ನಾಳೆ ಉಚ್ಛಂಗಿದುರ್ಗದಲ್ಲಿ ಸಿದ್ದು ಪ್ರಚಾರ


Team Udayavani, Apr 19, 2019, 4:12 PM IST

19-April-25

ಹರಪನಹಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಎಸ್ಪಿ ಆರ್‌. ಚೇತನ್‌ ಉಚ್ಚಂಗಿದುರ್ಗ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹರಪನಹಳ್ಳಿ: ಲೋಕಸಭಾ ಚುನಾವಣೆ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ ಅವರ ಪರ ಮಾತಯಾಚಿಸಲು ಏ.20ರಂದು ಮಧ್ಯಾಹ್ನ 1ಗಂಟೆಗೆ ಉಚ್ಚಂಗಿದುರ್ಗ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಗಮಿಸಲಿದ್ದಾರೆ ಎಂದು ಜಿಪಂ ಸದಸ್ಯ ಎಚ್‌. ಪರಶುರಾಮಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖಂಡರಾದ ಸಿ.ಎಂ. ಇಬ್ರಾಹಿಂ, ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ, ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಮಾಜಿ
ಸಚಿವ ಶಾಮನೂರು ಶಿವಶಂಕರಪ್ಪ, ಎಸ್‌.ಎಸ್‌. ಮಲ್ಲಿಕಾರ್ಜುನ, ಮೈತ್ರಿ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ, ಹರಿಹರ ಶಾಸಕ ರಾಮಪ್ಪ, ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಜೆಡಿಎಸ್‌ ಮುಖಂಡ ಅರಸೀಕೆರೆ ಎನ್‌.ಕೊಟ್ರೇಶ್‌, ಕೆಪಿಸಿಸಿ ಮಹಿಳಾ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್‌ ಮುಂತಾದವರು
ಭಾಗವಹಿಸಲಿದ್ದಾರೆ ಎಂದರು.

ಬಹಿರಂಗ ಸಭೆ ಅಂಗವಾಗಿ ಹರಪನಹಳ್ಳಿ, ಜಗಳೂರು ಸೇರಿದಂತೆ
ಜಿಲ್ಲಾದ್ಯಂತ ಸುಮಾರು 15 ರಿಂದ 20 ಸಾವಿರ ಕಾಂಗ್ರೆಸ್‌ ಪಕ್ಷದ
ಮುಖಂಡರು, ಪದಾಧಿ ಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪೊಲೀಸ್‌ ವರಿಷ್ಠಾ ಧಿಕಾರಿ ಭೇಟಿ: ಕಾಂಗ್ರೆಸ್‌ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಉಚ್ಚಂಗಿದುರ್ಗ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಜಿಲ್ಲಾ ವರಿಷ್ಠಾಧಿ ಕಾರಿ ಆರ್‌.ಚೇತನ್‌
ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್‌ ನಿರ್ಮಾಣದ ಕುರಿತು ತಜ್ಞರ ಸಲಹೆಯನ್ನು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ನಾಗೇಶ್‌ ಐತಾಳ್‌, ಸಿಪಿಐ
ಡಿ.ದುರುಗಪ್ಪ, ಅರಸೀಕೆರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಮ್ಮತ್ತಹಳ್ಳಿ
ಎಸ್‌.ಮಂಜುನಾಥ್‌, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎಂ.
ಶಿವಕುಮಾರಸ್ವಾಮಿ ಮುಖಂಡರಾದ ಬೈರೇಶ್‌, ಗೋಡೆಪ್ರಕಾಶ್‌,
ವೀರೇಂದ್ರ ಪಾಟೀಲ್‌, ಸಲಾಂ ಸಾಬ್‌, ಟಿ.ಮಂಜಪ್ಪ, ಮಂಜುನಾಥ್‌, ಬಸವನಗೌಡ, ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.