Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Team Udayavani, Mar 29, 2024, 9:22 PM IST
Representative Image only
ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳು ದಾಳಿ ನಡೆಸಿ ಇಬ್ಬರಿಗೆ ತೀವ್ರ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಹಲಕುಂದಿ ಗ್ರಾಮದ ಅರಣ್ಯ ಪ್ರದೇಶದ ಅಂಚಿನಲ್ಲಿರುವ ತೋಟದ ಕೆಲಸಕ್ಕೆ ತೆರಳಿದ ಗ್ರಾಮದ ನಿವಾಸಿ ಕೃಷ್ಣ ನಾಯಕ ಎಂಬುವವರ ಮೇಲೆ ಕರಡಿ ದಾಳಿ ನಡೆಸಿ ಕೈಗೆ ಗಾಯಗೊಳಿಸಿದೆ. ಮತ್ತೊಂದಡೆ ಹಲಕುಂದಿ ಗ್ರಾಮದ ಮಠದ ಬಳಿ ಮೊಳಕಲ್ಮೂರು ನಿವಾಸಿಯಾಗಿರುವ ಪ್ರಸನ್ನ ಕುಮಾರ ಎಂಬುವವರ ಮೇಲೆ ಮೂರ್ನಾಲ್ಕು ಕರಡಿಗಳು ದಾಳಿ ಮಾಡಿ ಮುಖ ಸೇರಿದಂತೆ ದೇಹದ ನಾನಾ ಭಾಗಗಳಿಗೆ ತೀವ್ರವಾಗಿ ಗಾಯಗೊಳಿಸಿದೆ. ಕರಡಿ ದಾಳಿಯಿಂದ ಗಾಯಗೊಂಡವರನ್ನು ನಗರದ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!