ನೀರಾವರಿಗೆ ಆದ್ಯತೆ: ಭೀಮಾನಾಯ್ಕ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಿವಿಧ ಇಲಾಖೆ ಅ ಧಿಕಾರಿಗಳನ್ನು ಶಾಸಕ ಎಸ್‌. ಭೀಮಾನಾಯ್ಕ ಸನ್ಮಾನಿಸಿ ಗೌರವಿಸಿದರು.

Team Udayavani, Jan 27, 2021, 4:25 PM IST

27-22

ಹಗರಿಬೊಮ್ಮನಹಳ್ಳಿ: ರೈತರ ಬದುಕು ಹಸನಾಗಿಸುವ ಮೂಲ ಉದ್ದೇಶದಿಂದ ತಾಲೂಕಿನ ಮಾಲವಿ ಜಲಾಶಯ ಹಾಗೂ ಚಿಲವಾರು ಬಂಡಿ ಏತನೀರಾವರಿ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು ಆಗಸ್ಟ್‌ ಒಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಭೀಮಾನಾಯ್ಕ ಹೇಳಿದರು.

ಪಟ್ಟಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜಗತ್ತಿಗೆ ಅತ್ಯಂತ ಶ್ರೇಷ್ಠ ಸಂವಿಧಾನ ನೀಡಿದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಆಶಯಗಳನ್ನು ಕೇಂದ್ರ ಸರಕಾರ ಗಾಳಿಗೆ ತೂರಿದೆ. ಇಂದಿಗೂ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಆಳುವ ಸರಕಾರಗಳು ನಿರ್ಲಕ್ಷ ನಿರ್ವಹಿಸಿರುವುದು ದುರಂತದ ಸಂಗತಿ. ರಾಜ್ಯ ಸರಕಾರ ಕ್ಷೇತ್ರವಾರು ಅನುದಾನ ಒದಗಿಸುವಲ್ಲಿ ಪಕ್ಷಪಾತ
ನಡೆಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಪೆಟ್ಟು ನೀಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಹಶೀಲ್ದಾರ್‌ ಶರಣಮ್ಮ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ತಾಪಂ ಇಒ ಹಾಲಸಿದ್ದಪ್ಪ ಸಿ. ಪೂಜೇರಿ, ಮುಖ್ಯವೈದ್ಯಾಧಿಕಾರಿ ಡಾ|ಶಂಕರನಾಯ್ಕ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಡಾ| ಜಿ. ಪರಮೇಶ್ವರ್‌, ಗ್ರಾಮಲೆಕ್ಕಾಧಿಕಾರಿ ಚನ್ನಬಸಪ್ಪ ಗಡಾದ್‌, ಪೊಲೀಸ್‌ ಪೇದೆ ಪ್ರಕಾಶ ನಾಯಕ ಇವರನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷೆ ಬಿಕ್ಯಾಮುನಿಬಾಯಿ, ಪುರಸಭೆ ಅಧ್ಯಕ್ಷೆ ಕವಿತಾ ಹಾಲ್ದಾಳ್‌ ವಿಜಯಕುಮಾರ್‌, ಉಪಾಧ್ಯಕ್ಷ ಹುಳ್ಳಿ ಮಂಜುನಾಥ, ಸದಸ್ಯರಾದ ಅಲ್ಲಾಭಕ್ಷಿ, ಜಾಹಿದಾ ರಹೇಮಾನ್‌, ಶಿಕ್ಷಕರ ಸಂಘದ ಅಧ್ಯಕ್ಷ ಲೋಕಪ್ಪ, ಮುಖಂಡರಾದ ಅಕ್ಕಿ ತೋಟೇಶ್‌, ಚಿಂತ್ರಪಳ್ಳಿ ದೇವೆಂದ್ರ, ಕನ್ನಿಹಳ್ಳಿ ಚಂದ್ರಶೇಖರ, ಹೆಗಾಳ್‌ ರಾಮಣ್ಣ ಇತರರಿದ್ದರು. ಬಿಇಒ ಶೇಖರಪ್ಪ ಹೊರಪೇಟೆ, ಬರಹಗಾರ ಪರಮೇಶ್ವರಯ್ಯ ಸೊಪ್ಪಿಮಠ, ಶಿಕ್ಷಕ ಎಸ್‌.ಕೊಟ್ರೇಶ್‌ ನಿರೂಪಿಸಿದರು.

ಓದಿ :    ಸ್ವೇಚ್ಛಾಚಾರಕ್ಕೆ ಸಂವಿಧಾನ ಬಳಕೆ ಬೇಡ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.