ರಾಜಸ್ತಾನಕ್ಕೆ ಮರಳಿದ 22 ಜನರಿಗೆ ಬೀಳ್ಕೊಡುಗೆ
Team Udayavani, May 22, 2020, 10:33 AM IST
ಖಾನಾಪುರ: ಪಟ್ಟಣದಲ್ಲಿ ಕಬ್ಬಿನ ರಸ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಆರು ಕುಟುಂಬಗಳು ಲಾಕ್ ಡೌನ್ದಿಂದ ಸಮಸ್ಯೆಗೆ ಸಿಲುಕಿ ಕೊನೆಗೂ ತಮ್ಮ ತವರು ರಾಜಸ್ತಾನಕ್ಕೆ ತೆರಳಿವೆ. ಬಿಜೆಪಿ ಮುಖಂಡ ರಾಜೇಂದ್ರ ರಾಯಕಾ ಈ ಕುಟುಂಬಗಳು ಮರಳಲು ಸಹಾಯ ಮಾಡಿದ್ದಾರೆ.
ಕಳೆದ ಎರಡು ತಿಂಗಳಿಂದ ಉದ್ಯೋಗ ಇಲ್ಲದೇ ಈ ಕುಟುಂಬಗಳು ಪರದಾಡುವಂತಾಗಿತ್ತು. ಕಬ್ಬಿನ ರಸ ಮಾರುವ ಗೋಟುಸಿಂಗ ಮತ್ತು ಕಿಶನಲಾಲ್ ಅವರು ರಾಜೇಂದ್ರ ರಾಯಕಾ ಅವರನ್ನು ಭೇಟಿಯಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ರಾಯಕಾ ಇ-ಪಾಸ್ ವ್ಯವಸ್ಥೆ ಮಾಡಿ ಅವರನ್ನು ಕಳುಹಿಸಿದ್ದಾರೆ.
ರಾಜೇಂದ್ರ ರಾಯಕಾ, ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂಜಯ ಕುಬಲ್, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ಮಹಾಂತೇಶ ಬಾಳೇಕುಂದ್ರಿ, ತಾನಾಜಿ ಗೊರಲ್, ಹರ್ಷಾ ರಾಯಕಾ, ಗುಲಾಬ ಜೈನ್ ಇತರರು ಬಸ್ ನಿಲ್ದಾಣದಲ್ಲಿ ರಾಜಸ್ತಾನಿ ಕುಟುಂಬಗಳನ್ನು ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ