ಜಿಲ್ಲಾದ್ಯಂತ ಭಾವೈಕ್ಯತೆ ಮೊಹರಂ

ವಾದ್ಯ ಮೇಳದೊಂದಿಗೆ ಕುಣಿಯುತ್ತ ಪೀರಲು ದೇವರ ಮೆರವಣಿಗೆ •ಅಗ್ನಿಕುಂಡದ ಸುತ್ತಲೂ ಭಕ್ತರ ನೃತ್ಯ

Team Udayavani, Sep 11, 2019, 1:39 PM IST

11-Sepctember–13

ಬಳ್ಳಾರಿ: ತಾಲೂಕು ಸಂಗನಕಲ್ಲು ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಳ್ಳಾರಿ: ಹಿಂದೂ-ಮುಸಲ್ಮಾನರು ಭಾವೈಕ್ಯತೆಯಿಂದ ಆಚರಿಸಲಾಗುವ ಮೊಹರಂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಜಿಲ್ಲೆಯಾದ್ಯಂತ ಮಂಗಳವಾರ ಆಚರಿಸಲಾಯಿತು.

ಪೀರಲ ಹಬ್ಬ, ಹಲೆ ಹಬ್ಬ ಎಂಬ ಭಿನ್ನ ಹೆಸರಿನಲ್ಲಿ ಹಿಂದು, ಮುಸ್ಲಿಂ ಬಾಂಧವರು ಒಟ್ಟಿಗೆ ಹಬ್ಬ ಆಚರಿಸಿದ್ದು ಜಿಲ್ಲೆಯ ವಿಶೇಷವಾಗಿತ್ತು. ಮೂಲತಃ ಹಿಜಿರಾ ಕ್ಯಾಲೆಂಡರ್‌ನ ಹೊಸ ಮಾಸ ಆರಂಭಕ್ಕೆ ಆಚರಿಸಲಾಗುವ ಮುಸಲ್ಮಾನರ ಈ ಹಬ್ಬ ಬಳ್ಳಾರಿ ಮಟ್ಟಿಗೆ ಸಕಲರ ಹಬ್ಬವಾಗಿ ಆಚರಿಸಲ್ಪಡುತ್ತದೆ. ನಗರ, ಗ್ರಾಮೀಣ ಪ್ರದೇಶ ಎಂಬ ಭೇದಭಾವ ಇಲ್ಲದೆ ಹಬ್ಬದ ಆಚರಣೆ ಕಳೆಗಟ್ಟಿದ್ದು ವಿಶೇಷ.

ಸೋಮವಾರ ರಾತ್ರಿಯಿಂದ ಅಗ್ನಿ ಆಚರಣೆ ಆರಂಭವಾಯಿತು. ರಾತ್ರಿ ಇಡೀ ಜನರು ತಮಟೆ ವಾದನ, ವಾದ್ಯ ಮೇಳದೊಂದಿಗೆ ಕುಣಿದು ಕುಪ್ಪಳಿಸಿ ಪೀರಲು ದೇವರ ಮೆರವಣಿಗೆ ನಡೆಸಿದರು. ದರ್ಗಾ ಮುಂದೆ ಗುಂಡಿ ತೆಗೆದು ಹಾಕಲಾಗಿದ್ದ ಅಗ್ನಿಯ ಸುತ್ತಲೂ ಒಟ್ಟಾಗಿ ತಾಳಕ್ಕೆ ತಕ್ಕ ಹಾಗೆ ನೃತ್ಯ ಮಾಡಿ ಹಬ್ಬವನ್ನು ಸಂಭ್ರಮಿಸಿದರು. ಬೆಳಗಿನ ಜಾವ ಅಗ್ನಿಪ್ರವೇಶ ಮಾಡುವ ಮೂಲಕ ಕೊನೆ ಆಚರಣೆ ಕೈಗೊಂಡರು. ಕೆಲವು ಕಡೆ ಮಂಗಳವಾರ ಬೆಳಗ್ಗೆ ಸಹ ಅಗ್ನಿ ಸುತ್ತಲಿನ ನೃತ್ಯದಾಟ ಮುಂದುವರಿದಿತ್ತು. ಮಧ್ಯಾಹ್ನದ ವೇಳೆ ಪೀರಲು ದೇವರು ದರ್ಗಾ ಸೇರುವುದರೊಂದಿಗೆ ಆಚರಣೆ ಸಂಪನ್ನಗೊಂಡಿತು. ಹಿಂದು, ಮುಸ್ಲಿಂ ಬಾಂಧವರು ಹೊಸ ವಸ್ತ್ರ ಧರಿಸಿ, ಮನೆಯಲ್ಲಿ ಸಿಹಿ ತಿಂಡಿ, ತಿನಿಸು ಮಾಡಿ ಸವಿದರು. ಪೀರಲು ದೇವರಿಗೆ ಸಕ್ಕರೆ ಸಮರ್ಪಿಸಿ ಭಕ್ತಿ ಮೆರೆದರು. ಕೆಲ ಕಡೆ ಯುವಕರು ವಿವಿಧ ಬಣ್ಣದ ಪುಡಿಗಳನ್ನು ಎರಚಿ ಸಂಭ್ರಮಿಸಿದರು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.