457 ಜಿಂದಾಲ್‌ ನೌಕರರಿಗೆ ಕೋವಿಡ್‌ ಸೋಂಕು


Team Udayavani, Jul 6, 2020, 10:19 AM IST

457 ಜಿಂದಾಲ್‌ ನೌಕರರಿಗೆ ಕೋವಿಡ್‌ ಸೋಂಕು

ಬಳ್ಳಾರಿ: ಗಣನೀಯ ಪ್ರಮಾಣದಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶೇ. 40ರಷ್ಟು 457 ಸೋಂಕಿತರು ಜಿಂದಾಲ್‌ ಕೈಗಾರಿಕೆ ನೌಕರರು ಮತ್ತು ಕಾರ್ಮಿಕರಾಗಿದ್ದಾರೆ ಎಂಬ ಆಘಾತಕಾರಿ ಅಂಶ ತಿಳಿದು ಬಂದಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಸೋಂಕಿತರ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದಲ್ಲಿತ್ತು. ಮುಂಬೈ ಮತ್ತು ಇತರೆ ರಾಜ್ಯಗಳಿಂದ ಆಗಮಿಸಿದ್ದ ಕೆಲವರಿಗೆ ಪಾಸಿಟಿವ್‌ ಬಂದಿದ್ದರಿಂದ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಯಿತು. ಆದರೆ, ಜಿಂದಾಲ್‌ ಕಾರ್ಖಾನೆಯಲ್ಲಿ ಸೋಂಕು ಆವರಿಸಿದ ಬಳಿಕ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆರಂಭದಲ್ಲಿ ಕೇವಲ 13ರಿಂದ 20ರೊಳಗೆ ಇದ್ದ ಸೋಂಕಿತರ ಸಂಖ್ಯೆ ಇದೀಗ 1200ರ ಗಡಿ ದಾಟಿದೆ. ರಾಜ್ಯದಲ್ಲೇ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಬಳ್ಳಾರಿ ಬಂದು ನಿಂತಿದೆ.  ಇದರಲ್ಲಿ ಸುಮಾರು ಶೇ. 40ರಷ್ಟು 457 ಸೋಂಕಿತರು ಜಿಂದಾಲ್‌ ಕೈಗಾರಿಕೆಯ ನೌಕರರು ಮತ್ತವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಈ ವರೆಗೆ (ಶನಿವಾರದ ವರದಿ) 1168 ಜನರಿಗೆ ಸೋಂಕು ಆವರಿಸಿದ್ದು, 524 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 610 ಸಕ್ರಿಯ ಪ್ರಕರಣಗಳಾಗಿದ್ದು, ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿ, ಸಂಡೂರು, ಕೊಪ್ಪಳ, ಹೊಸಪೇಟೆ, ಹಡಗಲಿ, ಕೂಡ್ಲಿಗಿಯ 6 ಜನ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ 37 ಜನರು, ದುರ್ಬಲ ವರ್ಗದ ಮೂವರಿಗೆ ಸೋಂಕು ಆವರಿಸಿದೆ. ಜಿಲ್ಲೆಯ ಸಂಡೂರಿನ ದೌಲತ್‌ಪುರ ರಸ್ತೆಯ ಆಶ್ರಯ ಕಾಲೋನಿಯ ತಂದೆ ಮಗಳಿಗೆ ಕೋವಿಡ್‌ ಸೋಂಕು ಆವರಿಸಿರುವುದು ದೃಢಪಟ್ಟಿದೆ. ಸೋಂಕಿತ 42 ವರ್ಷದ ವ್ಯಕ್ತಿ ಮತ್ತವರ 12 ವರ್ಷದ ಮಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಹಡಗಲಿಯ 17ನೇ ವಾರ್ಡ್‌ ನಿವಾಸಿ 37 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂಜಿನೀಯರ್‌ ಆಗಿದ್ದ ಇವರಿಗೆ ಮದುವೆಗೆ ಬಂದಾಗ ಸೋಂಕು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿಸಿದಾಗ ಪಾಸಿಟಿವ್‌ ಬಂದಿದೆ. ಇದೀಗ ಸೋಂಕಿತರ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.