ಅವೈಜ್ಞಾನಿಕ ಫ್ಲೈ ಓವರ್ ನಿಂದ ಸಂಚಾರಕ್ಕೆ ಕಂಟಕ


Team Udayavani, Jun 14, 2021, 10:20 PM IST

14-15

ಹೊಸಪೇಟೆ: ಆಂಧ್ರ ಪ್ರದೇಶದ ಗುತ್ತಿಯಿಂದ ಹೊಸಪೇಟೆವರೆಗಿನ 95 ಕಿಮೀ ಉದ್ದದ ರಾಷೀóಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ವಾಹನ ಸಂಚಾರಕ್ಕೆ ಕಂಠಕ ಪ್ರಾಯವಾಗುತ್ತಿದೆ. ಗುತ್ತಿ-ಹೊಸಪೇಟೆ ವರೆಗಿನ 95 ಕಿಮೀ ಹೆದ್ದಾರಿ ನಿರ್ಮಾಣಕ್ಕೆ ಅಂದಾಜು 870 ಕೋಟಿ. ರೂಗೆ ಗ್ಯಾಮನ್‌ ಇಂಡಿಯಾ ಎಂಬ ಖಾಸಗಿ ಕಂಪನಿ ಗುತ್ತಿಗೆ ಪಡೆದಿದೆ.

ಗುತ್ತಿಗೆ ಅವ ಧಿ ಪ್ರಕಾರ ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಿತ್ತು. ಆದರೆ ನಾಲ್ಕು ವರ್ಷ ಪೂರ್ಣಗೊಂಡು ಐದನೇ ವರ್ಷಕ್ಕೆ ಕಾಲಿರಿಸಿದರೂ ಕಾಮಗಾರಿ ಮಾತ್ರ ಇನ್ನೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.

ಅವೈಜ್ಞಾನಿಕ ಮೇಲ್ಸೇತುವೆ: ಫ್ಲೈ ಓವರ್  ನಿರ್ಮಿಸಲಾಗಿರುವ ಸೇತುವೆ ಅವೈಜ್ಞಾನಿಕವಾಗಿದ್ದು, ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಹೆದ್ದಾರಿಯಲ್ಲಿ ಸಂಡೂರು ಮಾರ್ಗವಾಗಿ ಬರುವ ವಾಹನಗಳು ನೇರವಾಗಿ ಎನ್‌.ಎಚ್‌.63ಕ್ಕೆ ಸಂಪರ್ಕ ಕಲ್ಪಿಸುವ ವೇಳೆ ಫ್ಲೈ ಓವರ್ ಮೇಲೆ ಹಾದು ಹೋಗುವಂತೆ ಯೋಜನೆ ರೂಪಿಸಲಾಗಿದೆ. ಆದರೆ, ಫ್ಲೈ ಓವರ್ ನಿರ್ಮಿಸುವ ಮೊದಲು ಸರ್ವಿಸ್‌ ರಸ್ತೆಯನ್ನು ತಾತ್ಕಾಲಿಕವಾಗಿ ನಿರ್ಮಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಹೊಸಪೇಟೆ ನಗರದಿಂದ ದಾವಣಗೆರೆ ಕಡೆಗೆ ತೆರಳುವ ಮತ್ತು ಕೊಪ್ಪಳ ಕಡೆಯಿಂದ ಸಂಡೂರು ಮಾರ್ಗದ ಕಡೆಗೆ ತೆರಳುವ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಟ್ರಾಫಿಕ್‌ ಸಮಸ್ಯೆ: ಈ ಮಾರ್ಗವಾಗಿ ನಿತ್ಯ ಎರಡು ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ. ಬಳ್ಳಾರಿಯಿಂದ ಹೊಸಪೇಟೆ ಮಾರ್ಗವಾಗಿ ಕೊಪ್ಪಳ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗದ ಕಡೆಗೆ ತೆರಳುವ ಬಹುತೇಕ ವಾಹನಗಳು ಇದೇ ಮಾರ್ಗವಾಗಿ ಸಂಚರಿಸುತ್ತವೆ. ಸರ್ವೀಸ್‌ ರಸ್ತೆಯೂ ಇಕ್ಕಟ್ಟಾಗಿರುವ ಕಾರಣ ಭಾರಿ ಗಾತ್ರದ ವಾಹನಗಳು ಅಡ್ಡದಿಡ್ಡಿಯಾಗಿ ನಿಲ್ಲುವ ಜತೆಗೆ ದಿಬ್ಬವನ್ನು ಹೇರದೆ ಹಿಂದಕ್ಕೆ ಮುಂದಕ್ಕೆ ಚಲಿಸುತ್ತಾ ನಿಲ್ಲುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಟ್ರಾಫಿಕ್‌ ನಿಯಂತ್ರಣಕ್ಕಾಗಿ ಇಬ್ಬರು, ಮೂವರು ಸಂಚಾರ ಠಾಣೆ ಪೊಲೀಸರನ್ನು ನಿಯೋಜಿಸಿದ್ದರೂ ಸಮಸ್ಯೆ ಮಾತ್ರ ಪರಿಹಾರವಾಗುತ್ತಿಲ್ಲ. ಇಲ್ಲಿನ ಟ್ರಾಫಿಕ್‌ ಸಮಸ್ಯೆ ಪೊಲೀಸರಿಗೂ ತಲೆ ನೋವು ತರಿಸಿದೆ.

ಧೂಳು ಸಮಸ್ಯೆ ಹೇಳತೀರದು: ಸಂಡೂರು ಕಡೆಯಿಂದ ಬರುವ ಹೆಚ್ಚಿನ ಸಂಖ್ಯೆಯ ಮೈನಿಂಗ್‌ ಲಾರಿಗಳಿಂದ ಧೂಳಿನ ಸಮಸ್ಯೆ ಹೆಚ್ಚಾಗಿದೆ. ಫ್ಲೆಓವರ್‌ ನಿರ್ಮಾಣಕ್ಕಾಗಿ ಸೇತುವೆ ನಿರ್ಮಿಸಿದ್ದು, ಅಕ್ಕಪಕ್ಕದ ಜಾಗ ಮಣ್ಣಿನಿಂದ ಕೂಡಿದೆ. ಭಾರಿ ಗಾತ್ರದ ಲಾರಿ, ಮೈನಿಂಗ್‌ ಲಾರಿಗಳಿಂದ ಕೆಲ ಬಾರಿ ರಸ್ತೆಯೇ ಕಾಣದಂತೆ ಧೂಳು ಆವರಿಸುತ್ತಿದೆ.

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.