ಅನಾಮಧೇಯ ವ್ಯಕ್ತಿ ಸಾವು-ದೂರು ದಾಖಲು
Team Udayavani, Jun 1, 2022, 3:51 PM IST
ಬಳ್ಳಾರಿ: ನಗರದ ರೈಲ್ವೆ ಪೋಲಿಸ್ ಠಾಣಾ ಸರಹದ್ದಿನ ಹೊಸಪೇಟೆ ಮತ್ತು ಟಿ.ಬಿ.ಡ್ಯಾಂ ನಿಲ್ದಾಣ ಹತ್ತಿರ ರೈಲ್ವೆ ನಂ. 3/6-7 ಗೆ ಚಲಿಸುವ ರೈಲುಗಾಡಿಗೆ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಆಕಸ್ಮಿಕವಾಗಿ ಸಿಕ್ಕು ಮೃತಪಟ್ಟಿರುವ ಕುರಿತು ಮೇ 31ರಂದು ಪ್ರಕರಣ ದಾಖಲಾಗಿದ್ದು, ಈ ಕುರಿತು ಮೃತ ವಾರಸುದಾರರ ಪತ್ತೆಗಾಗಿ ರೈಲ್ವೆ ಪೋಲಿಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಅನಾಮಧೇಯ ಮೃತ ವ್ಯಕ್ತಿಯ ಸದೃಢ ಮೈಕಟ್ಟು, ಗೋಧಿ ಮೈಬಣ್ಣ, 5.5 ಅಡಿ ಎತ್ತರ, ಸಣ್ಣ ಮೂಗು, ತಲೆಯಲ್ಲಿ ಸುಮಾರು ಎರಡು ಇಂಚು ಕಪ್ಪು ಉದ್ದದ ಕೂದಲು, ಕಪ್ಪು ದಪ್ಪನೆಯ ಮೀಸೆ, ದಪ್ಪ ತುಟಿ, ಆಗಲವಾದ ಹಣೆ, ಸಣ್ಣ ಕಿವಿ, ದಪ್ಪನೆಯ ಕಣ್ಣು ಹುಬ್ಬು ಇರುತ್ತದೆ. ನೀಲಿ ಬಣ್ಣದ ಪುಲ್ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೃತ ವ್ಯಕ್ತಿಯ ವಾರಸುದಾರರು ಮಾಹಿತಿ ಸಿಕ್ಕಲ್ಲಿ ಬಳ್ಳಾರಿಯ ರೈಲ್ವೆ ಪೊಲೀಸ್ ಉಪ ನಿರೀಕ್ಷಕರು ಮೊ.9480802131, ರಾಯಚೂರು ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ