ಕೊಟ್ಟೂರು ರಥೋತ್ಸವ ಸ್ಥಳೀಯರಿಗಷ್ಟೇ ಮೀಸಲು
ರಥೋತ್ಸವ ರದ್ಧತಿಯಿಂದ ಬೇಸರ, ಭಕ್ತರಿಗೂ ನೋವು: ಶಾಸಕ ಎಸ್. ಭೀಮಾನಾಯ
Team Udayavani, Feb 25, 2021, 5:29 PM IST
ಕೊಟ್ಟೂರು: ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಶ್ರೀ ಗುರುಕೊಟ್ಟೂರೇಶ್ವರ ರಥೋತ್ಸವ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಮಂಜುನಾಥ ತಿಳಿಸಿದರು.
ಅವರು ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಪೂಜಾ ವಿಧಿವಿಧಾನ ಹೊರತುಪಡಿಸಿ ರಥೋತ್ಸವ ರದ್ದುಗೊಳಿಸಲಾಗಿದೆ ಎಂದರು.
ಶಾಸಕ ಎಸ್. ಭೀಮಾನಾಯ್ಕ ಮಾತನಾಡಿ, ರಥೋತ್ಸವದ ರದ್ದು ಆದೇಶ ಬೇಸರವನ್ನುಂಟು ಮಾಡಿದೆ. ಇದರಿಂದ ಭಕ್ತಾದಿಗಳಿಗೆ ನೋವಾಗಿದೆ. ಕಾನೂನು ಪ್ರಕಾರವಾಗಿ ಧಾರ್ಮಿಕ ಆಚರಣೆ ನಡೆಸಲು ಅನುಕೂಲ ಮಾಡಿಕೊಡಲಾಗಿದೆ ಎಂದರು.
ಈ ವರ್ಷ ಯಾವುದೇ ಜಾತ್ರೆಯಾಗಲಿ, ನಾಟಕಗಳಾಗಲಿ ಇರುವುದಿಲ್ಲ. ಸ್ಥಳೀಯ ಭಕ್ತಾದಿಗಳಿಗೆ ಮಾತ್ರ ಅವಕಾಶವಿದ್ದು, ಹೊರಗಿನ
ಭಕ್ತಾದಿಗಳಿಗೆ ಅವಕಾಶವಿರುವುದಿಲ್ಲ ಎಂದರು. ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ ಮಾತನಾಡಿ, ರಥೋತ್ಸವ ರದ್ದಾಗಿರುವುದರಿಂದ ಪಾದಯಾತ್ರಿಗಳು ಬೇಸರಗೊಳ್ಳದೇ ದೇವರ ಧ್ಯಾನ, ಪ್ರಾರ್ಥನೆಯಲ್ಲಿ ಮಗ್ನರಾಗಬೇಕೆಂದರು. ಈ ಸಂದರ್ಭದಲ್ಲಿ ಕೊಟ್ಟೂರು ದೇವರು ಶಂಕರ ಸ್ವಾಮಿ, ತಹಶೀಲ್ದಾರ್ ಜಿ. ಅನಿಲ್ಕುಮಾರ, ಪಪಂ ಅಧ್ಯಕ್ಷೆ ಭಾರತಿ ಸುಧಾಕರ ಪಾಟೀಲ್, ತಾಪಂ ಅಧ್ಯಕ್ಷ ಗುರುಮೂರ್ತಿ, ಧರ್ಮಕರ್ತ ಸಿ.ಎಚ್.ಎಂ. ಗಂಗಾಧರ, ಮುಜಾರಾಯಿ ಇಲಾಖೆ ಪ್ರಕಾಶರಾವ್ ಗಂಗಾಧರ, ಪಿಎಚ್. ದೊಡ್ಡರಾಮಣ್ಣ, ಸಿಪಿಐ ದೊಡ್ಡಣ್ಣ, ಪಿಎಸ್ಐ ನಾಗಪ್ಪ, ರವೀಂದ್ರ, ಮರಬದ ನಾಗರಾಜ, ನೂತನ ಪಪಂ ಸದಸ್ಯರು, ಕಟ್ಟೆಮನಿ ದೈವಸ್ಥರು ಉಪಸ್ಥಿತರಿದ್ದರು.
ಓದಿ : ಜಲವಿವಾದಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?