ಶರನ್ನವರಾತ್ರಿ ಉತ್ಸವ ಆರಂಭ

ದಸರಾ: ದೇವಿ ಮೂರ್ತಿ ಮೆರವಣಿಗೆ-ವಿಶೇಷ ಪೂಜೆ ವಿಜೃಂಭಣೆ ಕರಗೋತ್ಸವ

Team Udayavani, Sep 30, 2019, 12:42 PM IST

3-Sepctember-7

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯ ಶ್ರೀ ಏಳು ಮಕ್ಕಳ ತಾಯಮ್ಮ ದೇವಿ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಿದರು. ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ಶರನ್ನವರಾತ್ರಿ ಉತ್ಸವವನ್ನು ದೇವಾಲಯದಲ್ಲಿ ಆಚರಿಸಲಾಗುತ್ತಿದೆ. ಶ್ರೀ ದೇವಿ ಉತ್ಸವ ಭಾನುವಾರ ನಡೆದ ಕರಗೋತ್ಸವ ವಿಜೃಂಭಣೆಯಿಂದ ನಡೆಯಿತು.

ನಗರದ ಅಧಿ ದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಿಂದ ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ಮಾರ್ಗವಾಗಿ ಎಚ್‌ಆರ್‌ಜಿ ವೃತ್ತದ ಮೂಲಕ ಉತ್ಸವ ಏಳು ಮಕ್ಕಳ ತಾಯಿ ದೇವಸ್ಥಾನಕ್ಕೆ ತಲುಪಿತು. ದೇವಾಲಯದ ಧರ್ಮಕರ್ತ, ಪಾಲಿಕೆ ಸದಸ್ಯ ಗೋವಿಂದರಾಜುಲು ಅವರು ಉತ್ಸವದ ನೇತೃತ್ವ ವಹಿಸಿದ್ದರು.

ನಂತರ ಅವರು ಮಾತನಾಡಿ, ಉತ್ಸವ ನಿಮಿತ್ತ ದೇವಾಲಯದಲ್ಲಿ ಭಾನುವಾರ ಪಾಡ್ಯಮಿ ಬ್ರಹ್ಮಿಣಿ ಹೋಮ ನಡೆಯಿತು. ಸೋಮವಾರ ವೈಷ್ಣವಿ ಹೋಮ, ಮಂಗಳವಾರ ಕೌಮಾರಿ ಹೋಮ, ಬುಧವಾರ ನಾರಸಿಂಹಿಣಿ ಹೋಮ, ಗುರುವಾರ ಮಹೇಂದ್ರಿ ಹೋಮ, ಶುಕ್ರವಾರ ಬಗಳಾಮುಖೀ ಹೋಮ, ಶನಿವಾರ ಕಾತ್ಯಾಯಿನಿ ಮಾತಂಗಿ ಹೋಮ, ಭಾನುವಾರ ದುರ್ಗಾಷ್ಟಮಿ ಮಹಾಕಾಳಿ ದುರ್ಗಾ ಹೋಮ, ಸೋಮವಾರ ಚಂಡಿ ಹೋಮ, ಮಂಗಳವಾರ ವಿಜಯದಶಮಿ ಕಮಲಾತ್ಮಿಕ ಹೋಮ, ಹವನಗಳು ನಡೆಯಲಿವೆ ಎಂದರು.

ಭಕ್ತರು ಪೂರ್ಣಾಹುತಿ ಮತ್ತು ಹೋಮ ಮತ್ತು ಮಹಾಹೋಮ, ಹವನಗಳಲ್ಲಿ ಭಾಗವಹಿಸಿ ದೇವಿ ಆರ್ಶಿವಾದ ಪಡೆಯಬಹುದು ಎಂದರು. ಈ ಸಂಧರ್ಭದಲ್ಲಿ ಪೆರುಮಾಳ್‌ ಸ್ವಾಮಿ, ಮುರುಘಾ ಸ್ವಾಮಿ ಅವರ ನೇತೃತ್ವದಲ್ಲಿ ವಿವಿಧ ಪೂಜೆಗಳೂ ನಡೆದವು. ಈ ಸಂದರ್ಭದಲ್ಲಿ ತಾಯಲು, ಶಂಕರ್‌, ನಾಗರಾಜ್‌, ವೆಂಕಟೇಶ್‌, ಶೋಭಾ, ಅರುಣ್‌ ಅವರು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.