ಯರಡಾಲ ಗ್ರಾಮ; ಇಲ್ಲಿ ‌ಮೂಲ ಸೌಕರ್ಯಗಳದ್ದೇ ಕೊರತೆ


Team Udayavani, Mar 19, 2024, 5:34 PM IST

ಯರಡಾಲ  ಗ್ರಾಮ; ಇಲ್ಲಿ ‌ಮೂಲ ಸೌಕರ್ಯಗಳದ್ದೇ ಕೊರತೆ

ಉದಯವಾಣಿ ಸಮಾಚಾರ
ಬೈಲಹೊಂಗಲ: ಬೈಲವಾಡ ಗ್ರಾಪಂ ವ್ಯಾಪಿಯಲ್ಲಿ ಬರುವ ಯರಡಾಲ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ.
ಸುಮಾರು 4500 ಜನಸಂಖ್ಯೆ ಹೊಂದಿದ ಈ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಇದೆ.

ನೀರಿಗಾಗಿ ಮೈಲುಗಟ್ಟಲೇ ಕೊಡ ಹಿಡಿದು ಅಲೆಯುವ ಪರಿಸ್ಥಿತಿ ಇದೆ. ಈ ಊರಿನಲ್ಲಿರುವ ಗಟಾರುಗಳು ಗಬ್ಬೆದ್ದು ನಾರುತ್ತಿವೆ. ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ರಸ್ತೆ ಅಗೆದು ಹಾಗೇ ಬಿಡಲಾಗಿದೆ. ಇಂಥ ಅನೇಕ ಸಮಸ್ಯೆಗಳ ಜತೆ ಜನರು ಬದುಕು ನಡೆಸಬೇಕಿರುವುದು ಅನಿವಾರ್ಯವಾಗಿದೆ.

2021-22 ನೇ ಸಾಲಿನಲ್ಲಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ ಜಲಜೀವನ ಮಿಷನ್‌ ಕಾಮಗಾರಿ ಅಡಿಯಲ್ಲಿ ಗ್ರಾಮದ ಸುಮಾರು 492 ಮನೆಗಳಿಗೆ 1.34 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7-10-2022ಕ್ಕೆ ಯೋಜನೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಿತ್ತು. ಆದರೆ ಗುತ್ತಿಗೆದಾರರ ಅಸಡ್ಡೆ,ಅಧಿಕಾರಿಗಳ ಸೂಕ್ತ ಮಾರ್ಗದರ್ಶನ ಕೊರತೆಯಿಂದ
ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಮನೆಗೆ ನೀರು ಯಾವಾಗ ಬರುವುದೋ ಎಂದು ಚಾತಕ ಪಕ್ಷಿಯಂತೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

ಮುಂದಿನ ತಿಂಗಳು ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ನಡೆಯಲಿದ್ದು, ಬಹುಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಆಡಳಿತ ಕೂಡಲೇ ಜೆಜೆಎಂ ಯೋಜನೆ ಪೂರ್ಣಗೊಳಿಸಿ ಜನರಿಗೆ ಸಮರ್ಪಕ ನೀರೊದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ಯರಡಾಲ ಗ್ರಾಮದಲ್ಲಿ ಜಲಜೀವನ ಮಿಷನ್‌ ಯೋಜನೆ ಆರಂಭಿಸಲಾಗಿದ್ದು, ಕೆಲ ಸಮಸ್ಯೆಗಳು
ಎದುರಾದ ಕಾರಣ ವಿಳಂಬವಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು.
ಶಿವನಗೌಡಾ ಪಾಟೀಲ, ಸಹಾಯಕ ಅಭಿಯಂತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೈಲಹೊಂಗಲ

ಯರಡಾಲ ಗ್ರಾಮವು ಹಲವು ವರ್ಷಗಳಿಂದ ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು ಜಲ ಜೀವನ ಮಿಷನ್‌ ನನೆಗುದಿಗೆ ಬಿದ್ದ ಕಾರಣ ಜನರು ಸಂಕಷ್ಟ ಎದುರಿಸಬೇಕಿದೆ. ಬೇಗನೆ ಮನೆಗಳಿಗೆ ನೀರು ಹರಿಸಬೇಕಿರುವುದು ಅವಶ್ಯವಾಗಿದೆ.
*ಶ್ರೀಶೈಲ ಮಲ್ಲಪ್ಪ ರಾಜಗೋಳಿ,
ಸಾಮಾಜಿಕ ಕಾರ್ಯಕರ್ತ, ಯರಡಾಲ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.