20 ಬೆಡ್‌ಗಳಿಗೆ ಆಕ್ಸಿಜನ್‌ ಸಿಲಿಂಡರ್‌ ವ್ಯವಸ್ಥೆ


Team Udayavani, May 18, 2021, 9:01 PM IST

18-13

ಹಗರಿಬೊಮ್ಮನಹಳ್ಳಿ: ಪಟ್ಟಣದ ನೂರು ಹಾಸಿಗೆಯ ಆಸ್ಪತ್ರೆಯ 20ಬೆಡ್‌ಗಳಿಗೆ ಆಕ್ಸಿಜನ್‌ ಸಿಲಿಂಡರ್‌ ಗಳನ್ನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಶಾಸಕ ಎಸ್‌.ಭೀಮಾನಾಯ್ಕ ತಿಳಿಸಿದರು.

ಪಟ್ಟಣದ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಂಡರ್‌ ಜೊತೆಗೆ ಶೀಘ್ರದಲ್ಲಿ ಪೊÉàಮೀಟರ್‌ನ್ನು ನೀಡಲಾಗುವುದು. ಪೊÉàಮೀಟರ್‌ಗೆ ಬಹಳ ಡಿಮ್ಯಾಂಡ್‌ ಇರುವುದರಿಂದ ಸದ್ಯಕ್ಕೆ ಸಿಕ್ಕಿಲ್ಲ, ಮುಂದಿನ ದಿನಗಳಲ್ಲಿ ಅಗತ್ಯವಾಗಿ 50ಪೊ ಮೀಟರ್‌ಗಳನ್ನು ವೈಯಕ್ತಿಕವಾಗಿ ನೀಡಲಾಗುವುದು. ವರಲಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 50 ಆಕ್ಸಿಜನ್‌ ಬೆಡ್‌ ಗಳನ್ನು ಕೊಡಲೇ ರೋಗಿಗಳಿಗೆ ಒದಗಿಸಲಾಗುವುದು. ಕೊರೊನಾ ಟೆಸ್ಟ್‌ ಕಡಿಮೆಯಾದಂತೆ ಕೊರೊನಾ ಸಂಖ್ಯೆ ಕಡಿಮೆಯಾಗುತ್ತದೆ. ಆರ್‌ಟಿಪಿಸಿಆರ್‌ ಮೆಸೇಜ್‌ ಕೂಡಲೇ ಬರದಿರುವುದರಿಂದ ಕೊರೊನಾ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣವಾಗಿದೆ.

ವೈರಸ್‌ನ್ನು ನಿರ್ಲಕ್ಷ ಮಾಡದೆ ಧೈರ್ಯದಿಂದ ಎದುರಿಸೋಣ. ತಂಬ್ರಹಳ್ಳಿ ಸೀಲ್‌ಡೌನ್‌ ಆಗಿರುವುದು ಬೇಸರ ತರಿಸಿದೆ. ಎರಡು ದಿನದೊಳಗೆ ತಂಬ್ರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ತಂಬ್ರಹಳ್ಳಿಯನ್ನು ಕೊರೊನಾ ಮುಕ್ತ ಮಾಡುವುದಕ್ಕೆ ಪ್ರಯತ್ನ ಮಾಡಲಾಗುವುದು. 20 ಕೋಟಿ ರೂ. ಮೊತ್ತದಲ್ಲಿ ಪಟ್ಟಣದ ಹೊರವಲಯದಲ್ಲಿ 200 ಹಾಸಿಗೆಯ ನೂತನ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗುವುದು.

ಎಲ್ಲ ಹಳ್ಳಿಯ ಜನರು ನಿಮ್ಮ ನಿಮ್ಮ ಗ್ರಾಮಗಳನ್ನು ಸ್ವಇಚ್ಛೆಯಿಂದ ಸೀಲ್‌ಡೌನ್‌ ಮಾಡಿಕೊಳ್ಳಿ. ಮನೆಯಿಂದ ಯಾರು ಹೊರಗಡೆ ಬರಬೇಡಿ, ಲಾಕ್‌ ಡೌನ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿರಿ. ನಮ್ಮ ಪ್ರಾಣವನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು. ತಾಲೂಕಿನಲ್ಲಿ ಪೊಲೀಸ್‌ ವ್ಯವಸ್ಥೆ ಸಂಪೂರ್ಣ ಫೇಲ್‌ ಆಗಿದೆ ಎಂದು ದೂರಿದರು. ತಾಲೂಕಿನಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ಸಿಲಿಂಡರ್‌ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಕವಿತಾ ವಿಜಯಕುಮಾರ ಹಾಲ್ದಾಳ್‌, ತಹಶೀಲ್ದಾರ್‌ ಶರಣಮ್ಮ, ತಾಲೂಕು ವೈದ್ಯಾಧಿ ಕಾರಿಗಳಾದ ಡಾ| ಶಿವರಾಜ್‌, ಡಾ| ಶಂಕ್ರನಾಯ್ಕ, ಇಒ ಹಾಲಸಿದ್ದಪ್ಪ ಪೂಜಾರ್‌, ಬಿಇಒ ಶೇಖರಪ್ಪ, ಪಿಡಬ್ಲೂಡಿ ಎಇಇ ಪ್ರಭಾಕರಶೆಟ್ರಾ, ತೋಟಗಾರಿಕೆ ಇಲಾಖೆಯ ಎಇಇ ಪರಮೇಶ್ವರಪ್ಪ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ, ಗುಂಡ್ರು ಹನುಮಂತ, ಕೆಜಿಎನ್‌ ದಾದು, ಪವಾಡಿ ಹನುಮಂತಪ್ಪ, ಬಾಲಕೃಷ್ಣಬಾಬು ಇತರರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.