ಬೆಳಕಿನ ಹಬ್ಬದ ಸಂಭ್ರಮ; ವ್ಯಾಪಾರ ಜೋರು

ballari news

Team Udayavani, Nov 5, 2021, 1:41 PM IST

ballari news

ಹೊಸಪೇಟೆ: ಬೆಳಕಿನ ಹಬ್ಬ ದೀಪಾವಳಿಹಬ್ಬವನ್ನು ಈ ಬಾರಿ ವಿಜಯನಗರ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ಹಬ್ಬದ ಹಿನ್ನೆಲೆಯಲ್ಲಿ ಮಾರ್ಕೆಟ್‌ನಲ್ಲಿ ಪಟಾಕಿ, ಬಟ್ಟೆ, ಹೂ, ಹಣ್ಣು ಹಂಪಲುಗಳಖರೀದಿಯೂ ಜೋರಾಗಿಯೇ ನಡೆದಿದೆ.ನಗರದ ಮುನ್ಸಿಪಲ್‌ ಮೈದಾನದಲ್ಲಿ ಪಟಾಕಿಗಳ ಮಳಿಗೆಗಳನ್ನು ತೆರೆಯಲಾಗಿದ್ದು,ಜನರು ಪಟಾಕಿಗಳ ಖರೀದಿಗೂ ಮುಗಿಬಿದ್ದು ಖರೀದಿಸಿದರು.

ಪಟಾಕಿ ಖರೀದಿಯೂ ಈ ಸಲಜೋರಾಗಿಯೇ ನಡೆದಿದೆ. ಹೊಸಪೇಟೆಯಲ್ಲಿಈ ಸಲ ಬೆಳಕಿನ ಹಬ್ಬದ ವೈಭವ ಜೋರಾಗಿಸಾಗಿದೆ.ನಗರದ ಮೇನ್‌ ಬಜಾರ್‌, ಗಾಂಧಿ ವೃತ್ತ,ಉದ್ಯೋಗ ಪೆಟ್ರೋಲ್‌ ಬಂಕ್‌, ಮೂರಂಗಡಿವೃತ್ತದಲ್ಲಿ ಹಣ್ಣು ಹಂಪಲು, ಹೂ, ಬಾಳೆಕಂಬ, ಮಾವಿನ ಎಲೆಗಳ ಖರೀದಿಗೆಜನ ಮುಗಿಬಿದ್ದಿದ್ದರು. ರೈತರು ತಮ್ಮಉತ್ಪನ್ನಗಳನ್ನು ನೇರವಾಗಿ ಮಾರಾಟಕ್ಕೆತಂದಿದ್ದರಿಂದ ನಗರದ ಜನತೆ ಖುಷಿಯಿಂದಲೇ ಖರೀದಿಸಿದರು.

ನಗರದಲ್ಲಿ ಬಟ್ಟೆ ಅಂಗಡಿಗಳಲ್ಲೂಜನರು ಮುಗಿಬಿದ್ದು, ಹೊಸ ಬಟ್ಟೆಗಳನ್ನುಖರೀದಿಸಿದರು. ಈ ಸಲ ವ್ಯಾಪಾರ-ವಹಿವಾಟು ಜೋರಾಗಿಯೇ ನಡೆದಿದ್ದರಿಂದವ್ಯಾಪಾರಿಗಳ ಮುಖದಲ್ಲೂ ಸಂತಸ ಮನೆಮಾಡಿತ್ತು. ಮಳಿಗೆಗಳಲ್ಲಿ ತರೇವಾರಿಪಟಾಕಿಗಳನ್ನೂ ಖರೀದಿಸಿದ ಗ್ರಾಹಕರು ಈಸಲದ ಹಬ್ಬ ಜೋರಾಗಿಯೇ ನಡೆಸಿ ಸಂಭ್ರಮಪಟ್ಟರಲ್ಲದೇ ಕಳೆದ ಎರಡು ವರ್ಷದಿಂದಸಂತಸದಿಂದ ಹಬ್ಬ ಆಚರಿಸಲಾಗದ ನೋವನ್ನುಮರೆತರು.

ಈ ಸಲ ಹಣ್ಣು, ಹೂ, ಪಟಾಕಿ ಹಾಗೂಬಟ್ಟೆಗಳ ಬೆಲೆ ದುಬಾರಿಯಾಗಿದ್ದರೂಜನತೆ ಮಾತ್ರ ಹಬ್ಬವನ್ನು ಸಂಭ್ರಮದಿಂದಆಚರಿಸುವುದಕ್ಕಾಗಿ ಬೆಲೆಯ ಕಡೆಗೆಹೆಚ್ಚಿನ ಗಮನ ಕೊಡದೇ ಖರೀದಿಯಲ್ಲಿತೊಡಗಿದ್ದರು.ಜಿಲ್ಲೆಯ ಆರೂ ತಾಲೂಕುಗಳಲ್ಲೂದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲೆಯ ತಾಂಡಾಗಳಲ್ಲಿದೀಪಾವಳಿ ಹಬ್ಬವನ್ನು ಸಂಭ್ರಮದಿಂದಆಚರಿಸುವುದಕ್ಕಾಗಿ ದುಡಿಯಲು ಬೇರೆ ಕಡೆತೆರಳಿದ್ದವರು ವಾಪಾಸ್‌ ಆಗಿದ್ದರು. ಹೀಗಾಗಿಇಡೀ ಜಿಲ್ಲೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮಮನೆ ಮಾಡಿದೆ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.