ರಾಜ್ಯದಲ್ಲಿ 2 ಸಾವಿರ ಅಂಗನವಾಡಿಗಳಿಗೆ ಬೇಡಿಕೆ

ಅಂಗನವಾಡಿ ಕಾರ್ಯಕರ್ತೆಯರ ಖಾತೆಗೆ ಹಣ ಹಾಕಿ ಮೊಟ್ಟೆ ವಿತರಣೆ: ಸಚಿವೆ ಶಶಿಕಲಾ ಜೊಲ್ಲೆ

Team Udayavani, Jan 26, 2021, 4:47 PM IST

26-22

ಹೊಸಪೇಟೆ: ರಾಜ್ಯದಲ್ಲಿ 2 ಸಾವಿರ ಅಂಗನವಾಡಿಗಳಿಗೆ·ಬೇಡಿಕೆ ಇದ್ದು, ಮಿನಿ ಅಂಗನವಾಡಿಗಳಿಗೂ ಮನವಿಗಳು·ಬಂದಿದ್ದು, ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ·ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ
ಜೊಲ್ಲೆ ಅವರು ಹೇಳಿದರು.

ನಗರದ ಎಂಜೆ ನಗರದ ಸಾವಿತ್ರಿಬಾಯಿ ಪುಲೆಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಷೀóಯ ಹೆಣ್ಣ·ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡುನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಅಂಗನವಾಡಿ ಕೇಂದ್ರದಿಂದ ಮಹಿಳೆ ಹಾಗೂ ಮಕ್ಕಳಿಗೆನೀಡುವ ಮೊಟ್ಟೆ ದರ ಹೆಚ್ಚಳಕ್ಕೆ ಬೇಡಿಕೆ ಇದ್ದು, ಈಗಅಂಗನವಾಡಿ ಕಾರ್ಯಕರ್ತೆಯರ ಖಾತೆಗೆ ಹಣ ಹಾಕಿ ಮೊಟ್ಟೆಖರೀದಿಸಿ ವಿತರಿಸುವ ಕಾರ್ಯ ನಡೆಯುತ್ತಿದ್ದು, ಈಗಾಗಲೇಅಧಿ ಕಾರಿಗಳ ಜೊತಗೆ ಸಭೆ ನಡೆಸಿ ವಿಭಾಗವಾರು ಟೆಂಡರ್‌ಪ್ರಕ್ರಿಯೆ ಮೂಲಕ ತಾಪಂ ವತಿಯಿಂದ ಮೊಟ್ಟೆ ವಿತರಿಸುವಕುರಿತು ಚರ್ಚಿಸಲಾಗುತ್ತಿದೆ, ಫಲಾನುಭವಿಗೆ ಯಾವುದೇಪರಿಣಾಮ ಉಂಟಾಗದೇ ಹಾಗೂವಿತಕರಿಗೆ ದರ ವ್ಯತ್ಯಾಸವಾಗದಂತೆ
ಸೂಕ್ತ ರೀತಿಯಲ್ಲಿ ನೀಡಲಾಗುತ್ತದೆ.

ಇಲಾಖೆ ದೊಡ್ಡದಿದೆ ಹಲವು ಅಭಿವೃದ್ಧಿಕಾರ್ಯಗಳನ್ನು ಮಾಡಬಹುದು.ಇದರ ಜೊತೆಗೆ ನ್ಯೂನತೆಗಳನ್ನುಸರಿಪಡಿಸಿಕೊಳ್ಳಲಾಗುತ್ತದೆ. ಎಂದಅವರು ಕೋವಿಡ್‌19 ಕಾರಣದಿಂದ ಸ್ಥಗಿತಗೊಂಡಿದ್ದಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆಯನ್ನು ಮಾಚ್‌-ಏಪ್ರಿಲ್‌ ತಿಂಗಳಲ್ಲಿ ಪುನಃ ಆರಂಭಿಸಲಾಗುತ್ತದೆ.

ಕೋವಿಡ್‌19 ಸಂದರ್ಭದಲ್ಲಿ ವಲಸೆ ಕಾರ್ಮಿಕರ ಮಕ್ಕಳನ್ನುತಪಾಸಣೆ ಕಾರ್ಯ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕ ಮಕ್ಕಳುಹೆಚ್ಚಿದ್ದು, ಈ ಸಲುವಾಗಿ ಜಿಲ್ಲಾಧಿ ಕಾರಿಗಳೊಂದಿಗೆಹಾಗೂ ಪೋಷಣಾ ತಜ್ಞರ ಜೊತೆ ಚರ್ಚಿಸಿ ಈ ಭಾಗದಲ್ಲಿವಿಶೇಷ ಗಮನ ವಹಿಸಿ ಕಾರ್ಯನಿರ್ವಹಿಸಲಾಗುತ್ತಿದೆ.ಕೇಂದ್ರದಿಂದ ನೂತನ ಅಂಗನವಾಡಿಗಳ ನಿರ್ಮಾಣಕ್ಕೆಅನುಮತಿ ಮಂಜೂರಾಗುವ ವಿಶ್ವಾಸವಿದೆ. ಕೆಲವು
ಕಡೆ ನಿವೇಶನ ಇಲ್ಲದ ಕ್ಷೇತ್ರಗಳ ಶಾಸಕರೊಂದಿಗೆನಿವೇಶನಗಳನ್ನು ಗುರುತಿಸಿ ಅಂಗನವಾಡಿ ಕಟ್ಟಡಗಳನ್ನುನಿರ್ಮಿಸಲಾಗುತ್ತದೆ ಹಾಗೆಯೇ ಹೈಟೆಕ್‌ ಅಂಗನವಾಡಿಯೋಜನೆಯನ್ನೂ ಸಹ ಹಮ್ಮಿಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ125 ಹೆಣ್ಣು ಮಕ್ಕಳ ಜನನ ಹೆಚ್ಚಿದೆ ಎಂಬುದು ಗೊತ್ತಾಗಿದ್ದು,ಮಹಿಳೆಯರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಯಶಸ್ವಿಯಾಗಿರುವುದಕ್ಕೆ ಇದೊಂದು ನಿದರ್ಶನವಾಗಿದೆ
ಎಂದರು.

ನಗರದ ಸಾವಿತ್ರಿಬಾಯಿ ಪುಲೆ ಅಂಗನವಾಡಿಯನ್ನುವೀಕ್ಷಿಸಿದ ಸಚಿವೆ ಅಂಗನವಾಡಿಯು ಮಕ್ಕಳು ಆಟದಮೂಲಕ ಪಾಠ ಕಲಿಬೇಕು ಎಂಬ ಬಾಲ ಸ್ನೇಹಿ ಕಟ್ಟಡಇದಾಗಿದೆ. ಅಂಗನವಾಡಿಗೆ ಸ್ಥಳೀಯ ದಾನಿಗಳ ಸಹಕಾರಜೊತೆಗೆ ಸ್ಥಳೀಯ ಸಮುದಾಯದ ಜನರು ತಾವು ಬೆಳೆದ
ತರಕಾರಿಗಳನ್ನು ಅಂಗನವಾಡಿಯ ಅಕ್ಷಯಪಾತ್ರೆಗೆನೀಡುತ್ತಿರುವುದು ಖುಷಿ ವಿಚಾರವಾಗಿದೆ ಎಂದರು.
ರಕ್ಷಿತ, ಕೃಷಿತ ಹಾಗೂ ಸಿಂಧೂ ಎಂಬ ಅಂಗನವಾಡಿ ಮಕ್ಕಳಹೆಸರಲ್ಲಿ ಮೂರು ಸಸಿಗಳನ್ನು ನೆಟ್ಟು ಗಿಡ ಬೆಳೆದಂತೆ ಮಕ್ಕಳು
ಸಹ ಬೆಳೆಯಲಿ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಅಭಿವೃದ್ಧಿ ನಿಗಮದಅಧ್ಯಕ್ಷೆ ಶಶಿಕಲಾ ಟೆಂಗಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆಯ ಉಪ ನಿರ್ದೇಶಕ ಆರ್‌.ನಾಗರಾಜ್‌, ತಾಪಂಅಧ್ಯಕ್ಷೆ ನಾಗವೇಣಿ ಹಾಗೂ ಮಾಜಿ ನಗರಸಭಾ ಸದಸ್ಯಚಂದ್ರಕಾಂತ್‌ ಕಾಮತ್‌ ಸೇರಿದಂತೆ ಅಂಗನವಾಡಿ ಸಿಬ್ಬಂದಿಇದ್ದರು.

ಓದಿ :·ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಿ

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.