ಕೇಸರಿ-ಹಿಜಾಬ್ ವಿವಾದ ಕೊನೆಯಾಗಲೆಂದು ಪ್ರಾರ್ಥನೆ
Team Udayavani, Feb 18, 2022, 2:36 PM IST
ಬಳ್ಳಾರಿ: ರಾಜ್ಯದಲ್ಲಿ ಸೃಷ್ಟಿಯಾಗಿರುವ ಹಿಜಾಬ್ ಮತ್ತುಕೇಸರಿ ಶಾಲಿನ ವಿವಾದ ಕೊನೆಗೊಳ್ಳಲು ಒಂದು ಕಡೆ ಸರ್ಕಾರನ್ಯಾಯಾಯಲಯದ ಮೊರೆ ಹೋಗಿದ್ದರೆ ಮತ್ತೂಂದು ಕಡೆಜನರು ದೇವರ ಮೊರೆ ಹೋಗಿದ್ದಾರೆ.
ಜಿಲ್ಲೆಯ ಸಿರುಗುಪ್ಪತಾಲೂಕು ರಾರಾವಿ ಗ್ರಾಮದಲ್ಲಿ ಭರತ ಹುಣ್ಣಿಮೆಯಂದುನಡೆದ ಹುತ್ತಿನ ಎಲ್ಲಮ್ಮ ದೇವಿಯ ರಥೋತ್ಸವದಲ್ಲಿ ಸಾರ್ವಜನಿಕರು ಬಾಳೆಹಣ್ಣಿನ ಮೇಲೆ ಹಿಂದು ಮುಸ್ಲಿಂ ಒಂದೆ.ಕೇಸರಿ-ಹಿಜಾಬ್ ವಿವಾದ ಕೊನೆಯಾಗಲಿ ಸೌಹಾರ್ದತೆಉಳಿಯಲಿ ಎಂದು ಬರೆದು ರಥಕ್ಕೆ ಎಸೆದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಈ ಮೂಲಕ ವಿವಾದ ಕೊನೆಯಾಗಿ ಈ ಮೊದಲಿನಂತೆ ಹಿಂದು-ಮುಸ್ಲಿಂ ನಡುವಿನ ಸೌಹಾರ್ದತೆಮತ್ತಷ್ಟು ಗಟ್ಟಿಯಾಗಲಿ ಎಂದು ಅವರು ಕೋರಿದ್ದಾರೆ ಎಂದುಗ್ರಾಮದ ಯುವಕ ಸುಭಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ