ನಿದ್ದೆ-ಪಾದಯಾತ್ರೆ ಮಾಡಿದರೆ ಅಧಿಕಾರಕ್ಕೆ ಬರಲ್ಲ: ಶ್ರೀರಾಮುಲು
Team Udayavani, Feb 20, 2022, 6:46 PM IST
ಬಳ್ಳಾರಿ: ಕಾಂಗ್ರೆಸ್ ಮುಖಂಡರು ವಿಧಾನಸಭೆಯಲ್ಲಿ ನಿದ್ದೆ ಮಾಡಿದರೆ, ಆಡಳಿತನಡೆಸುವವರ ವಿರುದ್ಧ ಪಾದಯಾತ್ರೆ ಮಾಡಿದರೆ ಅಧಿ ಕಾರಕ್ಕೆ ಬರಲಾಗದು ಎಂದುಕಾಂಗ್ರೆಸ್ ವಿರುದ್ಧ ಉಸ್ತುವಾರಿ ಸಚಿವ ಬಿ. ಶ್ರೀರಾಮುಲುಚಾಟಿ ಬೀಸಿದರು.
ನಗರದ ಹರಿಶ್ಚಂದ್ರ ಘಾಟ್ ಪರಿಶೀಲನೆವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವಕಾಂಗ್ರೆಸ್ ಮುಖಂಡರು, ವಿಧಾನಸಭೆಯಲ್ಲಿ ಮಲಗಿಕೊಂಡರೆಅ ಧಿಕಾರಕ್ಕೆ ಬರುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ಅದಕ್ಕಾಗಿಅವರು ಹಳೇ ಚಾಳಿ ಮುಂದುವರಿಸಿಕೊಂಡು ಬರುತ್ತಿದ್ದಾರೆ.
ಈಗ ಕಾಲ ಬದಲಾಗಿದೆ.ನಿದ್ದೆ ಮಾಡಿದರೆ ಅ ಧಿಕಾರಕ್ಕೆ ಬರುವುದಿಲ್ಲ. ಬದಲಾಗಿ ಸದನದಲ್ಲಿ ಬಡವರ ಬಗ್ಗೆ ಚರ್ಚೆಮಾಡಬೇಕು. ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಲು ನಮಗೆ ವಿಧಾನಸಭೆಗೆಕಳುಹಿಸಿದ್ದಾರೆ ಎಂಬುದನ್ನು ತಿಳಿಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್