ಅವೈಜ್ಷಾನಿಕ ಎನ್‌ಇಪಿ ಹಿಂಪಡೆಯಲು ಪಟ್ಟು


Team Udayavani, Nov 12, 2021, 5:01 PM IST

ballari news

ಬಳ್ಳಾರಿ: ಕೇಂದ್ರ ಸರ್ಕಾರ ತರಾತುರಿಯಲ್ಲಿಜಾರಿಗೆ ತಂದಿರುವ ಅವೈಜ್ಞಾನಿಕ ರಾಷ್ಟ್ರೀಯಶಿಕ್ಷಣ ನೀತಿ ವಿರೋಧಿ ಸಿ ನಗರದ ಡಿಸಿಕಚೇರಿ ಆವರಣದಲ್ಲಿ ಎಐಡಿಎಸ್‌ಒವಿದ್ಯಾರ್ಥಿ ಸಂಘಟನೆಯು ಗುರುವಾರಪ್ರತಿಭಟನೆ ನಡೆಸಿತು.ಕೇಂದ್ರ ಸರ್ಕಾರ ಪ್ರಸಕ್ತ ಶೈಕ್ಷಣಿಕವರ್ಷದಿಂದ ಕರ್ನಾಟಕ ರಾಜ್ಯದಲ್ಲಿ ಎನ್‌ಇಪಿ-2020 ಅನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ.

ಈ ನೀತಿ ಪ್ರಸ್ತಾವನೆಆದಾಗಿನಿಂದಲೂ ರಾಜ್ಯದ ಶಿಕ್ಷಣತಜ್ಞರು, ಉಪನ್ಯಾಸಕರು, ಸಾಹಿತಿಗಳು,ವಿದ್ಯಾರ್ಥಿಗಳು ಹಾಗೂ ಪೋಷಕರುವ್ಯಾಪಕ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.ಎನ್‌ಇಪಿ-2020ರ ಮೂಲಕ ಶಿಕ್ಷಣಕ್ಷೇತ್ರದಲ್ಲಿ ತರಲು ಪ್ರಸ್ತಾಪಿಸಿದ್ದಹಲವು ಬದಲಾವಣೆಗಳು ಅಥವಾಸೇರ್ಪಡೆಗಳ ಕುರಿತು ಹಲವಾರುಅಂಶಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶಮಾಡಿಕೊಟ್ಟಿದೆ. ಆದರೆ, ರಾಜ್ಯ ಸರ್ಕಾರಅತ್ಯಂತ ತರಾತುರಿಯಲ್ಲಿ ಯಾವುದೇ ಪೂರ್ವಭಾವಿ ತಯಾರಿ ಇಲ್ಲದೆ ಏಕಾಏಕಿಎನ್‌ಇಪಿ ಭಾಗವಾಗಿರುವ ನಾಲ್ಕು ವರ್ಷದಪದವಿ ಕೋರ್ಸ್‌ ಅನ್ನು ಅನುಷ್ಠಾನಕ್ಕೆತಂದಿದೆ. ಆ ಮೂಲಕ ರಾಜ್ಯದ ಶಿಕ್ಷಕವರ್ಗ, ಲಕ್ಷಾಂತರ ವಿದ್ಯಾರ್ಥಿಗಳಭವಿಷ್ಯ ಅಂಧಕಾರವಾಗಿದೆ ಎಂದುಪ್ರತಿಭಟನಾಕಾರರು ಆರೋಪಿಸಿದರು.

ಸರ್ಕಾರ ಜನತೆಯ, ಶಿಕ್ಷಕರ,ವಿದ್ಯಾರ್ಥಿಗಳು ಮತ್ತು ಸಂಘಟನೆಗಳ ಎಲ್ಲಅಭಿಪ್ರಾಯಗಳನ್ನು ಪ್ರಜಾತಾಂತ್ರಿಕವಾಗಿ,ಕೂಲಂಕುಷವಾಗಿ ಗಮನಿಸಿ, ಗಣನೆಗೆತೆಗೆದುಕೊಂಡು ನೂತನ ಶಿಕ್ಷಣ ನೀತಿಯಬಗ್ಗೆ ವಿಮರ್ಶೆ ಮಾಡಬೇಕು ಎಂದುಅಪೇಕ್ಷಿಸುತ್ತೇವೆ. ಅಲ್ಲಿಯವರೆಗೂ,ಈಗ ಅನುಷ್ಠಾನಕ್ಕೆ ತಂದಿರುವ ನಾಲ್ಕುವರ್ಷದ ಪದವಿ ಕೋರ್ಸ್‌ ಅನ್ನುವಿದ್ಯಾರ್ಥಿಗಳು, ಶಿಕ್ಷಕರ ಭವಿಷ್ಯಹಾಗೂ ಶಿಕ್ಷಣದ ಗುಣಮಟ್ಟವನ್ನುಕಾಪಾಡುವ ಸದುದ್ದೇಶದಿಂದಸರ್ಕಾರ ವಾಪಸ್‌ ಪಡೆಯಬೇಕು.ಈ ವರ್ಷದ ವಿದ್ಯಾರ್ಥಿ ಬಸ್‌ ಪಾಸ್‌ಅನ್ನು ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಜಿಲ್ಲಾಡಳಿತದಮೂಲಕ ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಸೆಕ್ರೇಟರಿಯೇಟ್‌ ಸದಸ್ಯರಾದ ಕೆ. ಈರಣ್ಣ,ಎಂ. ಶಾಂತಿ. ಮಂಜುನಾಥ, ನಿಂಗರಾಜ,ಅನುಪಮ, ಸಿದ್ದು, ನಿಹಾರಿಕ ಹಾಗೂಜಿಲ್ಲಾ ಸಮಿತಿ ಸದಸ್ಯರಾದ ಉಮಾದೇವಿ,ನಾಗರತ್ನ ಸೇರಿ ವಿವಿಧ ಕಾಲೇಜುಗಳವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.