ಪಟ್ಟಣ ಅಭಿವೃದ್ದಿಗೆ 8.50 ಕೋಟಿ ರೂ. ಮಂಜೂರು


Team Udayavani, Feb 18, 2022, 2:40 PM IST

ballari news

ಹರಪನಹಳ್ಳಿ: ಪಟ್ಟಣದ ಅಭಿವೃದ್ಧಿಗಾಗಿಸರ್ಕಾರದಿಂದ ಮುಖ್ಯಮಂತ್ರಿ ನಗರೋತ್ಥಾನಯೋಜನೆಯ 4ನೇ ಹಂತದಲ್ಲಿ 8.50 ಕೋಟಿರೂ. ಮಂಜೂರಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್‌ ತಿಳಿಸಿದರು.ಗುರುವಾರ ನಡೆದ ಪುರಸಭೆಯ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸಿದ ಅವರು ಈಯೋಜನೆಯ ಅನುಧಾನದಲ್ಲಿ ಪುರಸಭೆ ಹೊಸಕಚೇರಿ ನಿರ್ಮಾಣಕ್ಕೆ 3 ಕೋಟಿ ರೂ. ಹಾಗೂ ಸುಸಜ್ಜಿತ ಗ್ರಂಥಾಲಯ ಸ್ಥಾಪನೆಗೆ 62 ಲಕ್ಷ ರೂ.ಮತ್ತು ಪ್ರವಾಸಿ ಮಂದಿರ ವೃತ್ತದ ಅಭಿವೃದ್ಧಿಗೆ 1ಕೋಟಿ ರೂ. ಸೇರಿ ಉಳಿದಂತೆ ಪಟ್ಟಣದ ವಿವಿಧಅಭಿವೃದ್ಧಿಗೆ ಆ ಹಣ ಬಳಸಿಕೊಳ್ಳಲಾಗುವುದುಎಂದು ಅವರು ತಿಳಿಸಿದರು.

ಹರಪನಹಳ್ಳಿ ಪಟ್ಟಣದ ಮೂರು ಕೆರೆಗಳಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧತೆಮಾಡಿಕೊಳ್ಳುತ್ತಿದ್ದು, ಹಿರೆಕೆರೆ, ಅಯ್ಯನಕೆರೆ,ನಾಯಕನಕೆರೆ ಈ ಮೂರು ಕೆರೆಗಳನ್ನು ಸಣ್ಣನೀರಾವರಿ ಇಲಾಖೆಯಿಂದ ಪುರಸಭೆಗೆ ಹಸ್ತಾಂತರಮಾಡಿಕೊಳ್ಳಲಾಗುವುದು ಎಂದು ಮುಖ್ಯಾ ಧಿಕಾರಿಮತ್ತು ಅಧ್ಯಕ್ಷ ಮಂಜುನಾಥ್‌ ಇಜಂತ್‌ಕರ್‌ತಿಳಿಸಿದರು.

ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವಸ್ವಾಗತ ನಾಮಫಲಕದಲ್ಲಿ ವಿದ್ಯಾಸಿರಿ ನಾಡಿಗೆಸ್ವಾಗತ ಎಂದು ಬರೆಸಲು ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಹಾಗೂಅಧ್ಯಕ್ಷ ಮಂಜುನಾಥ ಇಜಂತಕರ್‌ ಅವರುಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.ಮುಖ್ಯಾ ಧಿಕಾರಿ ಎರಗುಡಿ ಶಿವಕುಮಾರ ಅವರುಪಟ್ಟಣದಲ್ಲಿ ಸಾಕಷ್ಟು ವಿವಿಧ ಶಿಕ್ಷಣ ಸಂಸ್ಥೆಗಳುಇವೆ, ಆದ್ದರಿಂದ ವಿದ್ಯಾಸಿರಿ ನಾಡು ಎಂದು ಸ್ವಾಗತಫಲಕದಲ್ಲಿ ಬರೆಸೋಣ ಎಂದು ಹೇಳಿದರು.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆವತಿಯಿಂದ ಕರಡು ವಿನ್ಯಾಸ ನಕ್ಷೆಗೆ ಅನುಮೋದನೆನೀಡುವ ಕುರಿತು ಎನ್‌ಒಸಿ ಪಡೆಯಬೇಕು ಎಂದುಆಕ್ಷೇಪ ವ್ಯಕ್ತಪಡಿಸಿ ಈಚೆಗೆ ಜಿಲ್ಲಾಧಿ ಕಾರಿಯವರಿಗೆಲಿಖೀತ ದೂರು ನೀಡಿರುವ ಸದಸ್ಯರಾದ ಜಾಕೀರ್‌ಹುಸೇನ್‌, ಭರತೇಶ್‌ ಸೇರಿ ನಾಲ್ಕು ಜನ ಸದಸ್ಯರುಮತ್ತು ಇತರೆ ಸದಸ್ಯರ ನಡುವೆ ಈ ವಿಚಾರ ಕುರಿತುಸ್ವಲ್ಪ ಹೊತ್ತು ವಾಗ್ವಾದ ನಡೆಯಿತು.

ನಂತರ ಅಧ್ಯಕ್ಷಮಂಜುನಾಥ ಇಜಂತಕರ್‌ ಅವರು ಈ ವಿಚಾರಕ್ಕೆಸಂಬಂಧಪಟ್ಟಂತೆ ಕೂಲಂಕಷವಾಗಿ ಪರಿಶೀಲಿಸಿಬಳಿಕ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಹೇಳಿದಾಗ ಆ ಚರ್ಚೆ ಅಂತ್ಯಗೊಂಡಿತು.

ಸಿಎ ಸೈಟ್‌ ಮಂಜೂರಿಗೆ ಅನುಮೋದನೆ: ತಾಲೂಕುಉಪ್ಪಾರ ಸಂಘ, ಗಂಗಾಮತ ಸಂಘ, ಪ್ರಾಥಮಿಕಶಾಲಾ ಶಿಕ್ಷಕರ ಸಂಘಗಳಿಗೆ ಸಮುದಾಯಭವನ, ಕಚೇರಿ ಕಟ್ಟಡ, ವಸತಿ ನಿಲಯಗಳನ್ನುನಿರ್ಮಿಸಿಕೊಳ್ಳಲು ನಾಗರಿಕ ಸೌಲಭ್ಯಕ್ಕಾಗಿಕಾಯ್ದಿರಿಸಿದ(ಸಿಎ) ನಿವೇಶನಗಳನ್ನು ಮಂಜೂರುಮಾಡಲು ತೀರ್ಮಾನಿಸಲಾಯಿತು. ಉಪಾಧ್ಯಕ್ಷೆಭೀಮವ್ವ ಸಣ್ಣ ಹಾಲಪ್ಪ , ಹಿರಿಯ ಆರೋಗ್ಯನಿರೀಕ್ಷಕ ಮಂಜುನಾಥ, ಕಿರಿಯ ಆರೋಗ್ಯನಿರೀಕ್ಷಕಿ ಶೋಭಾ ಇದ್ದರು.

ಟಾಪ್ ನ್ಯೂಸ್

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.