ಬೇಡಿಕೆ ಈಡೇರಿಕೆ ಭರವಸೆ; ಪ್ರತಿಭಟನೆ ಹಿಂದಕ್ಕೆ


Team Udayavani, Dec 12, 2021, 3:50 PM IST

ballari news

ಬಳ್ಳಾರಿ: ನಗರದ ವಿಮ್ಸ್‌ ನಿರ್ದೇಶಕರ ಕಚೇರಿಎದುರು ಅನಿರ್ದಿಷ್ಟಾವ ಧಿ ಪ್ರತಿಭಟನೆಹಮ್ಮಿಕೊಂಡಿದ್ದ ಗುತ್ತಿಗೆ ಕಾರ್ಮಿಕರುಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆಪ್ರತಿಭಟನೆ ಕೈಬಿಟ್ಟರು.ಕನಿಷ್ಠ ವೇತನ ಜಾರಿಗೊಳಿಸಬೇಕು.

200ಇದ್ದ ಸ್ಕಾ Âವೆಂಜರ್ನ್ನು (ಸ್ವತ್ಛತಾ ಕಾರ್ಮಿಕರು)ಕೇವಲ 64ಕ್ಕೆ ಇಳಿಸಿ ಅನ್ಯಾಯವೆಸಗಿದ್ದಕ್ರಮವನ್ನು ಖಂಡಿಸಿ ಇನ್ನಿತರೆ ಪ್ರಮುಖಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದಮೂರು ದಿನಗಳಿಂದ ವಿಮ್ಸ್‌ ನಿರ್ದೇಶಕರಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆಹಮ್ಮಿಕೊಳ್ಳಲಾಗಿತ್ತು. ಧರಣಿಯಲ್ಲಿ 400ಕ್ಕೂಹೆಚ್ಚು ಗುತ್ತಿಗೆ ಕಾರ್ಮಿಕರು ಭಾಗವಹಿಸಿವಿಮ್ಸ್‌ ಆಡಳಿತ, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದಸಹಾಯಕ ಕಾರ್ಮಿಕ ಆಯುಕ್ತರು, ಜಿಲ್ಲಾಕಾರ್ಮಿಕ ಅ ಧಿಕಾರಿಗಳ ಉಪಸ್ಥಿತಿಯಲ್ಲಿನಿರ್ದೇಶಕರು, ಗುತ್ತಿಗೆದಾರರುಹಾಗೂ ಕಾರ್ಮಿಕ ಮುಖಂಡರ ಸಭೆನಡೆಸಲಾಯಿತು. ಈ ವೇಳೆ ಕಾನೂನಾತ್ಮಕವಾಗಿದೊರೆಯಬೇಕಾದ ಎಲ್ಲ ಸೌಲಭ್ಯಗಳುವಿಮ್ಸ್‌ ಗುತ್ತಿಗೆ ನೌಕರರಿಗೆ ಲಭಿಸಲಿವೆ.ಯಾವುದೇ ಲೋಪಗಳು ಆಗದಂತೆಕ್ರಮಕೈಗೊಳ್ಳಲಾಗುವುದು ಎಂಬ ಭರವಸೆಯ ನೀಡಲಾಯಿತು.

ಬಾಕಿಯಿರುವ ವೇತನಗುತ್ತಿಗೆ ಕಾರ್ಮಿಕರ ಬ್ಯಾಂಕ್‌ ಖಾತೆಗೆ ಜಮಾಮಾಡಲಾಯಿತು. ಇದಾದ ನಂತರವೇ ಸದ್ಯದಮಟ್ಟಿಗೆ ಧರಣಿಯನ್ನು ಹಿಂಪಡೆಯಲಾಯಿತುಎಂದು ಧರಣಿನಿರತರು ತಿಳಿಸಿದ್ದಾರೆ.ಈ ವೇಳೆ ಎಐಯುಟಿಯುಸಿ ರಾಜ್ಯ ಅಧ್ಯಕ್ಷಕೆ. ಸೋಮಶೇಖರ್‌, ವಿಮ್ಸ್‌ ಗುತ್ತಿಗೆ ನೌಕರರಸಂಘದ ಕಾರ್ಯದರ್ಶಿ ಎ. ದೇವದಾಸ್‌,ಮುಖಂಡರಾದ ಡಾ| ಪ್ರಮೋದ್‌, ಸುರೇಶ್‌,ಲಕೀÒ$¾, ಹೊನ್ನೂರ್‌ ಬಿ, ಪಾರ್ವತಿ, ಚಂದ್ರಮ್ಮ,ದುರ್ಗಮ್ಮ, ಆರೋಗ್ಯ ಮೇರಿ, ಹುಲಗಪ್ಪಇದ್ದರು

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.