ಶಿಕ್ಷಕರಿಗಾಗಿ ಸಾಹಿತ್ಯ ಸಮಾವೇಶ ಆಯೋಜನೆ


Team Udayavani, Nov 11, 2021, 2:29 PM IST

ballari news

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್‌ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರನ್ನಾಗಿ ನನ್ನನ್ನುಆಯ್ಕೆ ಮಾಡಿದಲ್ಲಿ ಜಿಲ್ಲೆಗೊಂದು ಕನ್ನಡಭವನ, ಶಿಕ್ಷಕರಿಗಾಗಿ ವಿಶೇಷವಾಗಿ ಸಾಹಿತ್ಯಸಮಾವೇಶವನ್ನು ಹಮ್ಮಿಕೊಳ್ಳಲಾಗುವುದುಎಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನದಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ್‌ ಭರವಸೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕನ್ನಡ ಸಾಹಿತ್ಯ ಪರಿಷತ್‌ಗೆ ಒಂದುಶತಮಾನದ ಇತಿಹಾಸವಿದೆ. ಕನ್ನಡಿಗರಪ್ರಾತಿನಿಧಿ ಕ ಹಾಗೂ ಮಾತೃಸಂಸ್ಥೆಯಾಗಿರುವಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಭಾಷೆ,ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿ,ಉದ್ಯೋಗ, ಗಡಿ, ಜಲ ಸಮೆÂ ಬಗ್ಗೆನಿರಂತರವಾಗಿ ದನಿ ಎತ್ತುತ್ತಾ ಬಂದಿದೆ.ಕನ್ನಡದ ಹಿರಿಮೆ-ಗರಿಮೆಯ ಪ್ರತೀಕವಾದ ಕಸಾಪವನ್ನು ಮುನ್ನಡೆಸಲಲು ಸಮರ್ಥನಾಯಕತ್ವದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಸಾಪಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿರಾಜ್ಯದ ಅನೇಕ ಹಿರಿಯ ಸಾಹಿತಿಗಳು,ಸಂಘಟಕರು, ಪರಿಷತ್ತಿನ ಜಿಲ್ಲಾ, ತಾಲೂಕುಘಟಕಗಳ ಪದಾಧಿಕಾರಿಗಳ ಒತ್ತಾಸೆ,ಬೆಂಬಲದಿಂದ ಇದೇ ನ. 21ರಂದುನಡೆಯಲಿರುವ ಚುನಾವಣೆಯಲ್ಲಿರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪ ರ್ಧಿಸಿದ್ದೇನೆ ಎಂದರು.

ಕನ್ನಡ ಭಾಷೆ, ನೆಲ-ಜಲ,ನಾಡು-ನುಡಿಗಾಗಿ ಸಾಕಷ್ಟು ಶ್ರಮಿಸಿದ್ದೇನೆಎಂದ ಅವರು, ಕೊಪ್ಪಳ ಜಿಲ್ಲಾಕಸಾಪ ಜಿಲ್ಲಾಧ್ಯಕ್ಷನಾಗಿ ಎರಡು ಬಾರಿಆಯ್ಕೆಯಾಗಿದ್ದೇನೆ. ಕೇಂದ್ರ ಕನ್ನಡ ಸಾಹಿತ್ಯಪರಿಷತ್‌ನ ಕಾರ್ಯಕಾರಿ ಸಮಿತಿಯಸಂಘ-ಸಂಸ್ಥೆಗಳ ಪ್ರತಿನಿ ಯಾಗಿ ಕೆಲಸಮಾಡಿದ್ದೇನೆ.

ಐದು ಕೃತಿಗಳನ್ನು ರಚಿಸಿ, 11ಕೃತಿಗಳನ್ನು ಸಂಪಾದನೆ ಮಾಡಿದ್ದೇನೆ ಎಂದ ಅವರು, ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದಲ್ಲಿಪರಿಷತ್‌ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲುಅವಕಾಶ ದೊರೆಯಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಕಸಾಪ ಚುನಾವಣೆಯಲ್ಲಿ ಜಯಗಳಿಸಿದರೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ಭವನನಿರ್ಮಾಣ, ರಾಜ್ಯದ ಪ್ರತಿ ಕನ್ನಡಿಗರಿಂದತಲಾ ನೂರು ರೂಗಳನ್ನು ಸಂಗ್ರಹಿಸಿ ಆಹಣವನ್ನು ಬ್ಯಾಂಕ್‌ಗಳಲ್ಲಿ ಠೇವಣಿಯಿಟ್ಟುಅದರಿಂದ ವಾರ್ಷಿಕವಾಗಿ ಬರುವ ಬಡ್ಡಿಹಣದಲ್ಲಿ ರಾಜ್ಯದ ಸಾಹಿತಿಗಳು ಬರೆದಪುಸ್ತಕಗಳನ್ನು ಮುದ್ರಣಗೊಳಿಸಲಾಗುವುದು.ಇನ್ನು ಸಾಹಿತ್ಯ ಪರಿಷತ್‌ನಲ್ಲಿ ಶೇ. 40ರಷ್ಟುಸದಸ್ಯತ್ವ ಹೊಂದಿರುವ ಶಿಕ್ಷಕರಿಗಾಗಿಹಿರಿಯ ಸಾಹಿತಿಗಳ ಸಲಹೆ ಮೇರೆಗೆಪ್ರತ್ಯೇಕವಾಗಿ ಸಾಹಿತ್ಯ ಸಮಾವೇಶವನ್ನುಆಯೋಜಿಸಲಾಗುವುದು.

1958ರಬಳಿಕ ಈವರೆಗೂ ನಡೆಯದ ಬಳ್ಳಾರಿಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನುಆಯೋಜಿಸಲಾಗುವುದು. ರಾಜ್ಯದ ನಾಲ್ಕುಕಂದಾಯ ವಿಭಾಗಗಳಲ್ಲಿ ಪ್ರತಿವರ್ಷವಿವಿಧ ಸಾಹಿತ್ಯ ಸಾಂಸ್ಕೃತಿಕ ಸಮಾವೇಶಆಯೋಜನೆ, ರಾಜ್ಯದ ಉದಯೋನ್ಮುಖ,ಯುವ ಬರಹಗಾರರಿಗೆ ಕಮ್ಮಟ/ಶಿಬಿರಗಳ ಆಯೋಜನೆ, ಹೊರನಾಡುಕನ್ನಡಿಗರಿಗೆ ಉತ್ತಮ ಕೃತಿಗಳನ್ನು ಪ್ರಕಟಣೆ,ಕಸಾಪ ಪ್ರಕಟಿಸಿರುವ ಅಪರೂಪದಮೌಲಿಕ ಗ್ರಂಥಗಳ ಮರು ಮುದ್ರಣಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಾಹಿತಿ ಆರ್‌.ಜಿ.ನಾಗರಾಜ್‌, ಮೈಕೊ ಶಿವಕುಮಾರ್‌ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.