ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
Team Udayavani, Jun 16, 2022, 1:37 PM IST
ಬಳ್ಳಾರಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮಗ್ರಾಪಂಗಳಲ್ಲೇ ಇದ್ದುಕೊಂಡು ಜನರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಬೇಕು ಎಂದು ಸಾರಿಗೆ, ಜಿಲ್ಲಾಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.ನಗರದ ಜಿಪಂನ ನಜೀರ್ ಸಭಾಂಗಣದಲ್ಲಿಬುಧವಾರ ನಡೆದ ಬಳ್ಳಾರಿ ಜಿಲ್ಲೆ ಗ್ರಾಪಂಗಳ ಅಭಿವೃದ್ಧಿಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು.
ಗ್ರಾಮೀಣ ಜನ ಪಿಡಿಒಗಳು ಯಾವುದೇಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮತ್ತುಕೇಂದ್ರ ಸ್ಥಾನದಲ್ಲಿರಲ್ಲ ಎಂಬ ದೂರುಗಳು ಸೇರಿದಂತೆವಿವಿಧ ರೀತಿಯ ದೂರುಗಳು ಕೇಳಿಬರುತ್ತಿದ್ದು,ಇದಕ್ಕೆ ಯಾವುದೇ ರೀತಿಯ ಅವಕಾಶ ನೀಡದೇಪಂಚಾಯ್ತಿಯಲ್ಲಿ ಇದ್ದುಕೊಂಡು ಜನರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಿ; ತಳಹಂತದಲ್ಲಿರುವ ತಾವು ಸರಿಯಾಗಿಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರುಬರಲಿದೆ ಎಂದರು.
ನರೇಗಾ, ಗ್ರಾಮೀಣ ಕುಡಿಯುವ ನೀರು ಮತ್ತುನೈರ್ಮಲ್ಯ ಯೋಜನೆ, ಸ್ವತ್ಛ ಭಾರತ ಮಿಶನ್, ತೆರಿಗೆವಸೂಲಾತಿ, 15ನೇ ಹಣಕಾಸು ಯೋಜನೆ, ವಸತಿಯೋಜನೆ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿವಿವಿಧ ಯೋಜನೆಗಳನ್ನು ವಿಶೇಷ ಮುತುವರ್ಜಿವಹಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಕೆಲಸವನ್ನು ಪಿಡಿಒಗಳು ಮಾಡಬೇಕು; ಪ್ರಗತಿವಿಷಯದಲ್ಲಿ ನಿರ್ಲಕ್ಷé ತೋರಿದಲ್ಲಿ ನಿರ್ದಾಕ್ಷಿಣ್ಯಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು