ಬೆಳೆ ಸಂಪೂರ್ಣ ನಾಶವೆಂದು ಘೋಷಿಸಲು ಒತ್ತಾಯ


Team Udayavani, Dec 8, 2021, 12:45 PM IST

ballari news

ಬಳ್ಳಾರಿ: ಅಕಾಲಿಕ ಮಳೆಯಿಂದ ಅವಿಭಜಿತ ಬಳ್ಳಾರಿಜಿಲ್ಲೆಯಲ್ಲಿ ಶೇ. 80ರಷ್ಟು ಬೆಳೆ ನಾಶವಾಗಿದ್ದು,ರಾಜ್ಯ ಸರ್ಕಾರ “ಹಸೆಬರ’ (ಸಂಪೂರ್ಣ ನಾಶ)ಎಂದು ಘೋಷಿಸಬೇಕು. ಪರಿಹಾರ ನೀಡಬೇಕು,ಬ್ಯಾಂಕ್‌ ಸಾಲ ಮನ್ನಾ ಮಾಡಿ, ಹೊಸ ಸಾಲನೀಡಬೇಕು ಎಂದು ಒತ್ತಾಯಿಸಿ ಇದೇ ಡಿ.16ರಂದು ಬಳ್ಳಾರಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಆರ್‌.ಮಾಧವರೆಡ್ಡಿ ಕರೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಳ್ಳಾರಿ ಜಿಲ್ಲೆಯಲ್ಲಿ ಈಚೆಗೆ ಸುರಿದ ಅಕಾಲಿಕಮಳೆಯಿಂದ ಎರಡುವರೆ ಲಕ್ಷ ಎಕರೆಯಲ್ಲಿಕಟಾವಿಗೆ ಬಂದಿದ್ದ ಮೆಣಸಿನಕಾಯಿ ಬೆಳೆ ಮತ್ತುಒಂದೂವರೆ ಲಕ್ಷ ಎಕರೆ ಭತ್ತದ ಬೆಳೆ ಸಂಪೂರ್ಣನಾಶವಾಗಿದೆ. ಆದರೆ, ಬಳ್ಳಾರಿ ಜಿಲ್ಲಾ ಧಿಕಾರಿಪವನ್‌ಕುಮಾರ್‌ ಮಾಲಪಾಟಿ, ಒಂದು ಲಕ್ಷಎಕರೆ ಮೆಣಸಿನಕಾಯಿ, 11 ಸಾವಿರ ಹೆಕ್ಟೇರ್‌ಭತ್ತ ನಷ್ಟವಾಗಿದೆ ಎಂದು ಮಾಧ್ಯಮಗಳಿಗೆ ತಪ್ಪುಮಾಹಿತಿ ನೀಡಿರುವುದು ಸರಿಯಲ್ಲ. ಮೊದಲುಸುಳ್ಳು ಹೇಳುವುವನ್ನು ಬಿಡಬೇಕು ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳೆನಷ್ಟದಿಂದ ರೈತರಾರೂ ಸಾಲಕ್ಕೆಹೆದರಬಾರದು. ಪ್ರಕೃತಿ ವಿಕೋಪದಿಂದನಷ್ಟವಾಗಿರುವಾಗ ಅದರ ಹೊಣೆಯನ್ನುಸರ್ಕಾರವೇ ಭರಿಸಬೇಕು. ಅದಕ್ಕಾಗಿ ಸರ್ಕಾರರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಿಹೊಸ ಸಾಲ ನೀಡಬೇಕು. ಕೃಷಿ ಇಲಾಖೆ ಸಿಬ್ಬಂದಿನಷ್ಟದ ಬಗ್ಗೆ ರೈತನ ಹೊಲಗಳಿಗೆ ಬಂದು ಮಾಹಿತಿಪಡೆಯುತ್ತಿಲ್ಲ. ಅದಕ್ಕಾಗಿ ರೈತ ಸಂಘದಿಂದಲೇರೈತರು ಮಾಹಿತಿಯನ್ನೊಳಗೊಂಡ ಅರ್ಜಿಸಲ್ಲಿಸಲಿದ್ದು, ಎಲ್ಲ ರೈತರಿಗೆ ಎಕರೆಗೆ 50 ಸಾವಿರರೂ. ಪರಿಹಾರ ನೀಡಬೇಕು.

ಅಳಿದುಳಿದಭತ್ತ ಖರೀದಿಗೆ ಸಹ ಸರ್ಕಾರ ಇನ್ನು ಬೆಂಬಲಬೆಲೆ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದುಆರೋಪಿಸಿದ ಮಾಧವರೆಡ್ಡಿಯವರು, ಕಡಲೆಇನ್ನಿತರೆ ಚಳಿಗೆ ಬೆಳೆಯುವ ಬೆಳೆಗಳು ನಾಟಿಮಾಡಿಕೊಳ್ಳಲು ಇನ್ನು ಅವಕಾಶವಿದ್ದು, ಎಚ್‌ಎಲ್‌ಸಿ ಕಾಲುವೆಯಲ್ಲಿ ಮುಂದಿನ ಫೆಬ್ರವರಿತಿಂಗಳವರೆಗೆ ನೀರು ಹರಿಸಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಸಂಘದಮುಖಂಡರುಗಳಾದ ಬಸವರಾಜಸ್ವಾಮಿ,ಬಸವರೆಡ್ಡಿ, ಹುಲುಗಯ್ಯ, ಸಲೀಂ, ಗುಂಡಾರೆಡ್ಡಿ,ಧರಪ್ಪ ನಾಯ್ಕ, ಮೊದಲಾದವರು ಇದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.