ವೀರಶೈವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಣೆ


Team Udayavani, Jan 13, 2022, 7:33 PM IST

dsvADSV

ಬಳ್ಳಾರಿ: ನಗರದ ವೀರಶೈವ ಕಾಲೇಜಿನಲ್ಲಿ ಸ್ವಾಮಿವಿವೇಕಾನಂದರ 159ನೇ ಜಯಂತಿ ಪ್ರಯುಕ್ತರಾಷ್ಟ್ರೀಯ ಯುವದಿನ ಕಾರ್ಯಕ್ರಮವನ್ನು ಬುಧವಾರಹಮ್ಮಿಕೊಳ್ಳಲಾಯಿತು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಮತ್ತು ಯೂತ್‌ ರೆಡ್‌ಕ್ರಾಸ್‌ ಸಹಯೋಗದಲ್ಲಿಆಯೋಜಿಸಲಾಗಿದ್ದ ಯುವದಿನ ಕಾರ್ಯಕ್ರಮವನ್ನುಪಾಲಿಕೆ ಸದಸ್ಯರು, ಗಣ್ಯರು ಉದ್ಘಾಟಿಸಿದರು. ಬಳಿಕಮಾತನಾಡಿದ ಮುಖ್ಯಅತಿಥಿ ರಾಮಕೃಷ್ಣ ವಿವೇಕಾನಂದಆಶ್ರಮ ಸಮಿತಿ ಸದಸ್ಯ ರಾಜಶೇಖರ ಅವರು, ಸ್ವಾಮಿವಿವೇಕಾನಂದರು ಜೀವನದಲ್ಲಿ ಅಳವಡಿಸಿಕೊಂಡಿರುವಮೌಲ್ಯಗಳನ್ನು ಮತ್ತು ಸಮಾಜಕ್ಕೆ ಅವರ ಕೊಡುಗೆಗಳನ್ನುವಿವರಿಸಿದರು.

ಸ್ವಾಮಿ ವಿವೇಕಾನಂದರ ತೀಕ್ಷ್ಣವಾದಮಾತುಗಳು ಭಾರತದ ಯುವಕರ ಮನಮುಟ್ಟುವಂತೆಮಾಡಿದ ಕೆಲವು ಘಟನೆಗಳನ್ನು ವಿದ್ಯಾರ್ಥಿಗಳ ಜೊತೆಗೆಹಂಚಿಕೊಂಡರು.ಮತ್ತೂಬ್ಬ ಅತಿಥಿ ಭಾರತೀಯ ರೆಡ್‌ಕ್ರಾಸ್‌ ಸೊಸೈಟಿನಿರ್ದೇಶಕ ಶಾಕಿಬ್‌ ಅಹ್ಮದ್‌, ಯುವ ರೆಡ್‌ಕ್ರಾಸ್‌ಸಂಸ್ಥೆಗಳ ಸ್ಥಾಪನೆ ಮತ್ತು ಉದ್ದೇಶಗಳನ್ನು ಈಡೇರಿಸಲುಎಲ್ಲ ಕಾಲೇಜುಗಳ ಕಾರ್ಯ ನಿರ್ವಹಣೆಯಲ್ಲಿಹೊಂದಾಣಿಕೆಯನ್ನು, ರೆಡ್‌ಕ್ರಾಸ್‌ ಸಂಸ್ಥೆ ಭಾವಿಸಿದಂತೆಇಂದಿನ ತೀವ್ರ ಮತ್ತು ತುರ್ತು ಅವಶ್ಯಕತೆಗಳಿಗಾಗಿಕಾಲೇಜು ವಿದ್ಯಾರ್ಥಿಗಳು ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯಅಧ್ಯಕ್ಷ ದರೂರ್‌ ಶಾಂತನಗೌಡ ಮಾತನಾಡಿ,ಸ್ವಾಮಿ ವಿವೇಕಾನಂದರ ಸಾರ್ಥಕ ಜೀವನದ ಬಗ್ಗೆಉದಾಹರಣೆಗಳೊಂದಿಗೆ ತಿಳಿಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿತುಂಬಿದರು. ಈ ಕಾರ್ಯಕ್ರಮಕ್ಕೆ ಬಳ್ಳಾರಿ ಮಹಾನಗರಪಾಲಿಕೆ ಸದಸ್ಯರಾದ ಡಾ| ಕೆ.ಎಸ್‌.ಅಶೋಕ್‌ ಕುಮಾರ್‌,ಹನುಮಂತ ಗುಡಿಗಂಟಿ, ಮುಲ್ಲಂಗಿ ನಂದೀಶ್‌, ಹಿರಿಯಉಪನ್ಯಾಸಕ ಡಬ್ಲೂ. ಶರಣಪ್ಪ, ಡಾ| ಡಿ. ನಾಗೇಶ ಶಾಸ್ತ್ರಿ,ಡಾ| ಜಿ. ಮನೋಹರ, ಜಿ.ಮಲ್ಲನಗೌಡ, ಡಾ| ಟಿ.ಆರ್‌.ರವಿಕುಮಾರ್‌ ನಾಯ್ಕ, ಕಾರ್ಯಕ್ರಮ ಅಧಿ ಕಾರಿಶರಣ್‌ ಕುಮಾರ್‌ ಇದ್ದರು. ಸುಜಾತ ಕಾರ್ಯಕ್ರಮನಿರ್ವಹಿಸಿದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.