ಎಲ್ಲರಿಗೂ ಕಂಪ್ಯೂಟರ್‌ ಜ್ಞಾನ ಅಗತ್ಯ


Team Udayavani, Feb 27, 2022, 1:28 PM IST

ballari news

ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕಸಂಘದ ಹಾನಗಲ್‌ ಕುಮಾರೇಶ್ವರಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿಅಡಿಯಲ್ಲಿ ಕಂಪ್ಯೂಟರ್‌ ತರಬೇತಿಕಾರ್ಯಾಗಾರ ನಡೆಯಿತು.ತರಬೇತಿ ಕಾರ್ಯಾಗಾರವನ್ನುಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಂ.ಕಿರಣಕುಮಾರ್‌ ಉದ್ಘಾಟಿಸಿದರು.

ಬಳಿಕಮಾತನಾಡಿದ ಅವರು, ಬದಲಾಗುತ್ತಿರುವತಂತ್ರಜ್ಞಾನದಲ್ಲಿ ಕಂಪ್ಯೂಟರ್‌ ಜ್ಞಾನ ಎಲ್ಲರಿಗೂಅಗತ್ಯವಾಗಿದೆ. ನಮ್ಮ ಕಾಲೇಜಿನಿಂದಕೌಶಲ್ಯಾಭಿವೃದ್ಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಕಂಪ್ಯೂಟರ್‌ಬಗ್ಗೆ ಮಾಹಿತಿ ನೀಡುವ ಈ ಕಾರ್ಯಕ್ರಮತುಂಬಾ ಶ್ಲಾಘನೀಯವಾಗಿದ್ದು ಎಂದರು.

ಪ್ರಾಚಾರ್ಯ ಡಾ| ಟಿ.ಎಂ.ವೀರಗಂಗಾಧರ ಸ್ವಾಮಿ ಮಾತನಾಡಿ,ಇಂದಿನ ದಿನಗಳಲ್ಲಿ ಪಠ್ಯದ ಜೊತೆಗೆ ಸ್ಕಿಲ್‌ಬೇಸ್ಡ್ ತರಬೇತಿ ಪಡೆಯುವುದು ಅವಶ್ಯಕತೆಇದೆ. ಹೀಗಾಗಿ ಇದನ್ನು ಮನಗಂಡು ನಮ್ಮವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿಅನೇಕ ಕಾರ್ಯಕ್ರಮಗಳನ್ನು ಮಾಡಿದ್ದುಕಂಪ್ಯೂಟರ್‌ ತರಬೇತಿ ಶಿಬಿರ ವಿದ್ಯಾರ್ಥಿಗಳಿಗೆಆಯೋಜನೆ ಮಾಡಿದ್ದು ಈ ತರಬೇತಿ ಸದು±‌ಯೋಗಪಡಿಸಿಕೊಳ್ಳುವಂತೆತಿಳಿಸಿದರು.

ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಮುಖ್ಯಗುರು ಯುವರಾಜ ಪಾಟೀಲಮಾತನಾಡಿದರು. ನಿಮ್ಮ ಕಾಲೇಜಿನಲ್ಲಿತರಬೇತಿಗಳನ್ನು ನೀಡುತ್ತಿರುವುದುಉತ್ತಮ ವಿಷಯವಾಗಿದೆ. ಹೀಗಾಗಿನೀವೆಲ್ಲ ಉತ್ತಮವಾಗಿ ತರಬೇತಿಯನ್ನುಪಡೆಯುವುದು ಅಗತ್ಯವಿದೆ. ಅಂಥವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದಹಲಕುಂದಿ ವಿಜಯಕುಮಾರ್‌, ಸಂಗನಕಲ್ಲುಚಂದ್ರಶೇಖರ ಇದ್ದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.