ಕಂಪ್ಲಿಯಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು
Team Udayavani, Jan 26, 2021, 4:28 PM IST
ಕಂಪ್ಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಮಿತಿಯವತಿಯಿಂದ ರಾಷೀóಯ ಮತದಾರರದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿತಾಪಂ ಇಒ ಬಿ. ಬಾಲಕೃಷ್ಣ ಅವರುಮತದಾನದ ಮಹತ್ವದ ಬಗ್ಗೆ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದಇಂದ್ರಿಪಿ ಮಲ್ಲಿಕಾರ್ಜುನ ಅವರುಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಚುನಾವಣಾ ಸಾಕ್ಷರತಾ ಸಮಿತಿಸಂಚಾಲಕರು ಮತ್ತು ರಾಜ್ಯಶಾಸ್ತ್ರವಿಭಾಗದ ಮುಖ್ಯಸ್ಥರಾದ ರಾಜ್ಮಾಟಿ.ಎಂ.ಆರ್ರವರು ಪ್ರಸ್ತಾವಿಕನುಡಿಗಳನ್ನಾಡಿದರು.
ಆಯ್ಕೆಶ್ರೇಣಿ ಗ್ರಂಥಪಾಲಕರಾದ ಕೆ.ಗುರುಮೂರ್ತಿರವರು ಮತದಾರರಪ್ರತಿಜ್ಞಾ ವಿಧಿ ಯನ್ನು ಬೋಧಿ ಸಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿವಿಧ ವಿಭಾಗಗಳಮುಖ್ಯಸ್ಥರುಗಳಾದ ಡಾ| ಜೆ. ಕೃಷ್ಣ,ಮಮತ ಜಿ.ಎಂ.,ಪ್ರವೀಣ್ಕುಮಾರ್ಎಮ್.ಎನ್ ವಿದ್ಯಾರ್ಥಿಗಳನ್ನು
ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಚುನಾವಣಾಸಾಕ್ಷರತಸಮಿತಿ·ವತಿಯಿಂದಆಯೋಜಿಸಲಾಗಿದ್ದ·ತಾಲೂಕುಮಟ್ಟದಪ್ರಬಂಧಸ್ಪರ್ದೆಯಲ್ಲಿವಿಜೇತರಾದಜಿ.ಕಾವ್ಯ (ಪ್ರಥಮ ಸ್ಥಾನ), ಸಿ.ಬಸವರಾಜ (ದ್ವಿತೀಯ ಸ್ಥಾನ) ಮತ್ತುಕೆ. ಅರುಣಕುಮಾರ(ತೃತೀಯಸ್ಥಾನ)ವಿದ್ಯಾರ್ಥಿಗಳಿಗೆ ಜಿಲ್ಲಾ ಚುನಾವಣಾ ಧಿಕಾರಿಗಳ ಕಾರ್ಯಾಲಯ ಹಾಗೂಜಿಲ್ಲಾ ಸ್ವೀಪ್ ಸಮಿತಿ , ಬಳ್ಳಾರಿ ಇವರ·ವತಿಯಿಂದ ಕಂಪ್ಲಿ ತಾಪಂ ಇಒ ಬಿ.ಬಾಲಕೃಷ್ಣ ಅವರು ಪ್ರಮಾಣಪತ್ರ ಮತ್ತುಬಹುಮಾನಗಳನ್ನು ವಿತರಿಸಿದರು.
ಓದಿ : ಕಲಬುರಗಿ: 2 ಕೋಟಿ ರೂ. ಲಾಭದಲ್ಲಿ ಕೆಎಂಎಫ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ