ವೀಕೆಂಡ್‌ ಕರ್ಫ್ಯೂ: ಹೊಸಪೇಟೆ ಸಂಪೂರ್ಣ ಸ್ತಬ್ಧ


Team Udayavani, Apr 25, 2021, 6:04 PM IST

25-17

ಹೊಸಪೇಟೆ: ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್‌ ಕರ್ಫ್ಯೂಗೆ ಶನಿವಾರ ಹೊಸಪೇಟೆ ನಗರ ಸಂಪೂರ್ಣ ಸ್ತಬ್ಧವಾಗಿ, ರಸ್ತೆಗಳು ಖಾಲಿ, ಖಾಲಿಯಾಗಿ ಬಣಗುಡುತ್ತಿತ್ತು. ಔಷ ಧಿ ಅಂಗಡಿ ಹಾಗೂ ಆಸ್ಪತ್ರೆ ಮತ್ತು ಬಸ್‌ ಸಂಚಾರ ಹೊರತುಪಡಿಸಿ ಉಳಿದಂತೆ ಎಲ್ಲ ಅಂಗಡಿ-ಮುಂಗಟ್ಟು ಬಂದ್‌ ಆಗಿದ್ದವು.

ಬೆಳಗ್ಗೆ ಹತ್ತರೊಳಗೆ ಹೋಟೆಲ್‌ಗ‌ಳಲ್ಲಿ ಉಪಾಹಾರ ಪಾರ್ಸೆಲ್‌ ಪಡೆಯಲು ಜನರು ಕ್ಯೂನಲ್ಲಿ ನಿಂತಿದ್ದರು. ಅಲ್ಲದೇ, ತರಕಾರಿಕೊಳ್ಳಲು ಕೂಡ ಎಪಿಎಂಸಿಗೆ ಹೆಚ್ಚಿನ ಪ್ರಮಾಣದಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ದೃಶ್ಯ ಕಂಡು ಬಂತು. ಹತ್ತುಗಂಟೆ ಆಗುತ್ತಿದ್ದಂತೆಯೇ ಲ್ಡಿಗಿಳಿದ ಪೊಲೀಸರು ತರಕಾರಿ ಮಾರ್ಕೆಟ್‌, ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿದರು.

ಪ್ರಯಾಣಿಕರ ಕೊರತೆ: ವೀಕೆಂಡ್‌ ಕರ್ಫ್ಯೂ ಇದ್ದರೂ ದೂರದ ಊರಿಗೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಬಸ್‌ಗಳು ಸಂಚರಿಸಿದವು. ವೀಕೆಂಡ್‌ ಕರ್ಫ್ಯೂ ಹೇರಿದ್ದರಿಂದ ಜನರು ಸ್ವಯಂಪ್ರೇರಿತರಾಗಿ ಹೊರಬಾರದ್ದರಿಂದ ಹಳ್ಳಿಗಳಿಗೆ ಬಸ್‌ ವ್ಯವಸ್ಥೆ ಇರಲಿಲ್ಲ. ಆದರೆ, ದೂರದ ಊರಿಗೆ ತೆರಳಲು ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಆದರೂ ಪ್ರಯಾಣಿಕರು ಬಸ್‌ನಿಲ್ದಾಣದತ್ತ ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ, ಹೆಚ್ಚಿನ ಬಸ್‌ಗಳು ಸಂಚಾರ ಮಾಡಲಿಲ್ಲ

ಪ್ರಯಾಣಿಕರ ಬರ: ಹೊಸಪೇಟೆಯ ಬಸ್‌ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿತ್ತು. ನಗರದ ಕೇಂದ್ರೀಯ ಬಸ್‌ನಿಲ್ದಾಣದಲ್ಲಿ ಬಸ್‌ಗಳು ಸಾಲಾಗಿ ನಿಂತಿದ್ದರು ಊರುಗಳಿಗೆ ತೆರಳಲು ಪ್ರಯಾಣಿಕರ ಬರ ಇತ್ತು. ಬೆರಳೆಣಿಕೆಯ ಆಟೋಗಳು ಮಾತ್ರ ಓಡಾಟ ನಡೆಸಿದವು. ಪೊಲೀಸರು ಸಿಟಿ ರೌಂಡ್ಸ್‌ ಹೊಡೆದರು.

ಅನಗತ್ಯವಾಗಿ ಹೊರಗಡೆ ಬರಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು. ನಗರಸಭೆ ಸಿಬ್ಬಂದಿ ಕೂಡ ನಗರದಲ್ಲಿ ಸಿಟಿ ರೌಂಡ್ಸ್‌ ಹಾಕಿ ಅಂಗಡಿಗಳನ್ನು ತೆರೆದಿದ್ದರೆ ಮುಚ್ಚಿಸುತ್ತಿದ್ದು ಕಂಡು ಬಂದಿತು. ವೀಕೇಂಡ್‌ ಕರ್ಫ್ಯೂಗೆ ಇಡೀ ನಗರ ಸ್ತಬ್ಧಗೊಂಡಿತ್ತು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.