ಕರಿಬೇವು ಬೆಳೆದು ಕೈತುಂಬ ಆದಾಯ


Team Udayavani, Oct 19, 2021, 5:27 PM IST

ballari news

ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದರೈತ ಶಂಕರಗೌಡ ಅರ್ಧ ಎಕರೆಯಲ್ಲಿ ಕರಿಬೇವಿನಬೆಳೆ ಬೆಳೆದಿದ್ದು ಅರ್ಧ ಎಕರೆಯಲ್ಲಿ ಬೆಳೆದ ಕರಿಬೇವುಮತ್ತು ಕರಿಬೇವಿನ ಬೀಜ ಮಾರಾಟ ಮಾಡಿ ರೂ. 80ಸಾವಿರ ಆದಾಯ ಪಡೆದಿದ್ದಾನೆ.ರೈತ ಕರಿಬೇವು ಬೆಳೆದ ಅರ್ಧ ಎಕರೆ ಜಮೀನಿನಲ್ಲಿ ಮಳೆನೀರು ನಿಲ್ಲುತ್ತಿದ್ದರಿಂದ ಸರಿಯಾದ ಬೆಳೆಬರುತ್ತಿರಲಿಲ್ಲ.

ಹೇಗಾದರೂ ಮಾಡಿ ಬೆಳೆ ಬೆಳೆಯಬೇಕೆಂದರೂ ಅಲ್ಲಿ ಯಾವುದೇ ಬೆಳೆಬೆಳೆಯದೇ ನಷ್ಟ ಅನುಭವಿಸುತ್ತಿದ್ದ, ಆದರೆ ನರೇಗಾಯೋಜನೆಯಡಿ ತೋಟಗಾರಿಕೆ ಇಲಾಖೆಯ ರೂ.54 ಸಾವಿರ ಸಹಾಯಧನದಲ್ಲಿ 444 ಕರಿಬೇವಿನಗಿಡಗಳನ್ನು ಒಂದು ವರ್ಷದ ಹಿಂದೆ ನೆಟ್ಟಿದ್ದು,ಕರಿಬೇವಿನ ಗಿಡಗಳು ಉತ್ತಮವಾಗಿ ಯಾವುದೇ ರೋಗ ರುಜಿನಗಳ ಬಾಧೆ ಇಲ್ಲದೆ ಬೆಳೆದಿದ್ದು,ಒಂದು ಕೆಜಿ ಕರಿಬೇವು ರೂ. 50ರಿಂದ 60 ರೂ.ಗಳಿಗೆಮಾರಾಟವಾಗಿದ್ದು, ಬಳ್ಳಾರಿ ಮತ್ತು ಸ್ಥಳಿಯವಾಗಿತರಕಾರಿ ವ್ಯಾಪಾರ ಮಾಡುವವರು ರೈತನ ಜಮೀನಿಗೆಬಂದು ಕರಿಬೇವನ್ನು ಖರೀದಿ ಮಾಡುತ್ತಿರುವುದರಿಂದ ರೈತನಿಗೆ ಮಾರಾಟ ಮಾಡಲು ಮಾರುಕಟ್ಟೆಯಸಮಸ್ಯೆ ಇರುವುದಿಲ್ಲ.

ಉತ್ತಮವಾಗಿ ಬೆಳೆದ ಕರಿಬೇವಿನ ಕೆಲವು ಗಿಡಗಳಲ್ಲಿಬೀಜಗಳು ಬಲಿತ್ತಿದ್ದು, ಕರಿಬೇವಿನ ಬೀಜಗಳನ್ನು ಈರೈತನು ಒಂದು ಕೆಜಿಗೆ ರೂ. 300ರಿಂದ 500 ದರಕ್ಕೆಮಾರಾಟ ಮಾಡಿದ್ದು ಉತ್ತಮ ಇಳುವರಿಯೊಂದಿಗೆಬೀಜ ಮಾರಿದ್ದರಿಂದ ಅರ್ಧ ಎಕರೆಗೆ ರೂ. 80ಸಾವಿರ ಲಾಭ ಬಂದಿರುತ್ತದೆ. ಆದರೆ ಲಾಕ್‌ಡೌನ್‌ಸಮಯದಲ್ಲಿ ಒಂದು ಕೆಜಿ ಕರಿಬೇವಿನ ಬೆಲೆರೂ. 15ಕ್ಕೆ ಇಳಿದಿದ್ದರಿಂದ ಕರಿ ಬೇವನ್ನು ಮಾರಾಟಮಾಡದೇ ಬೀಜ ಮಾಡಲು ಮುಂದಾಗಿದ್ದರು.

ತೋಟಗಾರಿಕೆ ಇಲಾಖೆಯ ನರೇಗಾ ಯೋಜನೆಯಡಿ ನನ್ನ ಅರ್ಧ ಎಕರೆ ಜಮೀನಿನಲ್ಲಿ ಕರಿಬೇವಿನ ಬೆಳೆಯನ್ನು ಬೆಳೆದಿದ್ದು, ಲಾಕ್‌ಡೌನ್‌ ಸಮಯದಲ್ಲಿ ಕರಿಬೇವಿಗೆ ಬೇಡಿಕೆಕಡಿಮೆಯಾಗಿದ್ದು, ರೂ. 15ಕ್ಕೆ ಒಂದು ಕೆಜಿಯಂತೆಮಾರಾಟವಾಗಿತ್ತು. ಇದರಿಂದಾಗಿ ಆಗ ಕರಿಬೇವು ಮಾರಾಟ ಮಾಡುವುದನ್ನು ನಿಲ್ಲಿಸಿದ್ದರಿಂದ ಗಿಡದಲ್ಲಿಉತ್ತಮವಾದ ಬೀಜಗಳು ಹುಟ್ಟಿಕೊಂಡವು.ಬೀಜಗಳ ಮಾರಾಟದಿಂದ ರೂ. 30ಸಾವಿರ ಮತ್ತುಮಾರುಕಟ್ಟೆಯಲ್ಲಿ ರೂ. 50ರಂತೆ ಒಂದು ಕೆಜಿಗೆಕರಿಬೇವು ಮಾರಾಟವಾಗಿರುವುದರಿಂದ ರೂ. 50ಸಾವಿರ ಒಟ್ಟು 80 ಸಾವಿರ ಲಾಭ ಬಂದಿದೆ ಎಂದುರೈತ ಶಂಕರಗೌಡ ತಿಳಿಸಿದ್ದಾನೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.