ತಾಯಿ-ತಾಯ್ನಾಡನ್ನುಗೌರವಿಸಿ: ಸ್ವಾಮೀಜಿ
Team Udayavani, Jul 6, 2022, 6:05 PM IST
ಬಳ್ಳಾರಿ: ಹೆತ್ತ ತಾಯಿಯನ್ನು ಹೊತ್ತನಾಡು ಸ್ವರ್ಗಕ್ಕಿಂತ ಮಿಗಿಲಾದದ್ದು.ಅಂತಹ ತಾಯಿಯನ್ನು ಗೌರವಿಸಿಪೂಜಿಸಬೇಕು ಎಂದು ಕೊಟ್ಟೂರುಸ್ವಾಮಿ ಸಂಸ್ಥಾನಮಠದ ಜಗದ್ಗುರುಕೊಟ್ಟೂರು ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.ತಾಲೂಕಿನ ಶ್ರೀಧರಗಡ್ಡೆಯ ಶಾಖಾವಿರಕ್ತ ಮಠದಲ್ಲಿ ಲಿಂ. ಜಗದ್ಗುರುಡಾ| ಸಂಗನಬಸವ ಮಹಾಸ್ವಾಮೀಜಿದಿವ್ಯಪ್ರಕಾಶದಲ್ಲಿ ಮಂಗಳವಾರ ನಡೆದಅಧ್ಯಾತ್ಮ ಪ್ರವಚನ ಮಂಗಲಮಹೋತ್ಸವಹಾಗೂ 501 ಮುತ್ತೆ$çದೆಯರಿಗೆ ಉಡಿತುಂಬುವ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.
ಇಂಥ ಉಡಿತುಂಬುವು ಕಾರ್ಯಕ್ರಮ ಮಾಡುವಮೂಲಕ ಮಠವು ಮಹಿಳೆಯರನ್ನುಗೌರವದಿಂದ ಕಾಣುತ್ತದೆ. ಪ್ರಸಕ್ತವರ್ಷ ಐದುನೂರ ಒಂದುತಾಯಂದಿರಿಗೆ ಉಡಿ ತುಂಬಲಾಗಿದೆ.ಹೆತ್ತ ತಾಯಿಯನ್ನು ಹೊತ್ತ ನಾಡುಸ್ವರ್ಗಕ್ಕಿಂತ ಮಿಗಿಲಾದದ್ದು. ಅಂಥತಾಯಿಯನ್ನು ಗೌರವಿಸಿ ಪೂಜಿಸಬೇಕುಎಂದರು.
ಕಂಪ್ಲಿ ಶಾಸಕ ಜೆ. ಎನ್. ಗಣೇಶಮಾತನಾಡಿ, ಹಲವು ವರ್ಷಗಳಿಂದಧಾರ್ಮಿಕ ಕ್ಷೇತ್ರವು ಸಾಮಾಜಿಕ ಶೈಕ್ಷಣಿಕಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವಈ ಮಠಗಳಲ್ಲಿ ಕೊಟ್ಟೂರು ಸಂಸ್ಥಾನಮಠವೂ ಒಂದು. ಹೆಣ್ಣು ಮಕ್ಕಳನ್ನುಬಾಲ್ಯ ವಿವಾಹ ಮಾಡದೇ ಉನ್ನತಶಿಕ್ಷಣ ನೀಡುವಲ್ಲಿ ಎಲ್ಲರೂಮುಂದಾಗಬೇಕು. ಇತ್ತೀಚಿನ ದಿನಗಳಲ್ಲಿಶಿಕ್ಷಣಕ್ಕಿಂತ ಮಿಗಿಲಾದದ್ದು ಯಾವುದುಇಲ್ಲ. ಮಹಿಳೆಯರು ಎಲ್ಲ ಕ್ಷೇತ್ರದಲ್ಲಿತಾವು ಕಡಿಮೆಯಿಲ್ಲ ಎಂಬಂತೆ ಸಾಧಿಸಿದ್ದಾರೆ. ಆದ್ದರಿಂದ ಎಲ್ಲರಿಗೂ ಶಿಕ್ಷಣದೊರೆಯುವಂತೆ ಆಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ