ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿ: ರಮೇಶ


Team Udayavani, Mar 30, 2020, 5:30 PM IST

bg-tdy-1

ಗೋಕಾಕ: ಭಾರತ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿಗೊಳಿಸಲು ಅಧಿಕಾರಿಗಳು ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗƒಹ ಕಚೇರಿಯಲ್ಲಿ ರವಿವಾರ ತಾಲೂಕು ಆಡಳಿತ, ನಗರಸಭೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರಲ್ಲಿ ಕೋವಿಡ್ 19 ಭೀತಿ ಇದ್ದರೂ ಅದರಿಂದ ಹೇಗೆ ಬಚಾವಾಗಬೇಕು ಎಂಬ ಕುರಿತು ತಿಳಿವಳಿಕೆ ಇಲ್ಲವಾದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಷಯವನ್ನು ಮನದಟ್ಟು ಮಾಡಬೇಕಿದೆ. ಹೀಗಾಗಿ, ಅರಿವು ಮೂಡಿಸಲು ಪೊಲೀಸ್‌ ಇಲಾಖೆ ಒತ್ತು ನೀಡಬೇಕೇ ಹೊರತು ಹೆದರಿಸಿ ಇಲ್ಲವೇ ಬೆದರಿಸುವ ಮೂಲಕ ಅಲ್ಲ ಎಂದು ನುಡಿದರು.

ಸ್ಥಳೀಯ ಸದಸ್ಯರು ತಿಳಿವಳಿಕೆ ನೀಡಲಿ:  ನಗರ ಹಾಗೂ ತಾಲೂಕಿನ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಏ. 14 ರತನಕ ದಿನಂಪ್ರತಿ ಸಂಚರಿಸಿ ಲಾಕ್‌ ಡೌನ್‌ ಉಲ್ಲಂಘಿಸದಂತೆ ಜನತೆಗೆ ತಿಳಿವಳಿಕೆ ನೀಡಬೇಕು ಎಂದು ಕೋರಿದರು.

ಬಡಜನತೆಗೆ ಕಿರುಕಳ ಆಗದಂತಿರಲಿ: ಅಧಿಕಾರಿಗಳು ಕೋವಿಡ್‌-19 ನಿಯಂತ್ರಣಕ್ಕಾಗಿ ಎಂಥದ್ದೇ ಕ್ರಮ ಜರುಗಿಸಲಿ. ಆದರೆ ಬಡ ಜನತೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಅ ಕಾರಿಗಳಿಗೆ ಸೂಚಿಸಿದರು.

ವರ್ತಕರು ಸಂಯಮತೆ ಪ್ರದರ್ಶಿಸಲಿ: ಜನತೆಗೆ ಜೀವನಾವಶ್ಯಕ ವಸ್ತುಗಳ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ವರ್ತಕರು ದರ ಹೆಚ್ಚಳ, ಕೃತಕ ಕೊರತೆ ಸೃಷ್ಟಿಸಬಾರದು ಎಂದು ಮನವಿ ಮಾಡಿದರು. ತಪ್ಪಿದಲ್ಲಿ ವ್ಯಾಪಾರ ವಹಿವಾಟನ್ನು ಎಪಿಎಂಸಿ ಸಮಿತಿ ವ್ಯಾಪ್ತಿಗೊಳಪಡಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು. ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಮತ್ತು ತಾಲೂಕು ಆರೋಗ್ಯ ಅಧಿಕಾರಿ ಡಾ| ರವೀಂದ್ರ ಅಂಟಿನ ತಾಲೂಕಿನ ಸದ್ಯದ ಸ್ಥಿತಿಗತಿ ವಿವರಿಸಿದರು. ಬೆಳಗ್ಗೆ 7ರಿಂದ 10ರವರೆಗೆ ನಿರಾತಂಕವಾಗಿ ಅಗತ್ಯ ವಸ್ತುಗಳ ಮಾರಾಟ ನಡೆಯುತ್ತಿದ್ದು, ಅಗತ್ಯ ಎನಿಸಿದರೆ ಇನ್ನೂ ಸಮಯ ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು. ಯಾವುದೇ ಕೋವಿಡ್ 19  ಸೋಂಕು ಪ್ರಕರಣ ತಾಲೂಕಿನಲ್ಲಿ ವರದಿಯಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಡಿವೈಎಸ್ಪಿ ಪ್ರಭು ಡಿ.ಟಿ., ಗೋಕಾಕ ನಗರಸಭೆ ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ, ಇತರರು ಇದ್ದರು. ನಂತರ ಸಚಿವರು ನಗರಸಭೆ ಸದಸ್ಯ ಎಸ್‌.ಎ.ಕೋತವಾಲ ಜೊತೆ ನಗರದಾದ್ಯಂತ ಬೈಕ್‌ ಮೇಲೆ ಸಂಚರಿಸಿ ಪರಿಸ್ಥಿತಿ ವೀಕ್ಷಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.