ರಾಹುಲ್‌ ಬಳಿಕ ಖರ್ಗೆ ಪ್ರಧಾನಿ: ಬಸವರಾಜ ರಾಯರೆಡ್ಡಿ

ಜಾತಿ-ಧರ್ಮದ ಮೇಲೆ ರಾಜಕಾರಣ ಮಾಡುವ ಬಿಜೆಪಿಯನ್ನು ದೇಶದಿಂದ ತೊಲಗಿಸಿ

Team Udayavani, Apr 10, 2019, 5:38 PM IST

Udayavani Kannada Newspaper

ಕುರುಗೋಡು: ದೇಶದಲ್ಲಿ ಕಾಂಗ್ರೆಸ್‌ ಎಐಸಿಸಿ ಅಧ್ಯಕ್ಷ ರಾಹುಲ್‌ ನಂತರದ ಪ್ರಧಾನಿ ಮಲ್ಲಿಕಾರ್ಜುನ ಖರ್ಗೆ ಆಗಲಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಭವಿಷ್ಯ
ನುಡಿದರು.

ಪಟ್ಟಣ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಖರ್ಗೆ ಅವರು ಅನೇಕ ವರ್ಷಗಳಿಂದ ಜನರ ಸೇವೆ ಮಾಡಿಕೊಂಡು ಬಂದಿದ್ದಾರೆ. ಹೈದ್ರಾಬಾದ್‌ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಗಲು ಖರ್ಗೆ ಕಾರಣ. ಸೋಲಿಲ್ಲದ ಸರದಾರ ಖರ್ಗೆಗೆ ಮುಂದಿನ ಪ್ರಧಾನಿಯಾಗುವ
ಭವಿಷ್ಯಯಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ದೊರೆತ ಪಕ್ಷದಲ್ಲಿ ರಾಹುಲ್‌
ಗಾಂಧಿ ಅವರು ಪ್ರಧಾನಮಂತ್ರಿ ಆಗದಿದ್ದರೆ, ನಂತರದ ಪ್ರಧಾನಿ
ಮಲ್ಲಿಕಾರ್ಜುನ ಖರ್ಗೆ ಅವರದ್ದಾಗಿದೆ ಎಂದರು.

ನರೇಂದ್ರ ಮೋದಿ ಸರ್ಕಾರ ಚುನಾವಣಾ ಪೂರ್ವದ ಭರವಸೆ ಈಡೇರಿಸದೆ, 5 ವರ್ಷದಲ್ಲಿ ಮೋದಿ ಅವರು ವಿದೇಶ ಸುತ್ತಿದ್ದಾರೆ. ಮೇಕ್‌ ಇನ್‌ ಇಂಡಿಯಾ ಇಲ್ಲ. ಮೋದಿ
ಸರ್ಕಾರ ಹಿಟ್ಲರ್‌ ಸರ್ಕಾರವಾಗಿದೆ. ಸುಳ್ಳಿನ ಸರದಾರ ಹಾಗೂ ಶೂಟ್‌, ಬೂಟಿನ ಮೋದಿಗೆ ಈ ಬಾರಿ ಮತದಾರರೆ ತಕ್ಕಪಾಠ ಕಲಿಸಲಿದ್ದಾರೆ. ಮತ್ತೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ
ಬಂದರೆ, ದೇಶವನ್ನು ದಿವಾಳಿಯನ್ನಾಗಿ ಮಾಡಲಿದ್ದಾರೆ ಎಂದರು.

ದೇಶದ ಜನತೆಗೆ ಕಾಂಗ್ರೆಸ್‌ ಅನೇಕ ಯೋಜನೆಗಳನ್ನು ನೀಡಿದೆ. ಕಾಂಗ್ರೆಸ್‌
ಬಿರುಗಾಳಿ ಬೀಸಿದೆ. ಹೈದ್ರಾಬಾದ್‌ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ
ನೀಡಿದ್ದು ಕಾಂಗ್ರೆಸ್‌. ದೇಶದಲ್ಲಿ ಜಾತಿ ಧರ್ಮದ ರಾಜಕಾರಣ ಮಾಡುವ
ಬಿಜೆಪಿ ಪಕ್ಷವನ್ನು ದೇಶದಿಂದ ತೊಲಗಿಸಲು ಕಾಂಗ್ರೆಸ್‌ಗೆ ಮತ ನೀಡಬೇಕು. ಕ್ಷೇತ್ರದ ಅಭಿವೃದ್ಧಿ ಕಾಳಜಿ ಹೊಂದಿರುವ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ಅವರಿಗೆ
ಮತ ನೀಡುವ ಮೂಲಕ ಕಾಂಗ್ರೆಸ್‌ಗೆ ಕೈಬಲಪಡಿಸಬೇಕು ಎಂದರು.

ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ಮಾತನಾಡಿ, ಸುಳ್ಳು ಭರವಸೆಯೊಂದಿಗೆ
ಬಿಜೆಪಿ 5 ವರ್ಷ ಕಾಲಹರಣ ಮಾಡಿದೆ. ರೈತರ ಸಾಲಮನ್ನಾ
ಮಾಡದೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿ, ರೈತರಿಗೆ
ದ್ರೋಹ ಬಗೆದಿದೆ. ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದೆ. ದೇಶದ
ಅಭಿವೃದ್ಧಿ ಕಾಳಜಿ ಇಲ್ಲದ ಬಿಜೆಪಿಗೆ ಮತದಾರರು ಸರಿಯಾಗಿ ಬುದ್ಧಿ
ಕಲಿಸಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್‌ಗೆ ಮತದಾರರು ಈ ಬಾರಿ
ಅಧಿಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಬಿ.ಎಂ.ನಾಗರಾಜ ಮಾತನಾಡಿದರು. ಈ ವೇಳೆ ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕರಾದ ಟಿ.ಎಂ.ಚಂದ್ರಶೇಖರಯ್ಯ, ಗೋಪಾಲರೆಡ್ಡಿ, ಎನ್‌.ಕರಿಬಸಪ್ಪ, ನಾಗರುದ್ರಗೌಡ, ಎಸ್‌. ಎಂ.ನಾಗರಾಜಸ್ವಾಮಿ, ಸುಬ್ಟಾರೆಡ್ಡಿ,
ಸಣ್ಣ ಕರಿಯಪ್ಪ, ವಿ.ರೇಣುಕಾ, ಆರ್‌.ಪೊಂಪನಗೌಡ, ಸತ್ಯಪ್ಪ, ಎಂ.ಅಮದ್‌ ಸಾಬ್‌, ಬಿ.ನಾಗೇಂದ್ರ, ಬಿಚುಗತ್ತಿ ಮಲ್ಲಯ್ಯ, ಬಡವಲಿ ಸಾಬ್‌, ಪೊಂಪಯ್ಯಸ್ವಾಮಿ, ರಾರಾವಿ
ವೆಂಕಟೇಶ್‌, ಮಲ್ಲಿಕಾರ್ಜುನಸ್ವಾಮಿ, ಬಿ.ಕೆ.ರಘು, ಡಿ.ನಾಗರಾಜ, ಬಸವರಾಜ
ಮಳಿಮಠ ಇನ್ನಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.