ಅಲೆಮಾರಿಗಳ ನಿಗಮ ರಚನೆಗೆ ಮನವಿ


Team Udayavani, Nov 30, 2020, 4:10 PM IST

ಅಲೆಮಾರಿಗಳ ನಿಗಮ ರಚನೆಗೆ ಮನವಿ

ಕಂಪ್ಲಿ: ಮಾಜಿ ಸಚಿವರೂ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯರಾದ ಎಚ್‌. ವಿಶ್ವನಾಥ್‌ ಶನಿವಾರ ಸಂಜೆ ದಿಢೀರ್‌ ಕಂಪ್ಲಿ ಪಟ್ಟಣದ ಸಿಂಧೋಳ್ಳಕಾಲೋನಿಯಲ್ಲಿರುವ ಅಲೆಮಾರಿ ಗ್ರಂಥಾಲಯಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಪಟ್ಟಣದಲ್ಲಿರುವವಿವಿಧ ಅಲೆಮಾರಿಗಳ ಜನಾಂಗಗಳೊಂದಿಗೆ ಸುದೀರ್ಘ‌ವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತಬುಡಕಟ್ಟುಗಳ ಒಕ್ಕೂಟದ ಉಪಾಧ್ಯಕ್ಷರಾದ ಎಚ್‌. ಪಿ. ಶಿಕಾರಿ ರಾಮು ಅವರು, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಲೆಮಾರಿಗಳು ವಾಸವಿದ್ದು ಅವರ ಅಭಿವೃದ್ಧಿಗಾಗಿ ಅಲೆಮಾರಿ, ಅರೆ ಅಲೆಮಾರಿ, ಪರಿಶಿಷ್ಟ ಜಾತಿ, ಪಂಗಡಗಳ ರಾಜ್ಯ ಆಯೋಗ ಮತ್ತು ನಿಗಮಗಳನ್ನು ಸರ್ಕಾರ ರಚಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿವಿ ಪ್ರೊ| ಕೆ.ಎಂ. ಮೇತ್ರಿಯವರು ಅಲೆಮಾರಿ ಹಾಗೂ ಹಿಂದುಳಿದ ವರ್ಗಗಳ ಕುರಿತು ಅಲೆಮಾರಿ,ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳುಸಮಗ್ರವಾದ ಮಾಹಿತಿ ಮತ್ತು ಜೀವನ ಶೈಲಿ ವಿವರಿಸಿದರು.

ಎಚ್‌. ವಿಶ್ವನಾಥ್‌ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರೊಂದಿಗೆ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಆಯೋಗ ಮತ್ತು ನಿಗಮ ಸ್ಥಾಪನೆ ಬಗ್ಗೆ ಚರ್ಚಿಸಿ ರಚಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಪಟ್ಟಣದಲ್ಲಿ ಈಜನಾಂಗ ಬದಲಾಗುತ್ತಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಅಲೆಮಾರಿಗಳ ಗ್ರಂಥಾಲಯಕ್ಕೆ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು. ಎಚ್‌.ವಿಶ್ವನಾಥ್‌ ಅವರನ್ನುಸಮುದಾಯದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಬಳ್ಳಾರಿ ಜಿಲ್ಲಾ ಹಕ್ಕಿಪಿಕ್ಕಿ ಸಮುದಾದ ಅಧ್ಯಕ್ಷ ಎಚ್‌.ಪಿ. ಶ್ರೀಕಾಂತ್‌, ಕರ್ನಾಟಕ ರಾಜ್ಯ ಸಿಂಧೋಳ್ಳ ಸಮಾಜದ ರಾಜ್ಯಾಧ್ಯಕ್ಷ ರಾವುಲ್‌ ನಾಗಪ್ಪ, ಎಚ್‌. ಪರಮೇಶ್‌,ಆರ್‌.ಡಿ. ಶರತ್‌, ಕಿರಣಕುಮಾರ್‌, ಆರ್‌. ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.