ಬಳ್ಳಾರಿ: ಬುಡಾ ಆಯುಕ್ತ ವರ್ಗಾವಣೆ: ನೂತನ ಆಯುಕ್ತರಾಗಿ ವೀರೇಂದ್ರ ನಿಯೋಜನೆ
Team Udayavani, Nov 26, 2020, 11:21 PM IST
ಬಳ್ಳಾರಿ: ಇಲ್ಲಿನ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಹಾವೇರಿಗೆ ಹಾಗೂ ಹಾವೇರಿಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೀರೇಂದ್ರ ಅವರನ್ನು ಬಳ್ಳಾರಿ ಬುಡಾ ನೂತನ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವಕುಮಾರ್ ಸ್ವಾಮಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಬುಡಾ ಆಯುಕ್ತ ಈರಪ್ಪ ಬಿರಾದಾರ್ ಅವರನ್ನು ವರ್ಗಾವಣೆ ಮಾಡಿ ಹಾವೇರಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಕುಂದಗೋಳ ಪೌರಾಯುಕ್ತ ಶ್ರೇಣಿ -1 ಕೆ.ಎಂ.ಎ.ಎಸ್ ಅಧಿಕಾರಿ ವೀರೇಂದ್ರ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಅದೇ ರೀತಿ ಬಳ್ಳಾರಿ ಬುಡಾ ಆಯುಕ್ತ ಈರಪ್ಪ ಬಿರಾದಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಾಗಕ್ಕೆ ನೂತನ ಆಯುಕ್ತರನ್ನಾಗಿ ಹಾವೇರಿಯ ವೀರೇಂದ್ರ ಅವರನ್ನು ನಿಯೋಜಿಸಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ತಂದೆಯನ್ನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಟರ್ಫ್ ಕ್ಲಬ್ ಆರ್ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು
ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್