ಮಕ್ಕಳ ತಲೆಗೆ ಧರ್ಮಾಧಾರಿತ ವಿಷಬೀಜ
Team Udayavani, Jul 24, 2022, 8:32 PM IST
ಬಳ್ಳಾರಿ: ಶಿಕ್ಷಕರೂ ಕ್ರೀಡಾ ಚಟುವಟಿಕೆಯಲ್ಲಿಪಾಲ್ಗೊಳ್ಳುವ ಮೂಲಕ ತಮ್ಮ ಕೆಲಸದಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.ದೈಹಿಕ ಮತ್ತು ಮಾನಸಿಕ ವೃದ್ಧಿ ಜೊತೆ ಜೊತೆಗೆಎಲ್ಲರೊಂದಿಗೆ ವಿಶ್ವಾಸ, ಪ್ರೀತಿ, ಸ್ನೇಹವೃದ್ಧಿಗೂಕ್ರೀಡಾಕೂಟಗಳು ಸಹಕಾರಿಯಾಗುತ್ತವೆಎಂದು ಪ್ರೊ| ಸಿದ್ದು ಪಿ. ಆಲಗೂರಹೇಳಿದರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕ್ರೀಡಾ ಮೈದಾನದಲ್ಲಿಆಜಾದಿ ಕಾ ಅಮೃತ್ ಮಹೋತ್ಸವ 2022ಅಂಗವಾಗಿ ಹಮ್ಮಿಕೊಂಡಿದ್ದ “ವಿವಿ ಸಿಬ್ಬಂದಿಕ್ರೀಡಾಕೂಟ-2022’ಕ್ಕೆ ಚಾಲನೆ ನೀಡಿಅವರು ಮಾತನಾಡಿದರು. ಕ್ರೀಡಾಕೂಟದಲ್ಲಿಸೋಲು-ಗೆಲವುಗಳು ಸಾಮಾನ್ಯ. ಅವುಗಳಲ್ಲಿಪಾಲ್ಗೊಳ್ಳುವುದೇ ಮುಖ್ಯ. 2022-23ನೇಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯದಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನುಆಯೋಜನೆ ಮಾಡಲಾಗುವುದು ಎಂದುಹೇಳಿದರು.
ವಿವಿಯ ಎಲ್ಲ ಸ್ನಾತಕೋತ್ತರ ಕೇಂದ್ರಗಳಕಲಾ, ವಿಜ್ಞಾನ, ವಾಣಿಜ್ಯ, ಸಮಾಜ ವಿಜ್ಞಾನನಿಕಾಯದ ಬೋಧಕ ಹಾಗೂ ಬೋಧಕೇತರಸಿಬ್ಬಂದಿಗಾಗಿ ಎರಡು ದಿನಗಳ ಕಾಲಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್ (ಸಿಂಗಲ್ಸ್/ಡಬಲ್ಸ್), ಟೇಬಲ್ ಟೆನ್ನಿಸ್ (ಸಿಂಗಲ್ಸ್/ಡಬಲ್ಸ್), ಥ್ರೋಬಾಲ್ ಪಂದ್ಯಗಳನ್ನುಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿವಿ ಕುಲಸಚಿವಪ್ರೊ| ಎಸ್.ಸಿ. ಪಾಟೀಲ್, ಮೌಲ್ಯಮಾಪನಕುಲಸಚಿವ ಪ್ರೊ| ರಮೇಶ್ ಓಲೇಕಾರ್,ವಿತ್ತಾ ಧಿಕಾರಿ ಡಾ| ಕೆ.ಸಿ. ಪ್ರಶಾಂತ್, ಡಾ|ಸಂಪತ್ ಕುಮಾರ ನೋಡಲ್ ಅಧಿ ಕಾರಿಗಳು,ಕ್ರೀಡಾ ವಿಭಾಗದ ಪ್ರಭಾರ ನಿರ್ದೇಶಕ ಡಾ|ಶಶಿಧರ್ ಕೆಲ್ಲೂರ್, ವಿಶ್ವವಿದ್ಯಾಲಯದವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್