ಯಡಿಯೂರಪ್ಪಗೆ ವಾಸ್ತವ ಗೊತ್ತಿಲ್ಲ : ಸಿದ್ದರಾಮಯ್ಯ ವಾಗ್ದಾಳಿ
Team Udayavani, Oct 30, 2019, 11:56 AM IST
ಬೆಳಗಾವಿ : ರಾಜ್ಯದ ಜನರು ನೆರೆಯಿಂದ ಅನುಭವಿಸಿದ ಸಂಕಷ್ಟವನ್ನು ನೋಡಿದ್ದೇನೆ ಹಾಗೂ ನೆರೆ ಪರಿಹಾರ ಕುರಿತು ಸಂತ್ರಸ್ತರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ನೆರೆ ಸಂತ್ರಸ್ತರ ಬಗ್ಗೆ ಸಿಎಂ ಯಡಿಯೂರಪ್ಪಗೆ ವಾಸ್ತವಂಶ ಗೊತ್ತಿಲ್ಲ.ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಕುಳಿತು ಏನೇನೋ ಹೇಳಿಕೆ ಬಿಡುಗಡೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಯಡಿಯೂರಪ್ಪನವರಿಗೆ ಸತ್ಯ ಗೊತ್ತಿಲ್ಲ. ಪ್ರಚಾರಕ್ಕಾಗಿ ನಾನು ಹೇಳಿಕೆ ನೀಡುತ್ತಿದ್ದೇನೆ ಎಂದು ಹೇಳತ್ತಾರಲ್ಲ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ