ಸಂಗೀತಕ್ಕಿದೆ ಹೃದಯ ಸೆಳೆಯುವ ಶಕ್ತಿ: ಶಾಂತಾನಾಯ್ಕ
Team Udayavani, Apr 3, 2022, 6:11 PM IST
ಬಳ್ಳಾರಿ: ಕಠಿಣ ಹೃದಯಗಳನ್ನು ಸೆಳೆಯುವ ಶಕ್ತಿಸಂಗೀತಕ್ಕೆ ಇದ್ದು ಸಂಗೀತದಲ್ಲಿ ಅಭಿರುಚಿ ಇರದವರುಕ್ರೂರಿಯಾಗಿರುತ್ತಾನೆ ಎಂದು ಪ್ರೊ| ಶಾಂತಾನಾಯ್ಕಅಭಿಪ್ರಾಯಪಟ್ಟರು.ನಗರದ ರಾಘವಕಲಾ ಮಂದಿರದಲ್ಲಿ ಆಲಾಪ್ ಕಲಾಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಈಚೆಗೆ ಹಮ್ಮಿಕೊಂಡಿದ್ದ “ಯುಗಾದಿ ರಂಗ ಸಂಭ್ರಮ’ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆಸುಮಾರು 30 ಕೋಟಿ ಕಲಾವಿದರು ಇರಬಹುದು.ಅವರನ್ನೆಲ್ಲ ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕಾದಕಾರ್ಯವನ್ನು ಸರ್ಕಾರ, ಸಂಘ ಸಂಸ್ಥೆಗಳು ಮಾಡಬೇಕು.ಅಂತಹ ಒಂದು ಮಹಾತ್ಕಾರ್ಯವನ್ನು ಆಲಾಪ್ ಕಲಾಟ್ರಸ್ಟ್ ಮಾಡುತ್ತಿದೆ ಎಂದು ಟ್ರಸ್ಟ್ ಕಾರ್ಯವನ್ನು ಶ್ಲಾಘಿಸಿದರು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಸಿದ್ಧಲಿಂಗೇಶ ರಂಗಣ್ಣನವರ್ ಮಾತನಾಡಿ, ಯುಗಾದಿಪ್ರಕೃತಿಯಲ್ಲಾಗುವ ಬದಲಾವಣೆಗಳನ್ನು ತಿಳಿಸುವಹಬ್ಬವಾಗಿದೆ. ಚೈತ್ರ ಮಾಸದಲ್ಲಿ ಪ್ರಕೃತಿ ಮೈದುಂಬಿದಂತೆರಂಗ ಸಂಭ್ರಮದಿಂದ ರಂಗಭೂಮಿಯು ಮೈದುಂಬಲಿ.ನಮ್ಮ ಸಂಸ್ಕೃತಿಯನ್ನು ನಾವು ಗೌರವಿಸೋಣ ನಾವುಖರೀದಿ ಮಾಡುವ ಕಾರು ಬಂಗಲೆಗಳಲ್ಲಿ ಇಲ್ಲದ ನೆಮ್ಮದಿಸಂಗೀತ ಸಾಹಿತ್ಯದಲ್ಲಿದೆ ಎಂದರು.ಹಿರಿಯ ನ್ಯಾಯವಾದಿ ಕೋಟೇಶ್ವರರಾವ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷನಿಷ್ಠಿರುದ್ರಪ್ಪ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಪುರಸ್ಕೃತ ಬಿ. ಗಂಗಣ್ಣ, ಲತಾಶ್ರೀ, ಬದನೆಹಾಳ್ ಭೀಮಣ್ಣಅವರನ್ನು ಸನ್ಮಾನಿಸಲಾಯಿತು.ಅನುದಾನಿತ ಶಾಲೆಗಳ ಸಂಘದ ರಾಜ್ಯಾಧ್ಯಕ್ಷ ಡಾ|ಕೆ.ಹನುಮಂತಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ