ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 10, 2021, 10:27 PM IST
ಹೊಸಪೇಟೆ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಕಾರ್ಯರ್ಕತರು, ನಗರದ ಶ್ರಮಿಕ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ನೂರು ರೂ ಗಡಿದಾಟಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ಕಾರ್ಯದರ್ಶಿ ಆರ್. ಭಾಸ್ಕರ್ ರೆಡಿª ಮಾತನಾಡಿ, ಕೊರೊನಾ ಸಂಕಷ್ಟ ಕಾಲದಲ್ಲಿಯೂ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ಸರ್ಕಾರ ತಕ್ಷಣವೇ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಸಿಪಿಐಎಂ ಮುಖಂಡ ಎ. ಕರುಣಾನಿಧಿ, ಪೆಟ್ರೋಲ್ ಡೀಸೆಲ್ ಮೇಲಿನ ಸುಂಕವನ್ನು ರದ್ದುಗೊಳಿಸಿ ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸಿದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 50 ರಿಂದ 60 ರೂ ಆಸುಪಾಸಿಗೆ ಬರಲಿದೆ. ಆದರೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಪೆಟ್ರೋಲ್-ಡೀಸೆಲ್ನ್ನು ಜಿಎಸ್ಟಿ ವ್ಯಾಪ್ತಿಗೆ ತರುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಎಂ ಜಂಬಯ್ಯನಾಯಕ, ಎಂ ಗೋಪಾಲ, ಯಲ್ಲಾಲಿಂಗ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ