ಬಳ್ಳಾರಿ ಬಾಲಮಂದಿರದಲ್ಲಿ ಹಾಡಿ-ಕುಣಿದ ಚಿಣ್ಣರು!


Team Udayavani, May 19, 2019, 4:18 PM IST

19-May-34

ಬಳ್ಳಾರಿ: ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಂದಿರದ ಮಕ್ಕಳು ಸಾಮೂಹಿಕ ನೃತ್ಯ ಪ್ರದರ್ಶಿಸಿದರು.

ಬಳ್ಳಾರಿ: ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿನ ಬಾಲಕರ ಬಾಲಮಂದಿರದಲ್ಲಿ 15 ದಿನಗಳ ಜಿಲ್ಲಾ ಮಟ್ಟದ ಚಿಣ್ಣರ ಬೇಸಿಗೆ ಶಿಬಿರ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಹಯೋಗದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು, ಬಾಲಮಂದಿರ, ಬಿಡಿಡಿಎಸ್‌, ಬಾಲ ಕಾರ್ಮಿಕ ಶಾಲೆ ಮತ್ತು ಸರ್ಕಾರಿ ಶಾಲೆ ಸೇರಿ ಒಟ್ಟು 100ಕ್ಕೂ ಹೆಚ್ಚು ಮಕ್ಕಳು ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದರು. ಜಿಲ್ಲಾ ಮಟ್ಟದಲ್ಲಿ 15 ದಿನಗಳ ಕಾಲ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚಿಗುರು ಕಲಾಸಂಸ್ಥೆಯ ಹುಲುಗಪ್ಪ ಜಾನಪದ ಗಾಯನ, ಕೋಲಾಟ ನೃತ್ಯದ ಬಗ್ಗೆ ಹೇಳಿಕೊಟ್ಟರು. ಕುರುಡು ಕಾಂಚಾಣ ಕುಣಿಯುತ್ತಲಿದ್ದು, ಕಾಲಿಗೆ ಬಿದ್ದವರ ತುಳಿಯುತಲಿದ್ದು’ ಎಂಬ ಗಾಯನಕ್ಕೆ ಮಕ್ಕಳು ನೃತ್ಯ ಪ್ರದರ್ಶಿಸಿದರು. ಇನ್ನುಳಿದ ಸಂಪನ್ಮೂಲ ವ್ಯಕ್ತಿಗಳು ನೃತ್ಯ, ಚಿತ್ರಕಲೆ ಸೇರಿ ಇನ್ನಿತರೆ ಕಲೆಗಳನ್ನು ಹೇಳಿಕೊಡುತ್ತಿದ್ದು, ಮಕ್ಕಳು ಸಹ ಅತ್ಯಂತ ಆಸಕ್ತಿಯಿಂದ ಕಲೆಗಳಲ್ಲಿ ಭಾಗವಹಿಸುತ್ತಿದ್ದು ಕಂಡುಬಂತು. ಜಿಲ್ಲಾಮಟ್ಟದ ಶಿಬಿರಕ್ಕೆ ಜಿಲ್ಲೆಯಿಂದ ಕೇವಲ ನಾಲ್ಕು ಮಕ್ಕಳಿಂದ ಮಾತ್ರ ಅರ್ಜಿಗಳು ಬಂದಿದ್ದು, ಅದರಲ್ಲಿ ಒಬ್ಬ ಪೋಷಕರು ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ವಾಪಸ್‌ ಹೋದರು.

ಶಿಬಿರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಬಾರದಿರಲು ಜಾಗೃತಿ ಕೊರತೆ ಒಂದಾದರೆ, ಬಾಲಮಂದಿರದ ಮಕ್ಕಳೊಂದಿಗೆ ಬೆರೆಯುವುದು ಕೆಲ ಪೋಷಕರಿಗೆ ಸುತಾರಾಂ ಇಷ್ಟವಿಲ್ಲ. ಹೀಗಾಗಿ ಕೆಲವರು ತಮ್ಮ ಮಕ್ಕಳನ್ನು ವಾಪಸ್‌ ಕರೆದುಕೊಂಡು ಹೋಗಿದ್ದಾರೆ. ಹಾಗಾಗಿ ಹೊರಗಿನ ಸರ್ಕಾರಿ ಶಾಲೆಗಳಿಂದ ಮಕ್ಕಳು ಕಡಿಮೆ ಸಂಖ್ಯೆಯಲ್ಲಿ ಶಿಬಿರಕ್ಕೆ ಆಗಮಿಸಿದ್ದಾರೆ ಎಂದು ಬಾಲಮಂದಿರದ ಸಮಾಲೋಚಕ ರಾಘವೇಂದ್ರ ತಿಳಿಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಹುಲುಗಪ್ಪ, ಮಕ್ಕಳ ಪೋಷಕರು, ಮಕ್ಕಳು, ಸಂಸ್ಥೆಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.