ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ: ಶಾಸಕ ಗಣೇಶ್‌

ಸ್ವಯಂ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಮಹಿಳೆಗೆ ಶಾಸಕ ಜೆ.ಎನ್‌. ಗಣೇಶ್‌ ಪ್ರಮಾಣ ಪತ್ರವಿತರಿಸಿದರು

Team Udayavani, Jan 27, 2021, 5:21 PM IST

27-28

ಕಂಪ್ಲಿ: ಇಂದು ಅಪಘಾತಗಳು ಅಧಿ ಕ·ಸಂಖ್ಯೆಯಲ್ಲಿ ಜರುಗುತ್ತಿದ್ದು, ರಕ್ತದ ಅವಶ್ಯಕತೆ·ಅಕವಾಗಿರುವುದರಿಂದ ಯುವಕರು·ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲುಮುಂದಾಗಬೇಕು ಎಂದು ಶಾಸಕ ಜೆ.ಎನ್‌.
ಗಣೇಶ್‌ ಹೇಳಿದರು.

ಅವರು ಪಟ್ಟಣದ ಸಕ್ಕರೆಕಾರ್ಖಾನೆ ಬಳಿಯ ಮುಕ್ತಿನಾಥೇಶ್ವರದೇವಸ್ಥಾನ ಕಲ್ಯಾಣ ಮಂಟಪದಲ್ಲಿಗಣರಾಜ್ಯೋತ್ಸವ ಅಂಗವಾಗಿ ಸ್ನೇಹ ಬಳಗನೇತೃತ್ವದಲ್ಲಿ ಬಳ್ಳಾರಿ ಸ್ವಾಮಿ ವಿವೇಕಾನಂದ ರಕ್ತಭಂಡಾರ, ಗಂಗಾವತಿ ಗೋಪಿ ರಕ್ತ ಭಂಡಾರ,ಕಂಪ್ಲಿ ಸರ್ಕಾರ ಆಸ್ಪತ್ರೆಯ ಸಹಯೋಗದಲ್ಲಿಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆಚಾಲನೆ ನೀಡಿ ಮಾತನಾಡಿ, ಜೀವ ಉಳಿಸಲುರಕ್ತದ ಅವಶ್ಯಕತೆ ಇದೆ.ಆದ್ದರಿಂದ ಯುವಕರುರಕ್ತದಾನ ಮಾಡಬೇಕು. ರಕ್ತದಾನದಿಂದಯಾವುದೇ ಅಡ್ಡ ಪರಿಣಾಮಗಳಿಲ್ಲ,ಉತ್ತಮವಾಗಿ ಆರೋಗ್ಯವನ್ನು
ಕಾಪಾಡಿಕೊಳ್ಳಲು ನಿಯಮಿತವಾಗಿ ರಕ್ತದಾನಮಾಡುವಲ್ಲಿ ಯುವಜನತೆ ಜಾಗ್ರತೆ
ವಹಿಸಬೇಕೆಂದರು.

ದೇಶಕ್ಕೆ ಸಂವಿಧಾನಕೊಟ್ಟಂತಹ ದಿನ ಗಣರಾಜ್ಯೋತ್ಸವವಾಗಿದೆ.ಸಂಘ-ಸಂಸ್ಥೆಗಳು ಇನ್ನಿತರರು ಸಮಾಜಸೇವೆಗೆ ಮುಂದಾಗಬೇಕು ಎಂದರು. ಇದೇಸಂದರ್ಭದಲ್ಲಿ ಸಾಕಷ್ಟು ಯುವಕರು ಹಾಗೂವಿವಾಹಿತ ಮಹಿಳೆಯೊಬ್ಬರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.ಈ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಕೆ.ಶ್ರೀನಿವಾಸರಾವ್‌, ಪುರಸಭೆ ಸದಸ್ಯರಾದಕೆ.ಎಸ್‌.ಚಾಂದ್‌ಭಾಷಾ, ಲೊಡ್ಡುಹೊನ್ನೂರವಲಿ, ವೀರಾಂಜಿನೀಯಲು,ಎಂ.ಉಸ್ಮಾನ್‌, ಗ್ರಾಪಂ ಸದಸ್ಯ ತಿಮ್ಮಪ್ಪ,ಮುಖಂಡರಾದ ಬಿ.ಲಕ್ಷ¾ಣ, ರಂಗಸ್ವಾಮಿ,ವೆಂಕಟೇಶ, ರವಿಶೇಖರ್‌, ಅಪ್ಪಿರೆಡ್ಡಿ,ರುದ್ರಯ್ಯಸ್ವಾಮಿ, ಕೊಟ್ರೇಶ್‌, ಶೇಖರ್‌ರೆಡ್ಡಿ,ವೆಂಕಟಸ್ವಾಮಿ, ಬಳ್ಳಾರಿ ಸ್ವಾಮಿ ವಿವೇಕಾನಂದರಕ್ತ ಭಂಡಾರದ ಮುಖ್ಯಸ್ಥ ಗೋಪಾಲರೆಡ್ಡಿ,ಗಂಗಾವತಿ ಗೋಪಿ ರಕ್ತ ಭಂಡಾರದ ವ್ಯವಸ್ಥಾಪಕ, ಸಿಬ್ಬಂದಿಗಳಾದ ಮೇಘರಾಜ,ಮಾರುತಿ, ಬಸವರಾಜ, ಅಮರೇಶ, ಪಂಪಣ್ಣ,ಹಬೀಬ್‌ ರೆಹಮಾನ್‌, ಜಾಫರ್‌, ಎಸ್‌.ಆರ್‌.ಖಾಜಾವಲಿ, ಪ್ರಸಾದ್‌, ಆಟೋ ರಾಘವೆಂದ್ರ,ಶ್ರೀನಿವಾಸ ಇದ್ದರು.

ಓದಿ :·ಶಿವಪುರದಲ್ಲಿ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರು ತಡೆ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.