ಜಿಲ್ಲಾಧಿಕಾರಿಯಿಂದ ಬೆಳೆ ಹಾನಿ ಪರಿಶೀಲನೆ
Team Udayavani, Nov 22, 2021, 4:21 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದನಾಲ್ಕೈದು ದಿನಗಳಿಂದ ಸುರಿಯುತ್ತಿರುವಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವಬೆಳೆಯನ್ನು ಬಳ್ಳಾರಿ ಜಿಲ್ಲಾ ಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಭಾನುವಾರ ಪರಿಶೀಲಿಸಿದರು.
ತಾಲೂಕಿನ ಕಪ್ಪಗಲ್ಲು, ಬಿ.ಡಿ.ಹಳ್ಳಿ, ಎರ್ರಗುಡಿ,ಸಿರಿಗೇರಿ ಕ್ರಾಸ್ ಸೇರಿದಂತೆ ಭತ್ತ, ಮಣಸಿನಕಾಯಿ,ಹತ್ತಿ ಬೆಳೆ ಹೆಚ್ಚಾಗಿ ಹಾನಿಗೀಡಾಗಿರುವ ವಿವಿಧಗ್ರಾಮಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಮಲ್ಲಿಕಾರ್ಜುನ, ತಹಶೀಲ್ದಾರ್ ರೆಹಾನ್ಪಾಶಾ, ತೋಟಗಾರಿಕೆ, ಕಂದಾಯ ಮತ್ತು ಕೃಷಿಇಲಾಖೆ ಅಧಿ ಕಾರಿಗಳೊಂದಿಗೆ ಭೇಟಿ ನೀಡಿ,ಮಳೆಗೆ ನೆಲಕಚ್ಚಿರುವ ಭತ್ತ, ಕಟಾವಿಗೆ ಬಂದಿದ್ದಮೆಣಸಿನಕಾಯಿ ಮತ್ತು ಹತ್ತಿ ಬೆಳೆಗಳನ್ನುಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿರೈತರು ಮಳೆಯಿಂದ ಉಂಟಾದ ಅಪಾರಪ್ರಮಾಣದ ಮೆಣಸಿನಕಾಯಿ, ಭತ್ತದ ಬೆಳೆಹಾನಿಯಾಗಿರುವುದನ್ನು ಜಿಲ್ಲಾ ಧಿಕಾರಿಗಳಗಮನಕ್ಕೆ ತಂದರು. ಹಾನಿಗೊಳಗಾದ ಬೆಳೆಯನ್ನುಖುದ್ದಾಗಿ ಪರಿಶೀಲಿಸಿದ ಡಿಸಿ ಪವನ್ಕುಮಾರ್ಮಾಲಪಾಟಿ, ರೈತರು ಹಾಗೂ ಅ ಧಿಕಾರಿಗಳಿಂದಮಾಹಿತಿ ಪಡೆದರು. ಬೆಳೆಹಾನಿಗೆ ಸಂಬಂಧಿಸಿದಂತೆ ಜಂಟಿಸಮೀಕ್ಷೆ ಆರಂಭಿಸಲಾಗಿದ್ದು,ಹಾನಿಗೊಳಗಾದ ಬೆಳೆಗೆ ನಿಯಮಾನುಸಾರಪರಿಹಾರ ಒದಗಿಸಲಾಗುವುದು ಎಂದು ರೈತರಿಗೆಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ