ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಗಂಗಾಧರ ಗೌಡ
Team Udayavani, Jul 8, 2022, 5:26 PM IST
ಬಳ್ಳಾರಿ: ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ವಿಜಯನಗರ ವೈದ್ಯಕೀಯವಿಜ್ಞಾನಗಳ ಸಂಸ್ಥೆ ಸಂಯುಕ್ತಾಶ್ರಯದಲ್ಲಿಎರಡು ದಿನಗಳ ಕಾಲ ವಿಮ್ಸ್ ಆವರಣದಲ್ಲಿನಡೆದ ಬೆಳಗಾವಿ ವಲಯಮಟ್ಟದ ಚೆಸ್ಪಂದ್ಯಾವಳಿಗೆ ಗುರುವಾರ ತೆರೆಬಿತ್ತು.ವಿಮ್ಸ್ನ ಬಿ.ಸಿ. ರಾಯ್ ಸಭಾಂಗಣದಲ್ಲಿನಡೆದ ಎರಡು ದಿನಗಳ ಚೆಸ್ ಸ್ಪರ್ಧೆಯನ್ನುವಿಮ್ಸ್ ನಿರ್ದೇಶಕ ಡಾ| ಗಂಗಾಧರ ಗೌಡಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಪಠ್ಯಗಳ ಜೊತೆ ಈ ತರಹದ ಸ್ಪರ್ಧೆಗಳಲ್ಲೂಭಾಗವಹಿಸಿದಲ್ಲಿ ವಿದ್ಯಾರ್ಥಿಗಳಲ್ಲಿನಕೌಶಲ್ಯಗಳು ವೃದ್ಧಿಸುವುದರ ಜೊತೆಗೆ ಅವರಸರ್ವತೋಮುಖ ಬೆಳವಣಿಗೆ ಹಾಗೂ ಅವರಸಂಘಟನಾ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತವೆಎಂದರು. ವಿದ್ಯಾರ್ಥಿಗಳು ಮೊಬೈಲ್ ಹಾಗೂಸಾಮಾಜಿಕ ಜಾಲತಾಣಗಳ ಗೀಳಿನ ಬದಲುಇಂಥಾ ಆಟಗಳಲ್ಲಿ ಮಗ್ನರಾಗುವುದುಉತ್ತಮ ಎಂದು ಹೇಳಿ ಎಲ್ಲ ಸ್ಪರ್ಧಾರ್ಥಿಗಳಿಗೆಶುಭಕೋರಿದರು.
ನಂತರ 6 ಜಿಲ್ಲೆಗಳಿಂದಆಗಮಿಸಿದ್ದ ಸ್ಪಧಿ ìಗಳು ಉತ್ಸಾಹದಿಂದಆಟದಲ್ಲಿ ಮಗ್ನರಾಗಿದ್ದರು. 2ದಿನಗಳಕಾಲ ಅತ್ಯಂತ ರೋಚಕತೆಯಿಂದ ಕೂಡಿದ್ದಪಂದ್ಯಗಳು ಗುರುವಾರದಂದು ಸಮಾರೋಪಸಮಾರಂಭದೊಂದಿಗೆ ಮುಕ್ತಾಯವಾದವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ