ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: 15ಕ್ಕೇರಿದ ಜಿಲ್ಲೆಯ ಸೋಂಕಿತರ ಸಂಖ್ಯೆ


Team Udayavani, May 8, 2020, 1:23 PM IST

ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ -19 ಪತ್ತೆಯಾಗಿದೆ. ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದ 37 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಬ್ಬರಲ್ಲಿ ಸೋಂಕು ಆವರಿಸಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 14 ಜನರು ಕೋವಿಡ್-19 ವೈರಸ್ ಸೋಂಕಿತರು ಇದ್ದು, ಈ ಪೈಕಿ 9 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೇ 8 ರಂದು ಶುಕ್ರವಾರ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಹೀಗೆ ಜಿಲ್ಲೆಯಲ್ಲಿ ಸೋಂಕಿತರು ಗುಣಮುಖರಾಗಿ ಮನೆ ಸೇರುತ್ತಿರುವ ಬೆನ್ನಲ್ಲೇ ಇದೀಗ ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದಲ್ಲಿ 37 ವರ್ಷದ ಮಹಿಳೆಗೆ ಕೋವಿಡ್-19 ದೃಢಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ಸ್ಪಷ್ಟಪಡಿಸಿದೆ.

ಸೋಂಕಿತ ಮಹಿಳೆಯನ್ನು ಈಗಾಗಲೇ ನಗರದ ಕೋವಿಡ್ (ಜಿಲ್ಲಾ) ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಜತೆಗೆ ಸೋಂಕಿತ ಮಹಿಳೆಯ ಸಂಬಂಧಿಕರು ಸೇರಿದಂತೆ ಅವರೊಂದಿಗೆ ಸಂಪರ್ಕದಲ್ಲಿರುದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಸಹ ಪ್ರಥಮ ಸಂಪರ್ಕಿತರ ಮಾಹಿತಿ ಸಂಗ್ರಹಿಸುತ್ತಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದರ. ಈ ಪೈಕಿ 9 ಜನರು ಬಿಡುಗಡೆಯಾಗಿದ್ದು, ಮೇ 8 ರಂದು ಶುಕ್ರವಾರ ಗುಣಮುಖರಾದ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಸಕ್ರಿಯವಾಗಿವೆ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.