ಯೋಜನಾ ಬದ್ಧವಾಗಿ ವೃತ್ತಿ ಅಳವಡಿಸಿಕೊಳ್ಳಿ


Team Udayavani, Jun 18, 2018, 2:55 PM IST

ballery-2.jpg

ಹಗರಿಬೊಮ್ಮನಹಳ್ಳಿ: ಸಹಕಾರಿ ಸಂಘಗಳ ಸಹಾಯವನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಸದೃಢತೆಯನ್ನು ಹೊಂದಿ ಎಂದು ಸೋಮಶೇಖರ ದೇವರು ಹೇಳಿದರು.

ತಾಲೂಕಿನ ಕಡ್ಲಬಾಳು ಗ್ರಾಮದ ಗವಿಸಿದ್ದೇಶ್ವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಡೆದ ಸೋಲಾರ್‌ ಆಧಾರಿತ ಸ್ವಉದ್ಯೋಗ ಘಟಕದ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ಕೆಲಸವನ್ನು ಯೋಜನಬದ್ಧವಾಗಿ ನಿರಂತರ ಶ್ರಮದಿಂದ ಮಾಡಿದರೆ ನಷ್ಟ ಅನುಭವಿಸುವುದಿಲ್ಲ. ಪ್ರಾರಂಭದಲ್ಲಿ ಕಡಿಮೆ ಲಾಭವೆನಿಸಿದರೂ ನಂತರ ಅದರ ಲಾಭ ಹೆಚ್ಚುತ್ತಾ ಹೋಗುತ್ತದೆ. ಜೊತೆಗೆ ವೃತ್ತಿ ಅನುಭವ ಹೊಸ ಯೋಜನೆಗಳಿಗೆ ದಾರಿ ಹುಡುಕಿಕೊಡುತ್ತದೆ. ಪ್ರತಿಯೊಬ್ಬರು ನಿರಂತರ ಕೆಲಸದಲ್ಲಿ ತೊಡಗಿದರೆ
ದುಶ್ಚ ಆಲೋಚನೆಗಳಿಂದ ದೂರವಾಗಿ ಉತ್ತಮ ಜೀವನ ರೂಪಿಸಿಕೊಳ್ಳುತ್ತಾರೆ. ಈಗೀನ ಸ್ಪರ್ಧಾತ್ಮಕ ಯುಗದಲ್ಲಿ ಸಮಯಕ್ಕೆ ಅತ್ಯಮೂಲ್ಯ ಬೆಲೆ ಕೊಡಬೇಕು.

ಧರ್ಮಸ್ಥಳ  ಗ್ರಾಮಾಭಿವೃದ್ಧಿಯೋಜನೆ ತಾಲೂಕಿನಾದ್ಯಂತ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದು, ಸಂಘದ ಮಹಿಳೆಯರು ಆರ್ಥಿಕ ಹಿಡಿತ ಸಾಧಿಸಿ ಕುಟುಂಬಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.

ಸೋಲಾರ್‌ ಪ್ರಾತ್ಯಕ್ಷಿಕೆ ವೀಕ್ಷಿಸಿದ ನಂತರ ಯಾವ ರೀತಿ ನೀವು ಅಳವಡಿಸಿಕೊಳ್ಳಬಹುದು ಎಂಬುದರ ಬಗ್ಗೆ ಸಮರ್ಪಕ ಯೋಜನಾ ವರದಿ ತಯಾರಿಸಿಕೊಂಡು ಅಳವಡಿಸಿಕೊಳ್ಳಬೇಕೆಂದರು.

ಸೋಲಾರ್‌ ಮೂಲಕ ರೊಟ್ಟಿ ತಯಾರು ಮಾಡುವ ಮಿಷನ್‌, ಟೈಲರಿಂಗ್‌ ಮಿಷನ್‌, ಜೆರಾಕ್ಸ್‌ ಮಿಷನ್‌ಗಳ ಪ್ರಾತ್ಯಕ್ಷಿಕೆಯನ್ನು ಸಂಘದ 60 ಜನರಿಗೆ ತೋರಿಸಲಾಯಿತು. ಇದರಲ್ಲಿ 25 ಜನ ಫಲಾನುಭವಿಗಳು ಆಸಕ್ತಿ ಹೊಂದಿದ್ದು ವಿವಿಧ ರೀತಿಯ ಸೋಲಾರ್‌ ಅಳವಡಿಕೆ ಮಾಡಿಕೊಂಡು ಸ್ವಉದ್ಯೋಗ ರೂಪಿಸಿಕೊಳ್ಳುವರು.

ಸೋಲಾರ್‌ ಅಳವಡಿಸಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಪ್ರಗತಿನಿಧಿಯನ್ನು ನೀಡಲಾಗುವುದು.
ಒಂದು ಕುಟುಂಬಕ್ಕೆ ಕನಿಷ್ಠ 50 ಸಾವಿರ ಸಾಲ ನೀಡಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯ ಕೃಷಿ ಮೇಲ್ವಿಚಾರಕ ಅರುಣ್‌ ತಿಳಿಸಿದರು. ಅಲ್ಲಾಭಕ್ಷಿ, ಲಿಂಗರಾಜ ಪ್ರಾತ್ಯಕ್ಷಿಕೆ ತೋರಿಸಿದರು.
ಯೋಜನಾಧಿಕಾರಿ ಸಂಜೀವಗೌಡ ಮಾತನಾಡಿದರು. ಸೆಲ್ಕೋ ಸೋಲಾರ್‌ ಕಂಪನಿ ವ್ಯವಸ್ಥಾಪಕ
ಪ್ರಕಾಶ್‌, ಕೇದಾರಸ್ವಾಮಿ, ಅಂಜಿನಪ್ಪ, ಯೋಜನೆಯ ಸೇವಾಪ್ರತಿನಿಧಿ ಸರ್ವಮಂಗಳ, ಸಂಘದ
ಪ್ರತಿನಿಧಿಗಳು ಇದ್ದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.