ಕೇಕ್‌ಗಳಿಗೆ ಭಾರೀ ಬೇಡಿಕೆ


Team Udayavani, Jan 1, 2022, 7:42 PM IST

ballari news

ಬಳ್ಳಾರಿ: ಪ್ರಸಕ್ತ 2021ನ್ನು ಬೀಳ್ಕೊಡಲು,2022 ನೂತನ ವರ್ಷವನ್ನು ಸ್ವಾಗತಿಸುವಹಿನ್ನೆಲೆಯಲ್ಲಿ ಬಳ್ಳಾರಿ ನಗರ ಸೇರಿ ಜಿಲ್ಲೆಯಲ್ಲಿ ಶುಕ್ರವಾರ ಕೇಕ್‌ಗಳಿಗೆ ಎಲ್ಲಿಲ್ಲದಬೇಡಿಕೆ ಹೆಚ್ಚಾಗಿದೆ.ಬಳ್ಳಾರಿ/ ವಿಜಯನಗರ ಜಿಲ್ಲೆಗಳಾದ್ಯಂತನಗರ ಪ್ರದೇಶಗಳಲ್ಲಿನ ಬೇಕರಿಗಳಲ್ಲಿ ಕೇಕ್‌ಖರೀದಿಸಲು ಯುವಕ-ಯುವತಿಯರುಮುಗಿಬಿದ್ದಿದ್ದ ದೃಶ್ಯ ಕಂಡುಬಂತು.

ವರ್ಷದ ಕೊನೆಯ ದಿನವಾಗಿದ್ದರಿಂದವ್ಯಾಪಾರದ ದೃಷ್ಟಿಯಿಂದ ಮುನ್ನೆಚ್ಚರಿಕೆವಹಿಸಿದ್ದ ಬಹುತೇಕ ಬೇಕರಿಗಳಮಾಲೀಕರು, ತಮ್ಮ ತಮ್ಮ ಅಂಗಡಿಗಳಮುಂದೆ ಶಾಮಿಯಾನಾಗಳನ್ನುಅಳವಡಿಸಿ ವಿವಿಧ ರೀತಿಯ ತರಹೇವಾರಿಕೇಕ್‌ ಗಳನ್ನು ಪ್ರದರ್ಶನಕ್ಕಿಟ್ಟಿದ್ದರು.ನೂತನ ವರ್ಷಾಚರಣೆಯನ್ನುಸ್ನೇಹಿತರೊಂದಿಗೆ ಆಚರಿಸಲು ಯುವಕ-ಯುವತಿಯರು, ಮನೆಗಳಲ್ಲೇಕುಟುಂಬ ಸಮೇತ ಆಚರಿಸಲು ಹಿರಿಯರು,

ಮಹಿಳೆಯರು ಬೇಕರಿಗಳಿಗೆಬಂದು ತಮಗಿಷ್ಟವಾದ ಕೇಕ್‌ಗಳನ್ನು ಖರೀದಿಸಿ ಹೋಗುತ್ತಿದ್ದ ದೃಶ್ಯಸಾಮಾನ್ಯವಾಗಿತ್ತು. ಕೆಲ ಪ್ರಖ್ಯಾತಿಪಡೆದ ಬೇಕರಿಗಳ ಬಳಿ ಕೇಕ್‌ಗಾಗಿ ಜನರು ಸರತಿಸಾಲಲ್ಲಿ ನಿಂತುಖರೀದಿಸುತ್ತಿದ್ದುದೂಕಂಡುಬಂತು.ಇನ್ನು ನಗರದಪ್ರಮುಖ ಬಾರ್‌ ಅಂಡ್‌ರೆಸ್ಟೋರೆಂಟ್‌, ಹೊಟೇಲ್‌ಗಳಲ್ಲಿ ನೂತನ ವರ್ಷಾಚರಣೆ ಮತ್ತುವ್ಯಾಪಾರದ ದೃಷ್ಟಿ ಹಾಗೂ ಜನರನ್ನುಆಕರ್ಷಿಸುವ ಹಿನ್ನೆಲೆಯಲ್ಲಿ ವಿಶೇಷವ್ಯವಸ್ಥೆಯನ್ನು ಮಾಡಲಾಗಿತ್ತು.

ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಇದೇಮಂಗಳವಾರದಿಂದ ನೈಟ್‌ ಕಫೂìÂವಿಧಿ ಸಿರುವ ಹಿನ್ನೆಲೆಯಲ್ಲಿ ನಿಗದಿತಅವಧಿಯೊಳಗೆ ಬಾರ್‌ಗಳೆಲ್ಲವನ್ನೂ ಬಂದ್‌ಮಾಡಬೇಕಿದ್ದು, ವ್ಯಾಪಾರಕ್ಕೆ ಒಂದಷ್ಟುಬ್ರೇಕ್‌ ಬೀಳುವ ಸಾಧ್ಯತೆಯಿ¨

ಟಾಪ್ ನ್ಯೂಸ್

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.