ಶ್ರೀರಾಮನ ಕಲ್ಯಾಣೋತ್ಸ ವದಿಂದ ಲೋಕಕ್ಕೆ ಕಲ್ಯಾಣ
Team Udayavani, Apr 22, 2021, 5:33 PM IST
ಸಿರುಗುಪ್ಪ: ಶ್ರೀರಾಮನವಮಿಯಂದು ಶ್ರೀರಾಮನ ಕಲ್ಯಾಣೋತ್ಸವ ನಡೆಸುವುದರಿಂದ ಲೋಕಕ್ಕೆ ಕಲ್ಯಾಣವಾಗುತ್ತದೆ ಎನ್ನುವ ನಂಬಿಕೆಯಿಂದ ಪ್ರತಿವರ್ಷ ಕಲ್ಯಾಣೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಅರ್ಚಕ ಶ್ರೀನಿವಾಸಶಾಸ್ತ್ರಿ ತಿಳಿಸಿದರು.
ನಗರದ ಹಳೇ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಲ್ಯಾಣೋತ್ಸವ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಶ್ರೀರಾಮನು ಮರ್ಯಾದ ಪುರುಷನಾಗಿದ್ದು, ಲೋಕದಲ್ಲಿ ಪೂಜೆಗೊಳ್ಳುವ ಮಹಾತ್ಮನಾಗಿದ್ದಾನೆ. ಶ್ರೀರಾಮನ ಆದರ್ಶಗಳು ಇಂದಿಗೂ ಜೀವಂತವಾಗಿದ್ದು ಅವರ ಆದರ್ಶಗಳನ್ನು ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.
ಶ್ರೀ ರಾಮನ ಮಹಾತೆ ಯನ್ನು ಸಾರುವ ಅನೇಕ ಗ್ರಂಥಗಳ ಭಂಡಾರ ನಮ್ಮ ದೇಶದಲ್ಲಿದೆ. ವಾಲ್ಮೀಕಿ ಮಹರ್ಷಿ ಬರೆದಿರುವ ಶ್ರೀರಾಮಾಯಣ ಚರಿತ್ರೆ ಅತಿ ಮಹತ್ವದ ಧಾರ್ಮಿಕ, ಸಾಮಾಜಿಕ, ನೈತಿಕ ಮೌಲ್ಯಗಳನ್ನು ಒಳಗೊಂಡಿರುವ ಗ್ರಂಥವಾಗಿದೆ. ತ್ರೇತಾಯುಗದಲ್ಲಿ ಶ್ರೀ ರಾಮನು ನಮ್ಮ ರಾಜ್ಯದ ಅನೇಕ ಕಡೆಗಳಲ್ಲಿ ಸಂಚರಿಸಿದ ಕುರುಹುಗಳಿದ್ದು, ಅಂಥ ಸ್ಥಳಗಳಲ್ಲಿ ಶ್ರೀರಾಮಚಂದ್ರನೇ ಸ್ಥಾಪಿಸಿ ಪೂಜಿಸಿದ ಲಿಂಗಗಳಿವೆ. ವಿಜಯನಗರ ಜಿಲ್ಲೆಯ ಹಂಪಿಯ ಪ್ರದೇಶದಲ್ಲಿ ಶ್ರೀರಾಮನು ಸಂಚರಿಸಿದ ಮತ್ತು ಸೀತೆಯ ಸೆರಗು ಪ್ರದೇಶವನ್ನು ಇಂದಿಗೂ ಭಕ್ತರು ಶ್ರದ್ಧೆ-ಭಕ್ತಿಯಿಂದ ವೀಕ್ಷಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ