ಅಧಿಕಾರಿಗಳಿಂದ ಕೀಟ ರೋಗದ ನಿಯಂತ್ರಣಕ್ಕೆ ಸಲಹೆ


Team Udayavani, Nov 11, 2021, 2:44 PM IST

ballari news

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಗ್ರಾಮದಗಂಗಾಧರ್‌, ಬೇವಿನಹಳ್ಳಿ ಪೊಂಪಣ್ಣ,ಶಂಕ್ರಪ್ಪ, ವೀರನಗೌಡ, ರೈತ ಮುಖಂಡಕೃಷ್ಣ ಸೇರಿ ವಿವಿಧ ರೈತರ ತೋಟಗಳಿಗೆಹಿರಿಯ ಸಹಾಯಕ ತೋಟಗಾರಿಕೆನಿರ್ದೇಶಕ ಎಚ್‌.ಕೆ. ಯೋಗೇಶ್ವರ್‌ ಭೇಟಿನೀಡಿ ಪರಿಶೀಲಿಸಿದರು.

ರೈತರ ತೋಟಗಳನ್ನು ವೀಕ್ಷಿಸಿದ ಅವರುಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದಮೆಣಸಿನಕಾಯಿ ಬೆಳೆಯಲ್ಲಿ ತೀವ್ರತರವಾದಕೀಟ ಮತ್ತು ರೋಗಬಾಧೆ ಕಾಣುತ್ತಿದೆ.ಹಾಗಾಗಿ ರೈತ ಬಾಂಧವರು ನಿಯಂತ್ರಣಕ್ರಮಗಳನ್ನು ತೆಗೆದುಕೊಳ್ಳುವುದುಸೂಕ್ತವಾಗಿರುತ್ತದೆ ಎಂದು ಹೇಳಿ ಕೀಟಮತ್ತು ರೋಗದ ನಿಯಂತ್ರಣಕ್ಕಾಗಿ ಸೂಕ್ತಸಲಹೆ ಸೂಚನೆಗಳನ್ನು ನೀಡಿದರು.

ಕೀಟಗಳು ಮತ್ತು ಮುಟುರು ರೋಗದನಿಯಂತ್ರಣಕ್ಕಾಗಿ ಡೈಫೆಂತಿಯುರಾನ್‌1 ಗ್ರಾಂ ಅಥವಾ ಸ್ಪೈನಿಟೊರಂ 0.6ಮಿ.ಲೀ. ಅಥವಾ ಥೈಯೋಮಿಥೋಸಾಂ0.5 ಗ್ರಾಂ ಅಥವಾ ಬೀಟಾ ಸೈಫ್ಲೂಥ್ರಿನ್‌+ಇಮಿಡಾಕ್ಲೋಪ್ರಿಡ್‌ 01 ಮಿ.ಲೀ.ಪ್ರತಿ ಲೀಟರ್‌ ನೀರಿಗೆ ಬೆರೆಸಿ ಸಿಂಪಡಣೆಮಾಡಬೇಕು. ಮಿಡ್ಜ್ ಕೀಟನನಿಯಂತ್ರಣಕ್ಕಾಗಿ ಕಾಬೋìಸಲಾ ನ್‌ 01ಮಿ.ಲೀ. ಪ್ರತಿ ಲೀಟರ್‌ ನೀರಿಗೆ ಬೆರೆಸಿಸಿಂಪಡಣೆ ಮಾಡಬೇಕು.

ಯಾವುದೇಸಿಂಪರಣೆ ಮಾಡುವ ಸಂದರ್ಭದಲ್ಲಿ ಸ್ಟಿಕರ್‌ಗಳನ್ನು ಬೆರೆಸಿ ಸಿಂಪಡಣೆ ಮಾಡಬೇಕುಎಂದು ಅವರು ತಿಳಿಸಿದ್ದಾರೆ.ರೋಗ ನಿಯಂತ್ರಣಕ್ಕಾಗಿ ರೋಗಪೀಡಿತಹಣ್ಣುಗಳನ್ನು ಕಿತ್ತು ದೂರವಿಡಬೇಕು.ಭೂಮಿಯಲ್ಲಿ ಹೆಚ್ಚು ತೇವಾಂಶಇರಕೂಡದು. ಮಚ್ಚೆ ರೋಗದನಿಯಂತ್ರಣಕ್ಕಾಗಿ ಪ್ರೊಪಿನೆಬ್‌ 2.5 ಗ್ರಾಂಅಥವಾ ಥೈಯೋμನೇಟ್‌ ಮಿಥೈಲ್‌ 0.5ಗ್ರಾಂ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಸಿಂಪಡಣೆಮಾಡಬೇಕು ಎಂದು ಹೇಳಿದರು.

ಬೂದುರೋಗ ನಿಯಂತ್ರಣಕ್ಕಾಗಿಟೆಬ್ಯುಕೋನಜೋಲ್‌ 01 ಮಿ.ಲೀ.ಅಥವಾ ಹೆಕ್ಸಾಕೋನಜೋಲ್‌ 01ಮಿ.ಲೀ. ಅಥವಾ ಡೈμನಕೋನಜೋಲ್‌0.5 ಮಿ.ಲೀ. ಪ್ರತಿ ಲೀಟರ್‌ ನೀರಿಗೆಬೆರೆಸಿ ಸಿಂಪಡಣೆ ಮಾಡಬೇಕು. ಕೀಟಮತ್ತು ರೋಗದ ಬಾಧೆಯು ಗಿಡಗಳಸಾಂದ್ರತೆ ಹೆಚ್ಚಾಗಿರುವುದರಿಂದ ಹಾಗೂಪ್ರತಿ ವರ್ಷವೂ ಅದೇ ಜಮೀನಿನಲ್ಲಿಮೆಣಸಿನಕಾಯಿ ಬೆಳೆ ಬೆಳೆಯುವುದರಿಂದಹೆಚ್ಚಾಗಿರುವುದು ಕಂಡುಬಂದಿದ್ದು, ಪ್ರತಿಎಕರೆಗೆ 8000 ರಿಂದ 9000 ಗಿಡಗಳನ್ನುನಾಟಿ ಮಾಡುವುದು ಮತ್ತು ಬೆಳೆ ಪರಿವರ್ತನೆಪದ್ಧತಿಯನ್ನು ಅನುಸರಿಸುವುದುಸೂಕ್ತವಾಗಿರುತ್ತದೆ ಎಂದು ರೈತರಿಗೆಸಲಹೆ ನೀಡಿದರು.

ಈ ಸಂದರ್ಭದಲ್ಲಿತೋಟಗಾರಿಕೆ ಉಪನಿರ್ದೇಶಕ ಶರಣಪ್ಪಬೋಗಿ, ಸಹಾಯಕ ತೋಟಗಾರಿಕೆನಿರ್ದೇಶಕ ಮಂಜುನಾಯ್ಕ, ಸಹಾಯಕತೋಟಗಾರಿಕೆ ಅ ಧಿಕಾರಿ ಶಿವಪ್ರಸಾದ್‌, ರೈತಮುಖಂಡರು ಹಾಗೂ ಗ್ರಾಮದ ರೈತರುಉಪಸ್ಥಿತರಿದ್ದರು

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.