ಪುನೀತ್ ಆತ್ಮಕ್ಕೆ ಶಾಂತಿಕೋರಿ ಆಹೋರಾತ್ರಿ ಭಜನೆ
ballari news
Team Udayavani, Nov 5, 2021, 5:58 PM IST
ಹೊಸಪೇಟೆ: ಇತ್ತೀಚಿಗೆ ನಿಧನ ಹೊಂದಿದ ನಟ ಪುನೀತ್ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿಕೋರಿ ನಗರದಲ್ಲಿಅವರ ಅಭಿಮಾನಿಗಳು ಶನಿವಾರ ರಾತ್ರಿ ಅಹೋರಾತ್ರಿ ಭಜನೆನಡೆಸಿದರು.ನಗರದ ಉಕ್ಕಡಕೇರಿ, ಮ್ಯಾಸಕೇರಿ, ಏಕಲವ್ಯ ವೃತ್ತಸೇರಿದಂತೆ ನಗರದ ವಿವಿಧಡೆ ಆಹೋರಾತ್ರಿ ಭಜನೆ ಹಾಡುವ ಮೂಲಕ ಅಗಲಿದ ನೆಚ್ಚಿನ ನಟನ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು.
ಈ ಭಾಗದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿಕೋರಿ ಅವರಕುಟುಂಬ, ಬಂಧು-ಮಿತ್ರರು ಭಜನೆಗಳನ್ನು ಹಾಡುವುದುವಾಡಿಕೆ. ಇದರಿಂದ ಮೃತರಿಗೆ ಸ್ವರ್ಗ ಪ್ರಾಪ್ತಿಯಾಗಲಿದೆಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ಪುನೀತ್ರಾಜಕುಮಾರ್ ಅವರ ಅಭಿಮಾನಿಗಳು ಭಜನೆ ಮಾಡಿನಮನ ಸಲ್ಲಿಸಿದರು.
ಮತ್ತೂಂದೆಡೆ ನಗರದಲ್ಲಿ ಅಗಲಿದ ನಟ ಪುನೀತ್ರಾಜಕುಮಾರ್ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿಸಲ್ಲಿಸುವ ವೇಳೆ ಪುನೀತ್ ಅವರ ಫೋಟೋ ಬಲಭಾಗದಿಂದ ಹೂವು ಬಿದ್ದು ಅಚ್ಚರಿ ಮೂಡಿಸಿದ ಘಟನೆ ನಡೆದಿದೆ. ಈಘಟನೆಯ ವಿಡಿಯೋ ತುಣಕು ಸಾಮಾಜಿಕ ಜಾಲತಾಣದಲ್ಲಿವೈರಲ್ ಆಗಿದೆ. ಪುನೀತ್ ಅವರ ಭಾವಚಿತ್ರ ಹೂವಿನಅಲಂಕಾರ ಮಾಡಿ, ಪೂಜೆ ಸಲ್ಲಿಸಿ ಮತ್ತೆ ಹುಟ್ಟಿ ಬಾ ಪುನಿತ್ಅಣ್ಣ ಎಂದು ಅಭಿಮಾನಿ ಭಾವುಕರಾಗಿ ಹೇಳುತ್ತಿದ್ದಂತೇ ಫೋಟೋ ಬಲಗಡೆಯಿಂದ ಹೂವು ಬಿದ್ದಿದ್ದು ನೆರೆದಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ