ಪದವಿ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿರೋಧ


Team Udayavani, Feb 2, 2022, 6:48 PM IST

ballari news

ಬಳ್ಳಾರಿ: ಪದವಿ ವಿದ್ಯಾರ್ಥಿಗಳ ಪರೀûಾ ಶುಲ್ಕ ಏರಿಕೆವಿರೋಧಿಸಿ, ಕೂಡಲೇ ಹಿಂಪಡೆಯಬೇಕೆಂದುಆಗ್ರಹಿಸಿ ನಗರದ ಸರಳಾದೇವಿ ಸರ್ಕಾರಿ ಪ್ರಥಮದರ್ಜೆ (ಸ್ವಾಯತ್ತ) ಪದವಿ ಕಾಲೇಜು ಎದುರುಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದ ಮಂಗಳವಾರಪ್ರತಿಭಟನೆ ನಡೆಸಲಾಯಿತು.

ಸರಳಾದೇವಿ ಪದವಿ ಕಾಲೇಜು, ಸರ್ಕಾರಿ ಕಾಲೇಜು. ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಪರೀûಾ ಶುಲ್ಕವನ್ನು ವಿನಾಯಿತಿ ದರದಲ್ಲಿ 150 ರೂ.ನಿಗದಿಪಡಿಸಿತ್ತು. ಅದನ್ನು ಇದೀಗ ಏಕಾಏಕಿ 1200ರೂ.ಗೆ ಹೆಚ್ಚಿಸಿರುವುದು ವಿದ್ಯಾರ್ಥಿಗಳಲ್ಲಿ ಅತಂಕಉಂಟುಮಾಡಿದೆ. ಈಗಾಗಲೇ ಕಳೆದ ಲಾಕ್‌ಡೌನ್‌ವೇಳೆ ಎಷ್ಟೋ ಬಡ ಕುಟುಂಬಗಳು ಮತ್ತು ಮಧ್ಯಮವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟವನ್ನುಅನುಭವಿಸಿದ್ದಾರೆ.

ಆ ತೀವ್ರತೆಯಿಂದ ಇನ್ನು ಅವರುಹೊರ ಬಂದಿಲ್ಲ. ಅವರ ಮಕ್ಕಳ ಶಿಕ್ಷಣವು ಸರ್ಕಾರಿಕಾಲೇಜುಗಳ ಮೇಲೆಯೇ ಅವಲಂಬಿತವಾಗಿದೆ.ಇಂತಹ ಸಂದರ್ಭದಲ್ಲಿ ಏಕಾಏಕಿ ಪರೀûಾ ಶುಲ್ಕವನ್ನು150 ರೂ.ಗಳಿಂದ 1200 ರೂ. ಗಳಿಗೆ ಹೆಚ್ಚಳ ಮಾಡಿದರೆವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗುತ್ತದೆ.ಕಾಲೇಜಿಗೆ ಬರುವ ಬಹುತೇಕ ವಿದ್ಯಾರ್ಥಿಗಳುರೈತ-ಕಾರ್ಮಿಕರ ಬಡ ಕುಟುಂಬದವರಾಗಿದ್ದು,ಎಷ್ಟೋ ವಿದ್ಯಾರ್ಥಿಗಳು ಖಾಸಗಿ ಶಾಲಾ-ಕಾಲೇಜುಶುಲ್ಕವನ್ನು ಕಟ್ಟಲು ಸಾಧ್ಯವಿಲ್ಲ ಎಂದು ಸರ್ಕಾರಿ ಶಿಕ್ಷಣಸಂಸ್ಥೆಗಳಿಗೆ ಬರುತ್ತಿದ್ದಾರೆ.

ಈ ರೀತಿಯ ಪರೀûಾ ಶುಲ್ಕಏರಿಕೆಯಾದರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕುತ್ತುಬರುವ ಸಾಧ್ಯತೆಯಿದೆ ಎಂದು ಪ್ರತಿಭಟನಾನಿರತವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ವ್ಯಾಪರಿಕರಣ ವಿರುದ್ಧ ಹೋರಾಡಬೇಕು.ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದಕಾಲೇಜು ವತಿಯಿಂದ ಹೆಚ್ಚಿಸಿರುವ ಪರೀûಾಶುಲ್ಕವನ್ನು ಹಿಂತೆಗೆದುಕೊಂಡು ಪ್ರತಿ ವರ್ಷದಂತೆವಿನಾಯಿತಿ ದರದಲ್ಲಿ (150 ರೂ) ಪರೀûಾ ಶುಲ್ಕತೆಗೆದುಕೊಳ್ಳಬೇಕು. ಈಗಾಗಲೇ ಹೆಚ್ಚುವರಿ ಶುಲ್ಕಪಾವತಿಸಿದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಶುಲ್ಕವನ್ನುಮರುಪಾವತಿಸಬೇಕು ಮತ್ತು ಶುಲ್ಕ ಕಟ್ಟುವ ಅವ ಧಿಮುಂದೂಡಬೇಕು ಎಂದು ಒತ್ತಾಯಿಸಿದರು.

ಬಳಿಕಕಾಲೇಜು ಪ್ರಾಚಾರ್ಯ ಎಚ್‌. ಹೇಮಣ್ಣರಿಗೆ ಮನವಿಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒಜಿಲ್ಲಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಕಾರ್ಯದರ್ಶಿಜೆ.ಪಿ. ರವಿಕಿರಣ್‌, ಜಿಲ್ಲಾ ಸೆಕ್ರೆಟರಿಯೇಟ್‌ ಸದಸ್ಯಕಂಬಳಿ ಮಂಜುನಾಥ, ಜಿಲ್ಲಾ ಕಚೇರಿ ಕಾರ್ಯದರ್ಶಿಕೆ.ಈರಣ್ಣ, ಸದಸ್ಯರಾದ ಎಂ.ಶಾಂತಿ, ಅನುಪಮಾ,ಸಿದ್ದು, ನಿಹಾರಿಕ, ಪ್ರಮೋದ್‌, ಮೋಹನ್‌,ನಾಗರತ್ನ, ಶ್ವೇತಾ, ತಿಪ್ಪೇರುದ್ರ ಹಾಗೂ ಸಾವಿರಾರುವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.