ಶಾಲಾ ಮಕ್ಕಳಿಗೆ ಉಚಿತ ಮಾಸ್ಕ್ ವಿತರಣೆ

Free Mask Distribution for School Children

Team Udayavani, Jan 13, 2021, 8:12 PM IST

Free Mask Distribution for School Children

ಹಗರಿಬೊಮ್ಮನಹಳ್ಳಿ: ತಾಲೂಕಿನ ವಲ್ಲಭಾಪುರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಬೆಳಗುಂದಿ ಉಚಿತವಾಗಿ 400ಕ್ಕೂ ಹೆಚ್ಚು ಮಾಸ್ಕ್ಗಳನ್ನು ವಿತರಣೆ ಮಾಡಿ ಗಮನಸೆಳೆದರು.

ಶಾಲೆಯ ಇಂಗ್ಲೀಷ್‌ ಶಿಕ್ಷಕ ಕುಮಾರನಾಯ್ಕ ಈ ಕುರಿತು ಮಾತನಾಡಿ, ಕೊರೊನಾ ವೈರಸ್‌ ಮಕ್ಕಳಿಗೆ ಹರಡದಿರಲಿ ಎಂಬುವ ಉದ್ದೇಶದಿಂದ ದೊಡ್ಡಬಸಪ್ಪ ಮಾಸ್ಕ್ಗಳನ್ನು ವಿತರಣೆ ಮಾಡಿರುವುದು ಶ್ಲಾಘನೀಯ. ಕೋವಿಡ್ ವೈರಸ್‌ ವ್ಯಾಪಕವಾಗಿ ಹರಡಿ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.

ಇದನ್ನೂ ಓದಿ:ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಬೇಕು. ವ್ಯಕ್ತಿವ್ಯಕ್ತಿಗಳ ನಡುವೆ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಕೊರೊನಾ ವಾರಿಯರ್ಸ್‌ ಗಳಂತೆ ದೊಡ್ಡಬಸಪ್ಪ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಗುರು ಶಶಿರೇಖಾ ಮಾತನಾಡಿದರು. ಶಾಹಿದ್‌ಬಾಷ, ಕೊಟ್ರೇಶ ಇತರರಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.