ವಿವಿಧ ಬೇಡಿಕೆ ಈಡೇರಿಕೆಗೆ ಕಾರ್ಮಿಕರ ಆಗ್ರಹ
Team Udayavani, May 2, 2020, 5:43 PM IST
ಸಾಂದರ್ಭಿಕ ಚಿತ್ರ
ಬೈಲಹೊಂಗಲ: ಮೇ ದಿನಾಚರಣೆಯು ಹಲವಾರು ಮಹನೀಯರ ತ್ಯಾಗ, ಬಲಿದಾನಗಳ ಪ್ರತೀಕವಾಗಿದ್ದು, ಅದರ ಪ್ರತಿಫಲವಾಗಿ ಈವತ್ತು ಕಾರ್ಮಿಕರೆಲ್ಲರೂ 8 ಗಂಟೆ ಅವಧಿಯ ಕೆಲಸವನ್ನು ನಿರ್ವಹಿಸುತ್ತಿದ್ದಾರೆಂದು ಕಾರ್ಮಿಕ ಮುಖಂಡ ರುದ್ರಗೌಡ ಪಾಟೀಲ ಹೇಳಿದರು.
ಶುಕ್ರವಾರ ತಾಲೂಕಿನ ಅಮಟೂರ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಗ್ರಾಮ ಪಂಚಾಯ್ತಿ ನೌಕರರು, ಅಂಗನವಾಡಿ, ಆಶಾ, ಅಕ್ಷರ ದಾಸೋಹ ಕಾರ್ಯಕರ್ತೆಯರು ಕೂಡಿಕೊಂಡು ಮೇ-1 ಕಾರ್ಮಿಕ ದಿನಾಚರಣೆ ಅಂಗವಾಗಿ ಸಾಂಕೇತಿಕವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಿ ಮಾತನಾಡಿ, ಎಲ್ಲ ಕಾರ್ಮಿಕರು ಮುಂದಿನ ದಿನಗಳಲ್ಲಿ ಒಗ್ಗಟ್ಟಾಗಿ ಹೋರಾಡಿ ಬೇಡಿಕೆಗಳನ್ನ ಈಡೇರಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದರು.
ರಾಜ್ಯ ಸಮಿತಿಯ ಕರೆಯ ಮೇರೆಗೆ ಸಾಂಕೇತಿಕವಾಗಿ ಅತ್ಯಂತ ಸರಳವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಮೇ ದಿನ ಆಚರಿಸಲಾಯಿತು. ಪಿಡಿಓಗಳಾದ ಎಸ್.ಎಮ್. ಹಾರೂಗೊಪ್ಪ, ಎಲ್.ಎಮ.ವಗ್ಗರ, ಪಿ.ಎಮ್.ಕಮ್ಮಾರ, ಸಿಬ್ಬಂದಿ ಮಹಾಂತೇಶ, ವರ್ಧಮಾನ, ಬಸವರಾಜ, ಬಸವ್ವ ದೊಡಮನಿ, ಶಕುಂತಲಾ ಹರ್ತಿ, ದೀಪಾ ಮುತವಾಡ, ಪಾರವ್ವ ನಾಗನೂರ, ಅನಸೂಯಾ ನಾವಲಗಿ, ಮಹಾದೇವಿ ಈಟಿ, ಸುಲೋಚನಾ ಬೇವಿನಕೊಪ್ಪಮಠ, ಲಕ್ಷ್ಮೀ ತಳವಾರ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!