ಹೋರಾಟಗಾರರ ತ್ಯಾಗ-ಬಲಿದಾನ ಆದರ್ಶ
Team Udayavani, Jun 26, 2022, 6:11 PM IST
ಬಳ್ಳಾರಿ: ರಾಜ್ಯ-ರಾಷ್ಟ್ರಕ್ಕೆ ಹೋರಾಡಿ,ಬಲಿದಾನಗೆ„ದ ಪ್ರತಿಯೊಬ್ಬರ ಜೀವನವನ್ನುಅವರ ಆದರ್ಶಗಳನ್ನು, ತತ್ವ-ಸಿದ್ಧಾಂತಗಳನ್ನು,ತ್ಯಾಗ-ಬಲಿದಾನಗಳನ್ನು ಮುಂದಿನ ಪೀಳಿಗೆಗೆತಿಳಿಯುವಂತೆ ಮಾಡಲು ನಮ್ಮ ಸರ್ಕಾರಬದ್ಧವಾಗಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಮುನಿಸಿಪಲ್ ಕಾಲೇಜುಮೈದಾನದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿಅಭಿಯಾನದ ನಿಮಿತ್ತ ಜಿಲ್ಲಾಡಳಿತ, ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ವತಿಯಿಂದ ಶನಿವಾರ ಏರ್ಪಡಿಸಿದ್ದಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆಚಾಲನೆ ನೀಡಿ ಅವರು ಮಾತನಾಡಿದರು.
ಈ ಅಭಿಯಾನಕ್ಕೆ ಚಾಲನೆಕೊಟ್ಟಿದ್ದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು, ನಮ್ಮ ಸರ್ಕಾರಅನಾಮಧೇಯ ಹೋರಾಟಗಾರರ ಪುಸ್ತಕವನ್ನುಆಗಸ್ಟ್ 15 ರಂದು ಪ್ರಕಟಿಸಲಿದೆ ಎಂಬಘೋಷಣೆಯನ್ನೂ ಮಾಡಿದ್ದಾರೆ ಎಂದಸಚಿವರು, ಹೀಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆರಾಷ್ಟ್ರ ಹಾಗೂ ರಾಜ್ಯದ ಹೋರಾಟಗಾರರಕೊಡುಗೆಯನ್ನ ಸಂರಕ್ಷಿಸಿ, ಗೌರವಿಸಲು ನಮ್ಮಸರ್ಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ